ಕರ್ನಾಟಕ ಕ್ಯಾನ್ಸರ್ ಅವೇರ್ ನೆಸ್ ಫೋರಮ್ ವತಿಯಿಂದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸಂಸ್ಥೆಯ ಸಹಭಾಗಿತ್ವದಲ್ಲಿ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ನ.12 ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.ಕ್ಯಾನ್ಸರ್ ಜಾಗೃತಿ ಸರಣಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ
ಬೆಂಗಳೂರು: ಬ್ರಿಟಿಷರ ಏಜೆಂಟ್ ಆಗಿ ಕೆಲಸ ಮಾಡಿದವರೇ ಇಂದು ಟಿಪ್ಪು ಸುಲ್ತಾನ್ರವರನ್ನು ದೇಶದ್ರೋಹಿ ಎನ್ನುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಟಿಪ್ಪು ಕೊಟ್ಟ ಕೊಡುಗೆಯನ್ನು ಯಾರಿಗೂ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ರಾಜ್ಯಸಭಾ ಮಾಜಿ ಸದಸ್ಯ, ಹಾಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಪ್ರೊ.ಬಿ.ಪಿ.ಮಹೇಶ್ ಚಂದ್ರ ಗುರು ಅವರು ಬರೆದು, ಸ್ತುತಿ ಪಬ್ಲಿಕೇಷನ್ಸ್ ಹೊರ ತಂದಿರುವ “ಟಿಪ್ಪು
An Industrial visit to Pilikula Nisargadhama Mudushedde – Post, Mangalore – 575028, D.K (District) Karnataka was organized by the BBA Aviation Department of Srinivas University for the First-year students on Wednesday, 10th November 2021. The team of One Forty oneAviation students and four faculties visited Pilikula Nisargadhama, which helped them to understand current
ವಿಧಾನ ಪರಿಷತ್ ಚುನಾವಣೆಗೆ ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ನ.17ರೊಳಗೆ ತೀರ್ಮಾನ ತೆಗೆದುಕೊಂಡು, ಒಂದೊಮ್ಮೆ ಸ್ಪರ್ಧಿಸುವುದಾದರೂ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡಲಿದ್ದೇನೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಮಂಗಳವಾರ ಡಯಾನಾ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಂದಾಗ ಒಬ್ಬ ಅಭ್ಯರ್ಥಿಯನ್ನು
ಕಟೀಲಿನಲ್ಲಿರುವ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಲ್ಲಿ ಕೈ ಮತ್ತು ಎಲುಬಿನ ನ್ಯೂನತೆಯ ತಪಾಸಣಾ ಶಿಬಿರವು ನವೆಂಬರ್ 13ರ ಶನಿವಾರದಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯವರೆಗೆ ನಡೆಯಲಿದೆ.ಎಳೆಯ ಮಕ್ಕಳಲ್ಲಿ ಕಾಣುವ ಜನ್ಮಜಾತ ಕಾಯಿಲೆಗಳು, ವೈಪರೀತ್ಯಗಳು, ಕೈ ಮತ್ತು ಮೊಣಗಂಡಿನ ಸಮಸ್ಯೆಗಳು, ಗಾಯಗೊಂಡ ಕೈಗಳು, ಪಾಶ್ರ್ವವಾಯುವಿನಗೊಳಪಟ್ಟ ಕೈ, ಬಲಹೀನತೆ, ಬೆರಳಿನ ಸಮಸ್ಯೆಗಳಿರುವವರು ಈ ಶಿಬಿರದ ಪ್ರಯೋಜನವನ್ನು
ಸಾಧಕರಿಗೆ ಸಮ್ಮಾನ ಮಾಡಿದಾಗ ಅವರ ಸಾಧನೆಗೆ ಮತ್ತಷ್ಟು ಹುರುಪು ಬರುತ್ತದೆ ಹಾಗೂ ಇತರರಿಗೂ ಆಸಕ್ತಿ ಬರಲು ಕಾರಣವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಮಂಗಳೂರಿನಲ್ಲಿ ಕ್ರೀಡಾ ವಿಭಾಗ ಮತ್ತು ರಾಷ್ಟ್ರೀಯ ಸೇವಾಯೋಜನೆಯಲ್ಲಿ ಸಾಧನೆಗೈದವರನ್ನು ಸಮ್ಮಾನಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಾಧನೆ ಮಾಡಿ ರಾಜ್ಯಕ್ಕೆ ಇನ್ನಷ್ಟು ಕೀರ್ತಿ ತರುವಂತಾಗಲಿ ಎಂದು ಹಾರೈಸಿದರು. ಹರಿಯಾಣದ ರೋಟಕ್ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿರಿಯ
ರಸ್ತೆ ದಾಟುತ್ತಿದ್ದ ಮುಳ್ಳು ಹಂದಿಯೊಂದಕ್ಕೆ ಕಿಯಾ ಕಾರೊಂದು ಡಿಕ್ಕಿಯಾಗಿ ನಿಯಂತ್ರಣ ಕಳೆದು ಕೊಂಡು ಪಕ್ಕದ ತಗ್ಗಿನ ಪೊದೆಯೊಂದಕ್ಕೆ ಸಾಗಿ ಪಲ್ಟಿಯಾಗಿದ ಘಟನೆ ತಡರಾತ್ರಿ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗವಾಗಿ ಸಾಗುತ್ತಿದ್ದ ಮಂಗಳೂರು ನೊಂದಾಣಿ ಸಂಖ್ಯೆಯ ಕಿಯಾ ಕಾರು ತೆಂಕ ಎರ್ಮಾಳು ಗರೋಡಿ ಬಳಿ ಸಾಗುತ್ತಿದಂತೆ ಮಳ್ಳು ಹಂದಿಗೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡು ಸುಮಾರು ನೂರು ಮೀಟರ್ ಸಾಗಿ ತಗ್ಗಿನ ಪೊದೆಗೆ ಉರುಳಿದೆ. ಕಾರಿನಲ್ಲಿ
ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಆಟೋಮೊಬೈಲ್ ಸ್ಪೇರ್ಪಾಡ್ಸ್ ಪಾರ್ಸಲ್ ಸಾಗಾಟದಟೆಂಪೊವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ
ಮೂಡುಬಿದಿರೆ: ಬೆಳುವಾಯಿಯ ಶ್ರೀಯಕ್ಷದೇವ ಮಿತ್ರ ಕಲಾಮಂಡಳಿಯ 24ನೇ ವರ್ಷದ ಸಂಭಮ ಈ ಬಾರಿ ‘ಯಕ್ಷ ಕಲ್ಯಾಣೋತ್ಸವ’ ಶೀರ್ಷಿಕೆಯಡಿ ಸಮಾಜಮಂದಿರದಲ್ಲಿ ಕಲಾವಿದ ಮಿಜಾರು ದಿ. ಕೆ. ಸುಬ್ರಾಯ ಭಟ್ ಕಲಾವೇದಿಕೆಯಲ್ಲಿ ನ.13ರಂದು ದಿನಪೂರ್ತಿ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ, ಕಾರ್ಯಾಧ್ಯಕ್ಷ ಎಂ.ದೇವಾನಂದ ಭಟ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಅವರು ಮೂಡುಬಿದರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಸಭಾ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ
ಮನುಷ್ಯ ಮತ್ತು ಶ್ವಾನದ ನಡುವೆ ಹೆಣೆದ ಕಥೆಯೊಂದಿಗೆ ತಯಾರಾದ ವಿಶಿಷ್ಠ ಶೈಲಿಯ ಹಾಡೊಂದು ಬಿಡುಗಡೆಗೆ ಸಿದ್ಧವಾಗಿದೆ. ಮಂಗಳೂರಿನ ವಿವೇಕ್ ಗೌಡ ನಿರ್ದೇಶಿಸಿ, ನಿರ್ಮಿಸಿರುವ ಭೇಟಿ ಎಂಬ ಹೆಸರಿನ ಕನ್ನಡ ವಿಡಿಯೋ ಆಲ್ಬಾಂ ಸಾಂಗ್ ನವೆಂಬರ್ 12 ರಂದು ಯೂಟ್ಯೂಬ್ನಲ್ಲಿ ರಿಲೀಸ್ ಆಗಲಿದೆ. ಶ್ವಾನ ಮತ್ತು ಮನಷ್ಯನ ನಡುವೆ ಸುತ್ತ ಹೆಣೆದ ಕಥೆಯೊಂದು ಆಲ್ಬಾಂ ಸಾಂಗ್ ಮೂಲಕ ತಯಾರಾಗಿದ್ದು, ನವೆಂಬರ್ 12 ರಂದು ಯೂಟ್ಯೂಬ್ನಲ್ಲಿ ರಿಲೀಸ್ ಆಗಲಿದೆ. ಫೆಡರೇಷನ್ ಆಫ್ ಇಂಡಿಯನ್


















