Home Posts tagged V4News (Page 803)

ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಎಂ ಗೆ ಮನವಿ

ಮಂಗಳೂರು: ಕೋರೋನಾ ಸೋಂಕಿನಿಂದ ಮೃತಪಟ್ಟ ಯಶವಂತ ಐಕಳ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು.‌ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್

ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣ ಪತ್ರದಲ್ಲಿ ಎಡವಟ್ಟು, ಸೂಕ್ತ ತುರ್ತು ಕ್ರಮಕ್ಕಾಗಿ ಮನವಿ

ಧಾರ್ಮಿಕ ಅಲ್ಪಸಂಖ್ಯಾತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪದವಿ/ಸ್ನಾತಕೋತ್ತರ ಪದವಿಯ ಖಾಸಗಿ ಕೋಟಾದ ಸೀಟುಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು‌ ತಾಲೂಕು ತಹಶೀಲ್ದಾರರಿಂದ ನಿಗದಿತ ನಮೂನೆಯಲ್ಲಿ (ಅನುಬಂಧ 4ಎ) ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣಪತ್ರ ಪಡೆದು, ಆನ್‍ಲೈನ್ ಕೌನ್ಸಿಲಿಂಗ್’ನ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಹಾಜರು ಪಡಿಸಬೇಕೆಂಬುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮ. ಆದರೆ, ನಿಗದಿತ ನಮೂನೆ (ಅನುಬಂಧ 4ಎ)ಯಲ್ಲಿ ಧಾರ್ಮಿಕ

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ : ಉತ್ತಮ ಇಳುವರಿ ಪಡೆಯುತ್ತಿರುವ ಕೃಷಿಕರು

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವ ಮೂಲಕ ಪುತ್ತೂರು ತಾಲೂಕಿನ ಇಂಜಿನಿಯರಿಂಗ್ ಪದವೀಧರ ಕೃಷಿಕರೊಬ್ಬರ ಪ್ರಯೋಗ ಯಶಸ್ವಿಯಾಗಿದೆ. ಭೂಮಿಯನ್ನು ರಾಸಾಯನಿಕ ಮುಕ್ತವಾಗಿಸುವಲ್ಲಿ ಪರಿಣಾಮಕಾರಿ ಪ್ರಯೋಗಗಳು ಅಲ್ಲಲ್ಲಿ ರೈತರಿಂದಲೇ ನಡೆಯುತ್ತಿದ್ದು, ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರು ನಿವಾಸಿ ಜಯಗುರು ಆಚಾರ್ ಸೆಗಣಿ ಹುಡಿ ಗೊಬ್ಬರದ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ. ರಾಸಾಯನಿಕ ಗೊಬ್ಬರಕ್ಕೆ ಗುಡ್‍ಬೈ ಹೇಳಿ

ಪ್ರೇತ ವೇಷದ ಮೂಲಕ ಹರಕೆ ತೀರಿಸುತ್ತಿರುವ ವ್ಯಕ್ತಿ

ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂಡೆ ವಿವಿಧ ವೇಶಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವ್ಯಕ್ತಿಯೊಬ್ಬರು ಕಳೆದ ಹದಿಮೂರು ವರ್ಷಗಳಿಂದ ಗಮನಸೆಳೆಯುತ್ತಿದ್ದಾರೆ. ವಿಶೇಷವಾದ ಪ್ರೇತದ ವೇಷದ ಮೂಲಕ

ಕಾಪು ಮಾರಿಗುಡಿ ದೇವಸ್ಥಾನದಲ್ಲಿ ಮಹಾಚಂಡಿಕಾಯಾಗ

ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಮಹಾಚಂಡಿಕಾಯಾಗ, ಪೂರ್ಣಾಹುತಿ ಮತ್ತು ಭೂರಿ ಭೋಜನ ಸಂಪನ್ನಗೊಂಡಿತು. ಹೊಸ ಮಾರಿಗುಡಿಯ ಪಧಾನ ತಂತ್ರಿಗಳಾದ ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಇವರ ಮಾರ್ಗದರ್ಶನದಲ್ಲಿ ಪಧಾನ ಅರ್ಚಕ ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಮಹಾ ಚಂಡಿಕಾಯಾಗದ ಧಾರ್ಮಿಕ ವಿಧಿ ವಿಧಾನಗಳು ಜರಗಿದವು. ಚಂಡಿಕಾಯಾಗ, ಪೂರ್ಣಾಹುತಿಯೊಂದಿಗೆ ಸುವಾಸಿನಿ ಪೂಜೆ, ನವಗ್ರಹ ಪೂಜೆ ಹಾಗೂ ವಿಷ್ಣು ಪೂಜೆ

ದಸರಾ ಹೆಸರಲ್ಲಿ ಜನರ ತೆರಿಗೆ ಹಣವ ಲೂಟಿ – ಸುನೀಲ್‌ ಕುಮಾರ್ ಬಜಾಲ್

ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ

ಕೇರಳ ಗಡಿ ನಿರ್ಬಂಧ ತೆರವಿಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪ್ರತಿಕ್ರಿಯೆ

ವಿಟ್ಲದ ಇಡ್ಕಿದು ಎಂಬಲ್ಲಿ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ವಿಟ್ಲ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ   ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ ದುರ್ದೈವಿ. ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು

ಪ್ರಾಯೋಗಿಕ ಕಂಬಳದಲ್ಲಿ ಮೂಡಿ ಬಂದ ಭರವಸೆಯ ಓಟಗಾರರಿಗೆ ಬಹುಮಾನ

ಮೂಡುಬಿದಿರೆ : ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕೆರೆಯಲ್ಲಿ ನಡೆದ ಪ್ರಾಯೋಗಿಕ ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ರೆಂಜಾಳ ಡ್ರೀಮ್ ಹೌಸ್ ವಲೇರಿಯನ್ ಸಾಂತ್‌ಮೇರ್ (ಪ್ರ), ಬೈಂದೂರು ದುರ್ಗಾ ಫ್ರೆಂಡ್ಸ್ (ದ್ವಿ) ನೇಗಿಲು ವಿಭಾಗದ ಈದು ಬಟ್ಟೇನಿ ಶ್ರೀಧರ್ ಗಿರಿಯಪ್ಪ ಪೂಜಾರಿ(ಪ್ರ) ಮತ್ತು ಶ್ರೀ