ಕುಂದಾಪುರ: ದೇವಸ್ಥಾನದ ರಕ್ಷಣೆಯ ಹೆಸರಲ್ಲಿ ನಾಟಕವಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದೀಗ ಹಿಂದೂ ದೇವಾಲಯಗಳನ್ನು ಉರುಳಿಸಲು ಮುಂದಾಗಿದೆ. ಬಿಜೆಪಿ ನಾಯಕರ ಇಂತಹ ಕಪಟ ಹಿಂದೂತ್ವಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ವಾಗ್ದಾಳಿ ನಡೆಸಿದರು. ಅವರು ಮೈಸೂರು ನಂಜನಗೂಡಿನ ಪುರಾತನ ಹಿಂದೂ
ಠಾಣೆಯಲ್ಲಿ ಇದುವರೆಗೆ ಗೋ ಕಳ್ಳತನ, ಗೋ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಗಳನ್ನು ಹಾಗೂ ದನದ ದಲ್ಲಾಳಿ ಮಾಡುವವರನ್ನು ಮತ್ತು ದನಸಾಗಾಟ ಮಾಡುವ ವಾಹನಚಾಲಕರ ಪರೇಡ್ ನಡೆಸಿದರು. ಇವರುಗಳು ಮುಂದಕ್ಕೆ ಯಾವುದೇ ಗೋ ಕಳ್ಳತನ ಗೋ ಹತ್ಯೆ ಪ್ರಕರಣದಲ್ಲಿ ಬಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣು ವರ್ದನ್ ರವರು ಎಚ್ಚರಿಕೆಯನ್ನು ನೀಡಿದ್ದಾರೆ. ಸಭೆಯಲ್ಲಿ ಪೊಲೀಸ್ ಉಪಾದೀಕ್ಷಕರಾದ ಎಸ್ ವಿಜಯಪ್ರಸಾದ್, ಕಾರ್ಕಳ ವೃತ್ತ
ಬಾಲಿವುಡ್ ಖಾನ್ಗಳ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಹೇಳಿಕೆ ನೀಡಿರುವ ಯತ್ನಾಳ ಶಾರುಖಾನ್ ಪುತ್ರ ಡ್ರಗ್ಸ್ ಕೇಸ್ ಲ್ಲಿ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿ ದೇಶ ಸುರಕ್ಷಿತ ಅಲ್ಲ ಎಂದ ಖಾನ್ ಗಳು ದೇಶ ಬಿಡಲಿ ಎಂದರು. ಆ ಮಕ್ಕಳೆಲ್ಲ ನೇರವಾಗಿ ಅಪಘಾನಿಸ್ತಾನಕ್ಕೆ ಹೋಗಲಿ, ಅಲ್ಲಿಯೇ ಸುರಕ್ಷಿತವಾಗಿ ತಾಲಿಬಾನ್ ಕೆಳಗೆ ನಟನೆ ಮಾಡಿಕೊಂಡಲು ಇರಲಿ ಎಂದು ವ್ಯಂಗವಾಡಿದ್ದಾರೆ.
ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017ರ ಜೂನ್ 18ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ
SRINIVAS UNIVERSITY || CHARLES K C CREATED A WORLD RECORD AS LARGEST PATROITIC PORTRAIT BY SCREW ART
AN UNDERGRADUATE STUDENT CHARLES K C, STUDYING BBA PORT, SHIPPING MANAGEMENT & LOGISTICS AT SRINIVAS UNIVERSITY PANDESHWAR, HAS CREATED A WORLD RECORD AS LARGEST PATROITIC PORTRAIT BY SCREW ART . CHARLES KC (BORN ON 6TH FEBRUARY 2001) A CREATIVE ARTIST OF MANGALORE, KARNATAKA. MADE A PORTRAIT OF FREEDOM FIGHTER SWAMI VIVEKANANDA MEASURING 4 FEET […]
ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂಬ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ಹೇಳಿಕೆ ಹಾಸ್ಯಸ್ಪದ ಎಂಬುದಾಗಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಹಾಗೂ ಕೆ.ಪಿ.ಸಿ.ಸಿ ಸಂಯೋಜಕ ನವೀನ್ಚಂದ್ರ ಜೆ. ಶೆಟ್ಟಿ ತಿಳಿಸಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ಜಂಟಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಾದ-ವಿವಾದ
ಮಂಗಳೂರು: ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಸೊಸೈಟಿ ಬೆಂಗಳೂರು ಹಾಗೂ ಜ್ಞಾನ ಮಂದಾರ ಟ್ರಸ್ಟ್ (ರಿ) ಬೆಂಗಳೂರು ಇದರ ನೇತೃತ್ವದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಕ್ರೀಡಾ ಬರವಣಿಗೆಗಾಗಿ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಪ್ರತಿಷ್ಠಿತ ’ ಸಿದ್ಧಗಂಗಾ ಶ್ರೀ ರಾಜ್ಯ ಪ್ರಶಸ್ತಿ’ಗೆ ಪಾತ್ರರಾಗಿದ್ದಾರೆ. ಜಗದೀಶ್ಚಂದ್ರ ಅಂಚನ್ ಸುಮಾರು 30 ವರ್ಷಗಳಿಂದ ಕ್ರೀಡಾ ಅಂಕಣ ಹಾಗೂ ಕ್ರೀಡಾ ಲೇಖನಗಳ ಮೂಲಕ ರಾಜ್ಯ, ಅಂತರ್
ಮಂಗಳೂರಿನ ಪಣಂಬೂರು ಬೀಚಿನಲ್ಲಿ ಸಮುದ್ರದ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದ ಬೆಂಗಳೂರಿನ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಕೃಷ್ಣ ಪ್ರಸಾದ್ (20) ಮತ್ತು ರಕ್ಷಿತ್ (20) ಎಂಬಿಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು. ಸಂಜೆಯ ವೇಳೆಗೆ ಪಣಂಬೂರು ಬೀಚಿಗೆ ಬಂದಿದ್ದು ಸಮುದ್ರಕ್ಕೆ ಇಳಿದಿದ್ದರು. ಕೆಲ ಹೊತ್ತಿನಲ್ಲಿ ಸಮುದ್ರದ ಸೆಳೆತಕ್ಕೆ ಇವರು ಸಿಲುಕಿಕೊಂಡು ಅಪಾಯಕ್ಕೆ
ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ ಯುವಜನತೆ ಹಿಂದೆ ಬೀಳುತ್ತಿದೆ. ಸಮಗ್ರಭಾರತವನ್ನು ಸದೃಢವಾಗಿ ಕಟ್ಟುವಲ್ಲಿ ಯವಜನರ ಪಾತ್ರ
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಅವರು, ಖಾದಿ ಬಟ್ಟೆಯನ್ನು ಖರೀದಿ ಮೂಲಕ ಗಾಂಧಿ ಜಯಂತಿಯನ್ನ ಆಚರಣೆ ಮಾಡಲಾಯ್ತು, ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು, ಸ್ವದೇಶಿ
















