ಪುತ್ತೂರು: ದೇಶದ ಜನರ ಸೇವೆ ಮತ್ತು ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಹಾಗಾಗಿ ಬಿಜೆಪಿಯ ಕಾರ್ಯಕರ್ತರಿಗೆ ರಾಜಕಾರಣ ವೃತ್ತಿಯಲ್ಲ, ಅದೊಂದು ವೃತವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕಲ ಅನಾವರಣ ಕಾರ್ಯಕ್ರಮಗಳು ಈಗಾಗಲೇ
ಕಡಬ: ಸಾರ್ವಜನಿಕರಿಗೆ ನಿಷ್ಪಕ್ಷಪಾತ ಸೇವೆ ನೀಡುವುದೇ ಅಧಿಕಾರಿಗಳ ಕೆಲಸ, ಯಾವುದೇ ಕಾರಣಕ್ಕೆ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್ನ ದ.ಕ. ಜಿಲ್ಲಾ ಉಪ ಅಧೀಕ್ಷಕ ಚೆಲುವರಾಜು ಅವರು ಹೇಳಿದರು ಅವರು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಪೋಲಿಸರಿಂದ ನಡೆದ ಅರಿವು ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಭ್ರಷ್ಟಚಾರ ರಹಿತ ಕೆಲಸ ಮಾಡಬೇಕು, ಲಂಚ
ಮಂಜೇಶ್ವರ; ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲ್ಲಿರುವ ಎರಡು ಹಾಗೂ ನಾಲ್ಕನೇ ವಾರ್ಡನ್ನು ಸಂಪರ್ಕಿಸುವ ಕುಂಜತ್ತೂರು ಪದವು ರಸ್ತೆಯ ಇಬ್ಬಾಗದಲ್ಲೂ ತ್ಯಾಜ್ಯಗಳು ತುಂಬಿ ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿ ನಡೆಯುವ ಪರಿಸ್ಥಿತಿ ಬಂದೊದಗಿದೆ. ಸಾಂಕ್ರಾಮಿಕ ರೋಗದ ಭೀತಿಯು ಎದುರಾಗಿದೆ. ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಲು ಹರಸಾಹಸ ಪಡುತ್ತಿರುವ ಮಧ್ಯೆ ಸ್ಕೂಟರಿನಲ್ಲಿ ತಂದು ತ್ಯಾಜ್ಯ ಬಿಸಾಕಿದವನ ಮಾಹಿತಿಯನ್ನು ಸ್ಥಳೀಯರೊಬ್ಬರು ಮಾಜಿ ಮಂಜೇಶ್ವರ
ವಿಟ್ಲದಲ್ಲಿ ಕೇಂದ್ರ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆ ವಿಜ್ಞಾನಿಗಳ ನೇತೃತ್ವದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗದ ವಿರುದ್ಧ ಹೋರಾಡಲು ಸಜ್ಜಾಗುವ ಮೂಲಕ ರೈತರ ಕಷ್ಟಗಳಿಗೆ ಸ್ಪಂದಿಸಲು ಮುಂದಾಗಿದೆ ದ.ಕ ಜಿಲ್ಲೆಯಾದ್ಯಂತ ಅಡಿಕೆ ಮರಗಳಿಗೆ ಹಳದಿ ರೋಗ ಬಾಧಿಸಿದ್ದರಿಂದ ಜಿಲ್ಲೆಯ ರೈತರು ಅಡಿಕೆ ಕೃಷಿಯಿಂದ ಹಿಂದೆ ಸರಿಯಲು ಮುಂದಾಗುತ್ತಿದ್ದಾರೆ. ಈಗಾಗಲೇ ಅಡಿಕೆ ಗಿಡಗಳಲ್ಲಿ ಹಳದಿ ರೋಗ ಕಂಡು
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ
ಮೂಡುಬಿದಿರೆ : ಇಲ್ಲಿನ ತೋಡಾರು ಸಮೀಪದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿ ಗುಂಪುಗಳ ಮಧ್ಯೆ ಗುರುವಾರ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆಆಸ್ಪತ್ರೆಗೆ ದಾಖಲಾದವರು. ಹೊಡೆದಾಟದಲ್ಲಿ ವಿದ್ಯಾರ್ಥಿಗಳಾದ ಸಹಾಝ್ ಮತ್ತು ಮಹಮ್ಮದ್ ಎಂಬವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದವರು. ಎಂಜಿನಿಯರಿಂಗ್ ಕಾಲೇಜಿನಲ್ಲಿ ಮುಂದಿನ ಶನಿವಾರ ಸಂಪ್ರದಾಯ ದಿನ
ಮಂಗಳೂರಿನ ಎಸ್ಸಿಎಸ್ ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಸೈಂಟ್ ಆನ್ಸ್ ಕಾಲೇಜ್ ಆಫ್ ಎಜ್ಯುಕೇಶನ್ ಅಟೊನೊಮಸ್ನಲ್ಲಿ ‘ಗರ್ಭಿಣಿಯರಲ್ಲಿ ಪೋಷಣೆ” ವಿಷಯದ ಕುರಿತು ಜಾಗೃತಿ ಉಪನ್ಯಾಸ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಆಯುರ್ವೇದ ದಿನ ಹಾಗೂ ಆಯುಷ್ ಇಲಾಖೆ – ಎನ್. ಸಿ.ಐ.ಎಸ್. ಎಮ್ ನಿಂದ ನಿರ್ದೇಶಿಸಲಾದ “ಆಜಾದಿ ಕಾ ಅಮೃತ್ ಮಹೋತ್ಸವ್” ಎಂಬ ಯೋಜನೆಯ ಸಲುವಾಗಿ, ಕರ್ನಾಟಕ
ಪಬ್ ಗಳಲ್ಲಿ ನಡೆಯಲಿರುವ ಮಾದಕದ್ರವ್ಯ Halloween (ಹ್ಯಾಲೋವೀನ್)ಪಾರ್ಟಿ ನಿಲ್ಲಿಸುವಂತೆ ಪೊಲೀಸ್ ಕಮಿಷನರಿಗೆ ಮನವಿ – ಬಜರಂಗದಳ ದುರ್ಗಾವಾಹಿನಿ ಮಂಗಳೂರು ನಗರದಲ್ಲಿ ಇವತ್ತು ಕಾನೂನು ಬಾಹಿರವಾಗಿ ಪಬ್ ಗಳು ಕಾರ್ಯಾಚರಿಸುತ್ತಿದ್ದು ತಡರಾತ್ರಿಯ ವರೆಗೆ ತೆರೆದಿರುತ್ತದೆ ಮತ್ತು ಸಣ್ಣ ಪ್ರಾಯದ ಯುವಕ -ಯುವತಿಯರು ಪಬ್ ಗಳಿಗೆ ಹೋಗಿ ಕುಣಿದು, ಮಾದಕ ದ್ರವ್ಯಗಳ ವ್ಯಸನಿಗಳಾಗುತ್ತಿರುವ ಬಗ್ಗೆ ನಮಗೆ ದೂರುಗಳು ಬಂದಿರುತ್ತವೆ. ಇದೆ ಸಂಧರ್ಭದಲ್ಲಿ ಒಕ್ಟೋಬರ್ 30
ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕಾಪು ಲೈಟ್ ಹೌಸ್ ಬೀಚ್ನಲ್ಲಿ ‘ಕನ್ನಡಕ್ಕಾಗಿ ನಾವು’ ಸಮೂಹ ಗಾಯನ ಅಭಿಯಾನ ಕನ್ನಡದ ಶ್ರೇಷ್ಟತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಮೂರು ಗೀತೆಗಳನ್ನು ಹಾಡುವ ಮೂಲಕ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ನಡೆಯಿತು. ಕಾಪು ತಹಶಿಲ್ದಾರ್ಶ್ರೀನಿವಾಸ ಮೂರ್ತಿ ಕುಲಕರ್ಣಿ ತಮಟೆ ಬಡಿಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ
ಮಂಗಳೂರು ಕರಾವಳಿ ಚೋತ್ರ ಕಲಾ ಚಾವಡಿ ಬಲ್ಲಾಲ್ಭಾಗ್ ವತಿಯಿಂದ ವಾರಿಯರ್ಸ್ ಆಫ್ ದಿ ಬ್ಯೂ ಡಾ. ಪ್ರವೀಣ್ ಪುತ್ರ ಅವರು ಮೀನುಗಾರಿಕೆಯ ಬಗ್ಗೆ ರಚಿಸಿದ ಪೈಂಟಿಂಗ್ನ ಪ್ರದರ್ಶನ ನಡೆಯಿತು. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಮಾತನಾಡಿದ ಕರಾವಳಿ ಚೋತ್ರ ಕಲಾ ಚಾವಡಿಯ ಸೆಕ್ರೆಟರಿ ಡಾ. ಎಸ್.ಎಮ್ ಶಿವಪ್ರಕಾಶ್ ಅವರು, ಕಲಾವಿದ ಪ್ರವೀಣ್ ಪುತ್ರ ಅವರು, ಸುಮಾರು 2 ಸಾವಿರಕ್ಕೂ ಹೆಚ್ಚು ಪೈಂಟಿಂಗ್ಗಳನ್ನು ರಚಿಸಿ ಎಲ್ಲರ ಮನಸನ್ನು ಗೆದ್ದಿದ್ದಾರೆ. ಮೀನುಗಾರ ಸಮುದಾಯದವರ


















