ಬಂಟ್ವಾಳದ ಎಸ್ಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆಹಾಗೂ ಅದರಲ್ಲಿದ್ದ ಭಗವಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ನಡೆದಿದೆ. ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು, ಕಳೆದ ಕೆಲವು ದಿನಗಳ ಹಿಂದೆ ವಿಶ್ವಹಿಂದೂಪರಿಷತ್ ಮಂಡಾಡಿ ಶಾಖೆಯು ನವೀಕರಣಗೊಳಿಸಿತ್ತು. ಇದನ್ನು ಸಹಿಸದ ದುಷ್ಕರ್ಮಿಗಳು ನಿನ್ನೆ ತಡರಾತ್ರಿ 2
ಮಂಜೇಶ್ವರ: ಪ್ರಸಿದ್ದವಾಗಿರುವ ಉದ್ಯಾವರ ಸಾವಿರ ಜಮಾಹತ್ ಖಿದ್ಮತುಲ್ ಇಸ್ಲಾಮ್ ಕಮಿಟಿಯ ನೇತೃತ್ವದಲ್ಲಿ ಶ್ರದ್ದಾ ಭಕ್ತಿಯೊಂದಿಗೆ ಈದ್ ಮಿಲಾದ್ ಆಚರಿಸಲಾಯಿತು. ಅಸಯ್ಯದ್ ಶಹೀದ್ ವಲಿಯುಲ್ಲಾಯಿ (ಖ. ಸಿ) ರವರ ದರ್ಗಾ ಶೆರೀಫ್ ನಲ್ಲಿ ನಡೆದ ಪ್ರಾಥಣೆಯ ಬಳಿಕ ಮಸೀದಿ ಅಧ್ಯಕ್ಷ ಸೈಫುಲ್ಲಾ ತಂಘಲ್ ರವರು ಧ್ವಜಾರೋಹಣ ಗೈಯುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರಕಿತು. ಬಳಿಕ ಉದ್ಯಾವರ ಸಾವಿರ ಜಮಾಹತ್ ಖತೀಬ್ ಅಬ್ದುಲ್ ಕರೀಂ ಧಾರಿಮಿಯವರು ಮಸೀದಿ ಅಧ್ಯಕ್ಷರಿಗೆ
ಮಂಗಳೂರು: ಮಾನವನ ಅಭಿವೃದ್ಧಿಯ ತೆವಲಿಗೆ ಅದೆಷ್ಟೋ ಪ್ರಾಣಿ, ಪಕ್ಷಿ ಸಂಕುಲ, ಸೂಕ್ಷ್ಮಜೀವಿಗಳು ಬಲಿಯಾಗುತ್ತಿವೆ. ಕಾಡು ಕಡಿದು ನಾಡು ಮಾಡಿ ತನ್ನ ಇರವನ್ನು ಗಟ್ಟಿ ಮಾಡಿಕೊಂಡ ಮಾನವ ಪರಿಸರದ ಇತರ ಜೀವಿಗಳ ಜೀವಿಸುವ ಹಕ್ಕನ್ನು ಕಸಿದುಕೊಂಡ ಇದರಿಂದ ನೆಲೆಕಳೆದುಕೊಂಡು ಅದೆಷ್ಟೋ ಜೀವಿಗಳು ಕಣ್ಮರೆಯಾಗಿವೆ. ಆದರೆ ಪ್ರಾಣಿ – ಪಕ್ಷಿಗಳ ಮೇಲೆ ಕಾಳಜಿ ಇದ್ದವರು ಇಲ್ಲವೆಂದೇನೂ ಇಲ್ಲ. ಅದೇ ರೀತಿ ಇಲ್ಲೊಂದು ದಂಪತಿ ಪಕ್ಷಿಗಳು ಗೂಡು ಕಟ್ಟಲು ನೆರವಾಗುವ ಮೂಲಕ ಪಕ್ಷಿ
ಮಂಗಳೂರು: ಇಂಟರ್ನ್ಶಿಪ್ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತ ವಿದ್ಯಾರ್ಥಿನಿಯು ವಕೀಲರ ವಿರುದ್ಧ ನಿನ್ನೆ ರಾತ್ರಿ ನೀಡಿದ ದೂರಿನ ಮೇರೆಗೆ ಮಂಗಳೂರು ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್ ಎಲ್ ಬಿ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕ, ಮೊದಲ ಬಿ.ಎಸ್.ಸಿ ವಿದ್ಯಾರ್ಥಿ ಹೃತಿಕ್ ಅವರು ದಕ್ಷಿಣ ವಲಯ ಮಟ್ಟದ ಗಣರಾಜ್ಯೋತ್ಸವದ ಪರೇಡ್ಗಾಗಿ ನಡೆಯಲಿರುವ ಪೂರ್ವಸಿದ್ಧತಾ ಆಯ್ಕೆ ಶಿಬಿರಕ್ಕೆ ಅರ್ಹತೆ ಪಡೆದಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪರೇಡ್ ಪೂರ್ವಸಿದ್ಧತಾ ಆಯ್ಕೆ ಶಿಬಿರದಲ್ಲಿ ಮೊದಲ ಸ್ಥಾನದೊಂದಿಗೆ ದಕ್ಷಿಣ ವಲಯ ಮಟ್ಟಕ್ಕೆ
ಸುಬ್ರಹ್ಮಣ್ಯ: ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಕುಟುಂಬದವರೊಂದಿಗೆ ಆಗಮಿಸಿದ ಪ್ರವೀಣ್ ಸೂದ್ ಅವರು ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಪೂಜೆ, ಅಭಿಷೇಕ ನೆರವೇರಿಸಿದರು. ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಪ್ರವೀಣ್ ಸೂದ್ ಪತ್ನಿ, ಮಗಳು ಹಾಗೂ ಅಳಿಯ ಕ್ರಿಕೆಟ್ ಆಟಗಾರ ಮಾಯಾಂಕ್ ಅಗರ್ವಾಲ್ ಜೊತೆಗಿದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್
ಕೇರಳದಲ್ಲಿ ಶನಿವಾರದಿಂದೀಚೆಗೆ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಮತ್ತು ಭೂಕುಸಿತ ಮುಂದುವರಿದಿದೆ. ರವಿವಾರ ಮಧ್ಯಾಹ್ನದ ವೇಳೆಗೆ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಸಂಭಾವ್ಯ ಭೂಕುಸಿತದ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ. ಏತನ್ಮಧ್ಯೆ ಮಳೆ ಸಂಬಂಧಿ ಅನಾಹುತಗಳಿಂದ ಮೃತಪಟ್ಟವರ ಸಂಖ್ಯೆ 24ಕ್ಕೇರಿದ್ದು, 11 ಜಿಲ್ಲೆಗಳಲ್ಲಿ ಸೋಮವಾರ ಕೂಡಾ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳ ವಿವಿಧೆಡೆ
ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಒಂದು ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ. 2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಆರೋಗ್ಯ ಸೇವೆ ನೀಡಲು ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ ವಿನ್ಯಾಸಗೊಳಿಸಲಾಗಿದೆ. ಮಂಗಳೂರಿನಲ್ಲಿ ಎನ್ಎಬಿಹೆಚ್ ಮಾನ್ಯತೆ ಪಡೆದ ಮೊದಲ ಆಸ್ಪತ್ರೆ. ಎ.ಜೆ. ಆಸ್ಪತ್ರೆಯು 30ಕ್ಕೂ ಹೆಚ್ಚು ಪ್ರಮುಖ ವೈದ್ಯಕೀಯ ವಿಭಾಗಗಳನ್ನು ಹೊಂದಿದ್ದು, ಉನ್ನತ ಮಟ್ಟದ ಆರೋಗ್ಯ ಸೇವೆಯನ್ನು ನೀಡಲು ಹೊಸ
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿದ್ದು ರೈತರು ಬೆಳೆದ ಬೆಳೆಗಳು ಹಾಳಾಗಿದ್ದು ರೈತ ತಲೆ ಮೇಲೆ ಕೈಹೊತ್ತು ಕುಳಿತು ಕಂಗಾಲಾಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲೂಕಿನ ಅಚ್ಚ ಗೊಡನಹಳ್ಳಿಯಲ್ಲಿ ಕಳೆದ ರಾತ್ರಿ ಸರಿಸುಮಾರು 32 ಆನೆಗಳು ರೈತರು ಬೆಳೆದ ಭತ್ತದ 3 ಎಕರೆಯ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ. ಅಲ್ಲದೆ ಅದೇ ಪ್ರದೇಶದಲ್ಲಿ ಬೆಳೆದಿರುವ ಗೆಣಸು, ಅಡಕೆ, ಬಾಳೆ ಮುಂತಾದ ಬೆಳೆಗಳು ಸಂಪೂರ್ಣವಾಗಿ
ಮುಂಬೈ: ಉಪನಗರ ಮಲಾಡ್ ಪೂರ್ವದ ಕುರಾರ್ ವಿ ಲೇಜಿನಲ್ಲಿ ಸುಮಾರು 50 ವರ್ಷಗಳ ಹಿಂದೆ ಕೈವಲ್ಯ ಶ್ರೀ ಪ್ರೇಮಾನಂದ ಸ್ವಾಮೀಜಿ ಸ್ಥಾಪಿಸಿರುವ ಶ್ರೀ ಮೂಕಾಂಬಿಕಾ ದೇವಸ್ಥಾನ ಈ ವರ್ಷ ಪೂರ್ಣ ನವೀಕೃತಗೊಂಡ ಜೀರ್ಣೋದ್ದಾರ ವಾಗಿದೆ. ಶ್ರೀ ಪ್ರೇಮಾನಂದ ಸ್ವಾಮೀಜಿ ಯವರು ಶ್ರದ್ಧಾ ಭಕ್ತಿಯೊಂದಿಗೆ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದರು. ಅದೇ ಧಾರ್ಮಿಕತೆಯ ನಿಯಮದಲ್ಲಿ ಸ್ವಾಮೀಜಿಯವರ ಸುಪುತ್ರ ಶ್ರೀ ವೇದ ನಂದ ಸ್ವಾಮೀಜಿಯವರು ಈ ವರ್ಷ ನವರಾತ್ರಿ ಉತ್ಸವವನ್ನು



















