ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 20 ರಂದು ಆಯೋಜಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ತಾರನಾಥ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ರೀಡಾಕೂಟವು ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಂಡು, ಸಂಜೆ 4
ಪುತ್ತೂರು; ಅಪ್ರಾಪ್ತ ಆದಿದ್ರಾವಿಡ ಜನಾಂಗದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿರುವ ರಾಜು ಹೊಸ್ಮಠ ಅವರನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಜಿಲ್ಲಾಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ. ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ಪುತ್ತೂರು ಮಹಮ್ಮಾಯಿ ದೇವಳದ ಬಳಿಯಲ್ಲಿರುವ ಸಂಘಟನಾ ಕಚೇರಿಯಲ್ಲಿ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದು, ಇವರಿಬ್ಬರೂ
ಕಾರ್ಕಳ ಪುರಸಭಾಧ್ಯಕ್ಷೆ ಸುಮಾಕೇಶವ್ ರಿಂದ ಸಾಮಾಜಿಕ ತಾರತಮ್ಯ, ಪರಿಶಿಷ್ಟ ಪಂಗಡದವರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಹಾಗೂ ತುಚ್ಚವಾಗಿ ಕಾಣುತ್ತಿದ್ದಾರೆ. ಪರಿಶಿಷ್ಟ ಪಂಗಡದ ಮೀಸಲಾತಿ ನಿಧಿಯನ್ನು ಪರಿಶಿಷ್ಟ ಪಂಗಡದ ಪುರಸಭಾ ಸದಸ್ಯರ ಗಮನಕ್ಕೆ ತರದೆ ಸಾಮಾನ್ಯ ವರ್ಗಗಳ ನಿಧಿಗೆ ವರ್ಗಾಯಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಉಪಾಧ್ಯಕ್ಷ ಸೋಮನಾಥ್ ನಾಯ್ಕ್ ಆರೋಪಿಸಿದ್ದಾರೆ. ಅವರು ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ
ಬೆಂಗಳೂರು, ನ 10; ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಜನಪರ ಸಮಸ್ಯೆಗಳ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ ಯಂಗ್ ಇಂಡಿಯಾ ಕಿ ಬೋಲ್ “ [ಯುವ ಭಾರತ ಮಾತನಾಡಿ] ಎಂಬ ರಾಜ್ಯ ಮಟ್ಟದ ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ನಡೆದ ಭಾಷಣ ಸ್ಪರ್ಧೆಯಲ್ಲಿ ಅಂತಿಮವಾಗಿ 15 ಮಂದಿ ಆಯ್ಕೆಯಾಗಿದ್ದಾರೆ ಎಂದು ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ
ಹಾಜಬ್ಬರಿಗೆ ಉಚಿತ ಉಮ್ರಾ ನಿರ್ವಹಣೆಗೆ ಅವಕಾಶ ನೀಡಿದ ಫಾಹಿಮಾ ಇಂಟರ್ನ್ಯಾಷನಲ್ ಇಂದು ಹರೇಕಳದ ಹಾಜಬ್ಬನವರ ಶಾಲೆಯಲ್ಲಿ ವಿವಿಧ ಸಂಘಸಂಸ್ಥೆಗಳು ಅವರನ್ನು ವಿವಿಧ ರೀತಿಯಲ್ಲಿ ಸನ್ಮಾನಿಸಿತ್ತು. ಆದರೆ ದೇರಳಕಟ್ಟೆಯ ಫಾಹಿಮಾ ಇಂಟರ್ನ್ಯಾಷನಲ್ ನವರು ಹಾಜಬ್ಬನವರಿಗೆ ಉಚಿತವಾಗಿ ಉಮ್ರಾ ನಿರ್ವಹಣೆಗೆ ಅವಕಾಶ ಒದಗಿಸುವ ಭರವಸೆಯನ್ನು ನೀಡಿದೆ. ಈ ಕುರಿತಾದ ಪತ್ರವನ್ನು ಸಂಸ್ಥೆಯ ನಿರ್ದೇಶಕ ಕಲಂದರ್, ಮ್ಯಾನೇಜರ್ ಅಝೀಝ್ ಝುಹ್ರಿ ಇಂದು ಅವರಿಗೆ ಹಸ್ತಾಂತರಿಸಿದರು. ಕೋವಿಡ್
ಪುತ್ತೂರು: ನ.9ರಂದು ರಾತ್ರಿ ಮೊಟ್ಟೆತ್ತಡ್ಕ ಸಮೀಪ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರ ಪೈಕಿ ಸ್ಕೂಟರ್ ಹಿಂಬದಿ ಸವಾರ ಕುರಿಯ ನಿವಾಸಿ ವಸಂತ ರೈ ಬಳ್ಳಮಜಲು ಅವರು ಮೃತಪಟ್ಟಿದ್ದಾರೆ. ಪುತ್ತೂರನಲ್ಲಿ ಮೇಸ್ತ್ರಿ ಕೆಲಸ ಮುಗಿಸಿಕೊಂಡು ಮನೆ ಕಡೆಗೆಂದು ಕುರಿಯ ನಿವಾಸಿ ನಾರಾಯಣ ನಾಯ್ಕ ಬಳ್ಳಮಜಲು ಅವರು ಚಲಾಯಿಸುತ್ತಿದ್ದ ಆಕ್ಟಿವಾ ಸ್ಕೂಟರ್ ಮೊಟ್ಟೆತ್ತಡ್ಕ ತಲುಪುತ್ತಿದ್ದಂತೆ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ
ಕುಂದಾಪುರ: ನಟ ಪುನೀತ್ ರಾಜಕುಮಾರ್ ಸಮಾಜಕ್ಕೆ ಬಹುದೊಡ್ಡ ಶಕ್ತಿಯನ್ನು ನೀಡಿದವರು. ಏನೂ ಪ್ರಚಾರ ಬಯಸದೆ ಸಮಾಜದ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ ಅಪರೂಪದ ವ್ಯಕ್ತಿತ್ವದ ಪುನೀತ್ ಪರಿಪೂರ್ಣ ವ್ಯಕ್ತಿತ್ವ ಅನಾವರಣಗೊಂಡದ್ದೆ ಅವರ ಸಾವಿನ ಬಳಿಕ ಎನ್ನುವುದು ದುರಂತ ಎಂದು ಶಿಕ್ಷಕ ಉದಯ್ ಬಳೆಗಾರ್ ಹೇಳಿದರು. ಅವರು ಮಂಗಳವಾರ ಸಂಜೆ ಇಲ್ಲಿನ ಹೆಮ್ಮಾಡಿ ರಿಕ್ಷಾ ನಿಲ್ದಾಣದಲ್ಲಿ ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ಚಾಲಕ-ಮಾಲಕರ ಸಂಘದ ವತಿಯಿಂದ, ಇತ್ತೀಚೆಗಷ್ಟೇ ಅಗಲಿದ ನಟ
ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಚಂದ್ರ ಬೈಕಂಪಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ರಾಮಚಂದ್ರ ಬೈಕಂಪಾಡಿ ಅವರ ಗಣನೀಯ ಸೇವೆಯನ್ನು ಗುರುತಿಸಿ ಕರ್ನಾಟ ರಾಜ್ಯವು ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಆ ಹಿನ್ನೆಲೆಯಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮೊಗವೀರ ಮಾಸಪತ್ರಿಕೆಯ ಸಂಪಾದಕರು
ಹರೇಕಳ ಹಾಜಬ್ಬ ಅವರು ಕಟ್ಟಿ ಬೆಳೆಸಿದ ನ್ಯೂಪಡ್ಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಶಾಲೆ ಯಜಮಾನನಿಗೆ ಪ್ರಶಸ್ತಿ ಪ್ರಧಾನ ನಡೆಯುವ ವೇಳೆ ಬ್ಯಾಂಡ್ ಹಾಗೂ ಚಪ್ಪಾಳೆ ಮೂಲಕ ಹಾಜಬ್ಬರನ್ನು ಹಾಡಿ ಹೊಗಳುವ ಮೂಲಕ ಗೌರವ ಸಮರ್ಪಿಸಿದರು. ಮನೆಯಲ್ಲಿ ಪತ್ನಿ , ಮೂವರು ಮಕ್ಕಳು ಹಾಗೂ ಸಂಬಂಧಿಕರು ಮೊಬೈಲ್ ಮೂಲಕ ಮನೆ ಯಜಮಾನ ಪದ್ಮಶ್ರೀ ಪುರಸ್ಕಾರ ಪಡೆಯುವುದನ್ನು ನೋಡಿ ಸಂಭ್ರಮಿಸಿದರು. ಶಾಲಾ ವಿದ್ಯಾರ್ಥಿ ಗಳಿಗೆ ಹರೇಕಳ ಹಾಜಬ್ಬನವರು ಪದ್ಮಶ್ರೀ ಪುರಸ್ಕಾರ
ಕಡಬ: ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲವರ್ಧನೆಗೆ ನಮ್ಮ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು ೧೦೦ ಪೊಲೀಸ್ ಠಾಣೆಗಳ ಹೊಸ ಕಟ್ಟಡವನ್ನು ೨೦೦ ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು. ಸುಬ್ರಹ್ಮಣ್ಯ ಪೊಲೀಸ್ ಠಾಣೆಗೂ ರೂ. ೧ ಕೋಟಿ ಅನುದಾನ ಇಡಲಾಗಿದೆ ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಸೋಮವಾರ ರಾತ್ರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಬೇಟಿ ನೀಡಿ ಪತ್ರಕತ್ರರೊಂದಿಗೆ ಮಾತನಾಡಿದರು.


















