Mangalore: Institute of Computer Science and Information Sciences under Srinivas University is offering Higher Education in the field of Computer Science and its Applications since 2017. Earlier the institution was affiliated with Mangalore University offering courses BCA, MCA, and MSc since
ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ರಶ್ಮಿ
ಉಡುಪಿಯ ಗರ್ಲ್ಸ್ ಕಾಲೇಜಿನ ಸಮೀಪದ ಕಟ್ಟಡದಲ್ಲಿ ತೆರೆಯಲಾದ ಐಗ್ಲಾಸಸ್ ಕನ್ನಡಕ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಮಳಿಗೆಯ ಉದ್ಘಾಟನಾ ಪ್ರಯುಕ್ತ ಶೇ.೫೦ರಷ್ಟು ರಿಯಾಯಿತಿ ದರದಲ್ಲಿ ಕನ್ನಡಕ ಹಾಗೂ ಪವರ್ ಲೆನ್ಸ್ಗಳನ್ನು ನೀಡಲಾಗುವುದು. ೨೦ ನಿಮಿಷದಲ್ಲಿ ಲೆನ್ಸ್ಗಳನ್ನು ತಯಾರಿಸಿ ಕೊಡಲಾಗುವುದು. ಅತ್ಯಂತ ಕಡಿಮೆ ದರದಲ್ಲಿ ಕನ್ನಡಕಗಳನ್ನು ಲೆನ್ಸ್ ಜನತೆಗೆ ಎಲ್ಲ ಬಗೆಯ ಬ್ರ್ಯಾಂಡೆಡ್ ಲೆನ್ಸ್ಗಳು, ಬ್ಲೂ ಫಿಲ್ಟರ್ ಲೆನ್ಸ್ಗಳು ಕಡಿಮೆ ದರದಲ್ಲಿ ಲಭ್ಯವಿದೆ.
ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರು ಮಂಗಳವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಕಾಪು ಶ್ರೀ ಮಾರಿಯಮ್ಮ ದೇವಿಯ ಭಕ್ತೆಯಾಗಿರುವ ಸಿನಿ ಶೆಟ್ಟಿ ಅವರು ಮಿಸ್ ಇಂಡಿಯಾ ಪ್ರಶಸ್ತಿ ವಿಜೇತರಾದ ಬಳಿಕ ಪ್ರಥಮ ಬಾರಿಗೆ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ್ದು ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ದೇವಸ್ಥಾನದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು. ಪ್ರಸ್ತುತ ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರಗೊಳ್ಳುತ್ತಿದ್ದು
ರಾಷ್ಟ್ರೀಯ ಹೆದ್ದಾರಿ 66 ಹಾಲಿಮಾ ಸಾಬ್ಜು ಸಭಾಂಗಣದ ಮುಂಭಾಗದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಂಟೇನರ್ ಕಾರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೊಂಡಮಯವಾಗಿದ್ದು ಹೆದ್ದಾರಿ ತಪ್ಪಿಸಲು ಹೋಗಿ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಸಂಪೂರ್ಣ ಹಿಂಭಾಗ ಜಖಂ ಗೊಂಡಿದೆ ಹಾಗೂ ಕಂಟೇನರ್ ರಾಷ್ಟ್ರೀಯ ಹೆದ್ದಾರಿಯ ಡೈವರ್ಷನ್ ಏರಿ ನಿಂತ ಘಟನೆ ನಡೆದಿದೆ.
ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 9ನೇ ವಾರ್ಷಿಕೋತ್ಸವ ಅಮೃತ ಪ್ರಕಾಶ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಅಮೃತ ಪ್ರಕಾಶ ವಿಶೇಷ ಸಂಚಿಕೆಯನ್ನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ.ಶ್ರೀನಾಥ ಅವರು ಬಿಡುಗಡೆಗೊಳಿಸಿದ್ರು. ಈ ವೇಳೆ ಮಾತನಾಡಿದ ಅವರು, ನಿರಂತರವಾಗಿ 8 ವರ್ಷಗಳ ಕಾಲ ಪತ್ರಿಕೆಯನ್ನ ನಡೆಸುವುದು ತುಂಬಾ ಕಷ್ಟ. ಇವ್ರು ಗುಣಮಟ್ಟದ
ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ, ಬಂದರು ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ದರೋಡೆ, ಗಾಂಜಾ ಸೇವನೆ ಸೇರಿ 12
ಉಳ್ಳಾಲ ನಗರಕ್ಕೆ ಪ್ರವೇಶಿಸುವ ಹೆಬ್ಬಾಗಿಲಾಗಿರುವ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಳ್ಳಲಿರುವ 110 ಅಡಿ ಎತ್ತರದ ಧ್ವಜಸ್ತಂಭ ಏರಿಸುವ ಕಾರ್ಯ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆ ನಡೆಯಲಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಮಂಗಳವಾರ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಈ ಧ್ವಜ ಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದ್ದು
ಸುಳ್ಯ: ಮಂಗಳವಾರ ತಡ ರಾತ್ರಿ ತಂಡವೊಂದು ಯುವಕನ ಮೇಲೆ ಸೋಡಾ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ಈ ಹಲ್ಲೆ ನಡೆದಿದ್ದು ಮಸೂದ್ (19) ಎಂಬವರು ಗಂಭೀರವಾಗಿ ಗಾಯಗೊಂಡವರು . ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ ಮಸೂದ್ ಮೂಲತ: ಕಳಂಜದ ನಿವಾಸಿ ಅಲ್ಲ ಎನ್ನುವ
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಜುಲೈ 24ರಂದು ಮಾಧವ ಮಂಗಲ ಸಭಾಭವನದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಜಿಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ ತಿಳಿಸಿದರು.ಅವರು ಕಾಪುವಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,


















