ರಸ್ತೆ ಬದಿಯಲ್ಲಿ ಸಿಕ್ಕಿದ್ದ ಪರ್ಸ್ನ್ನು ಪೊಲೀಸರಿಗೆ ಒಪ್ಪಿಸಿ, ತನ್ಮೂಲಕ ಸೊತ್ತಿನ ಮಾಲಕರಿಗೆ ತಲುಪಿಸಿ ಇಲ್ಲಿನ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಇಂತಹ ಪ್ರಾಮಾಣಿಕತೆಗೆ ಮಂಗಳೂರು ಮತ್ತೊಮ್ಮೆ ಸಾಕ್ಷಿಯಾಗಿದೆ. ಆಟೊರಿಕ್ಷಾ ಚಾಲಕ ಮುಹಮ್ಮದ್ ಹನೀಫ್ ಎಂಬವರೇ ಪರ್ಸ್ನ್ನು ಮರಳಿಸಿದವರು ಮುಹಮ್ಮದ್ ಹನೀಫ್ ಸುಮಾರು 15 ವರ್ಷಗಳಿಂದ ನಗರದಲ್ಲಿ ಆಟೊ
ನಗರದ ಪಂಪ್ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್ವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೈಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು. ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಮಂಗಳೂರು ದಸರಾ ಶೋಭಾಯಾತ್ರಗೆ ಬಳ್ಳಾಲ್ಭಾಗ್ ಫ್ರೆಂಡ್ಸ್ ವತಿಯಿಂದ 14ನೇ ವರ್ಷದ ಊದು ಇಡುವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಬಳ್ಳಾಲ್ಭಾಗ್ ಫ್ರೆಂಡ್ಸ್ನ ಉಪಾಧ್ಯಕ್ಷರಾದ ರಕ್ಷಿತ್ ಕೊಟ್ಟಾರಿ ನೇತೃತದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ದಸರಾ ಕಾರ್ಯಕ್ರಮದಲ್ಲಿ 14ನೇ ವರ್ಷದ ಹುಲಿಕುಣಿತಕ್ಕೆ ಚಾಲನೆ ನೀಡಿದ್ದೇವೆ. ಹುಲಿ ಕೋವಿಡ್ ನಿಯಮಾನುಸಾರ ನಡೆಯಲಿದೆ ಎಂದು
ಮಂಗಳೂರು : ನಗರದ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಮಗುವನ್ನು ಅದಲು ಬದಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಡಿಸ್ಚಾರ್ಜ್ ವೇಳೆ ಆಸ್ಪತ್ರೆ ಸಿಬ್ಬಂದಿ ಗಂಡು ಮಗು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟಂಬರ್ ೨೮ ರಂದು ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ ಅಂಬ್ರೀನ್ ಅವರಿಗೆ ಮಂಗಳೂರಿನ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆ ಆಗಿತ್ತು. ಆಸ್ಪತ್ರೆಯಲ್ಲಿ ಇದ್ದಷ್ಟು ದಿನ
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ-ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿರುವುದನ್ನು ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲವು
ಮಂಗಳೂರು: ಕೋರೋನಾ ಸೋಂಕಿನಿಂದ ಮೃತಪಟ್ಟ ಯಶವಂತ ಐಕಳ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು. ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಪ್ರೆಸ್
ಧಾರ್ಮಿಕ ಅಲ್ಪಸಂಖ್ಯಾತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪದವಿ/ಸ್ನಾತಕೋತ್ತರ ಪದವಿಯ ಖಾಸಗಿ ಕೋಟಾದ ಸೀಟುಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಲೂಕು ತಹಶೀಲ್ದಾರರಿಂದ ನಿಗದಿತ ನಮೂನೆಯಲ್ಲಿ (ಅನುಬಂಧ 4ಎ) ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣಪತ್ರ ಪಡೆದು, ಆನ್ಲೈನ್ ಕೌನ್ಸಿಲಿಂಗ್’ನ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಹಾಜರು ಪಡಿಸಬೇಕೆಂಬುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮ. ಆದರೆ, ನಿಗದಿತ ನಮೂನೆ (ಅನುಬಂಧ 4ಎ)ಯಲ್ಲಿ ಧಾರ್ಮಿಕ
ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವ ಮೂಲಕ ಪುತ್ತೂರು ತಾಲೂಕಿನ ಇಂಜಿನಿಯರಿಂಗ್ ಪದವೀಧರ ಕೃಷಿಕರೊಬ್ಬರ ಪ್ರಯೋಗ ಯಶಸ್ವಿಯಾಗಿದೆ. ಭೂಮಿಯನ್ನು ರಾಸಾಯನಿಕ ಮುಕ್ತವಾಗಿಸುವಲ್ಲಿ ಪರಿಣಾಮಕಾರಿ ಪ್ರಯೋಗಗಳು ಅಲ್ಲಲ್ಲಿ ರೈತರಿಂದಲೇ ನಡೆಯುತ್ತಿದ್ದು, ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರು ನಿವಾಸಿ ಜಯಗುರು ಆಚಾರ್ ಸೆಗಣಿ ಹುಡಿ ಗೊಬ್ಬರದ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ. ರಾಸಾಯನಿಕ ಗೊಬ್ಬರಕ್ಕೆ ಗುಡ್ಬೈ ಹೇಳಿ
ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂಡೆ ವಿವಿಧ ವೇಶಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವ್ಯಕ್ತಿಯೊಬ್ಬರು ಕಳೆದ ಹದಿಮೂರು ವರ್ಷಗಳಿಂದ ಗಮನಸೆಳೆಯುತ್ತಿದ್ದಾರೆ. ವಿಶೇಷವಾದ ಪ್ರೇತದ ವೇಷದ ಮೂಲಕ

















