Home Posts tagged V4News (Page 806)

ಲೇಖಕರ ಸಂಘದ ಅಧ್ಯಕ್ಷರಾಗಿ ಉಮರ್ ಯು.ಹೆಚ್. ಪುನರಾಯ್ಕೆ

ಮುಸ್ಲಿಮ್ ಲೇಖಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ, ಅಂಕಣಕಾರ, ಕರಿಯರ್ ಕೌನ್ಸಿಲರ್ ಉಮರ್ ಯು.ಹೆಚ್. ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘದ ಮಹಾಸಭೆ ಮತ್ತು  ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಆಲಿ ಕುಂಞಿ ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎ. ಮುಹಮ್ಮದ್ ಅಲಿ, ಕಾರ್ಯದರ್ಶಿಯಾಗಿ

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಸುಧಾಕರ ಪೂಂಜ ಆಯ್ಕೆ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2021-2023 ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಹೊಸಬೆಟ್ಟು ಆಯ್ಕೆ ಗೊಂಡಿದ್ದಾರೆ. ಬಂಟರ ಭವನದಲ್ಲಿ ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಅಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜಾ ಹೊಸಬೆಟ್ಟು ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್, ಜತೆ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ : ರೈತರಿಗೆ ಅನ್ಯಾಯ

ಮೂಡುಬಿದಿರೆ : ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ 169 ಚತುಷ್ಪಥ ಹೆದ್ದಾರಿ ಯೋಜನೆಗೆ ಭೂಸ್ವಾಧೀನಕ್ಕೊಳಪಡುವ ಹೆಚ್ಚಿನ ಭೂಮಿಯು ಕೃಷಿಗೆ ಸಂಬಂಧಿಸಿದ್ದಾಗಿದೆ ಜನಪ್ರತಿನಿಧಿಗಳು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಹೆದ್ದಾರಿ ಪಥವನ್ನು ಬದಲಾಯಿಸಿದಲ್ಲದೆ ಕಾನೂನುಬಾಹಿರ ನಡೆಯಿಂದ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಪರಿಹಾರವನ್ನು ನೀಡದೆ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ನ್ಯಾಯ ಸಿಗುವವರೆಗೂ

ಹಿಂಜಾವೇ ಕಾರ್ಯಕರ್ತರಿಗೆ ಠಾಣಾಧಿಕಾರಿ ಹೊಡೆದಿದ್ದಾರೆಂಬ ಆರೋಪ ಕಾರ್ಯಕರ್ತರಿಂದ ನಗರ ಠಾಣೆಗೆ ಮುತ್ತಿಗೆ

ಕುಂದಾಪುರ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ನಗರ ಠಾಣಾಧಿಕಾರಿ ಹೊಡೆದಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ನೂರಾರು ಕಾರ್ಯಕರ್ತರು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ಭಜನೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ ಅನ್ಯಧರ್ಮದ ಹುಡಗನೊಬ್ಬ ಚೈತ್ರಾ ಕುಂದಾಪುರ ಅವರ ಬಗ್ಗೆ ಅವಹೇಳನಕಾರಿ ವ್ಯಾಟ್ಸಪ್ ಸ್ಟೇಟಸ್ ಹಾಕಿದ ಹಿನ್ನೆಲೆ ಆ ಹುಡುಗ ಹಾಗೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಜಗಳ ನಡೆದಿತ್ತು. ಘಟನೆಯ ಬಳಿಕ ಹಿರಿಯರ ನೇತೃತ್ವದಲ್ಲಿ ನಗರ

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್

ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮ ವ್ಯಾಪ್ತಿಯ ಕೆಂಪುಗುಡ್ಡೆ ಸಾರಿಗೆ ಎಂಬಲ್ಲಿನ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯೊಂದು ಬೆಳಕಿಗೆ ಬಂದಿದೆ.ಬಾಲಕಿ ಶುಕ್ರವಾರ ಬೆಳಿಗ್ಗೆ ಸುಮಾರು 7 ಗಂಟೆಯ ವೇಳೆಗೆ ಶಾಲೆಗೆ ನಡೆದು ಕೊಂಡು ಹೋಗುತ್ತಿದ್ದ ವೇಳೆ ಪರಿಚಿತ ವ್ಯಕ್ತಿಯೋರ್ವ ಕಾರಿನಲ್ಲಿ ಬಂದು ಬಾಲಕಿಯನ್ನು ಪುಸಲಾಯಿಸಿ ಇತರರೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ದೂರಲಾಗಿದೆ. ಸಂತ್ರಸ್ತ ಬಾಲಕಿಯನ್ನು ಮಂಗಳೂರಿನ

ಅನಿಮಲ್ ಪ್ರಿಂಟ್ ಮೂಲಕ ಗಮನ ಸೆಳೆದ ಡಾ, ಜ್ಯೋತಿ ಬೆಹಲ್

ಬೆಂಗಳೂರಿನ ಜನಪ್ರಿಯ ಫ್ಯಾಶನ್ ಡಿಸೈನರ್ ಡಾ.ಜ್ಯೋತಿ ಬೆಹಲ್ ಅವರು ವೈವಿಧ್ಯಮಯ ಫ್ಯಾಶನ್ ಶೂಟ್‍ಗಳ ಮೂಲಕ ಗಮನ ಸೆಳೆಯುತ್ತಿರುತ್ತಾರೆ. ಇತ್ತೀಚೆಗೆ ಶಿವ ರೂಪಿಣಿಯಾಗಿ ಮಿಂಚಿದ್ದ ಅವರು ಇದೀಗ ಅನಿಮಲ್ ಪ್ರಿಂಟ್ ಮೂಲಕ ಆಕರ್ಷಣೆಯ ಕೇಂದ್ರವಾಗಿದ್ದಾರೆ. ತಾವೇ ಡಿಸೈನ್ ಮಾಡಿದ ಅನಿಮಲ್ ಪ್ರಿಂಟ್ ಡಿಸೈನರ್ ವೇರ್ ಗೆ ಸ್ವತಾ: ಡಾ.ಜ್ಯೋತಿ ಬೆಹಲ್ ಅವರು ಮೊಡೆಲ್ ಆಗಿ ಪೊಟೋ ಶೂಟ್ ನಲ್ಲಿ ಭಾಗವಹಿಸಿದರು. ಖ್ಯಾತ ಫ್ಯಾಶನ್ ಪೊಟೋಗ್ರಾಫರ್ ಲೀಜು ಮಾಧವನ್ ಅವರ ಪೊಟೋಗ್ರಪಿ ಕೂಡ

ಚೆಲುವಿನ ಚುಲುಬುಲೀಸ್ ಮಹಿಳೆಯರಿಂದ ದಾಂಡಿಯಾ ಸಂಭ್ರಮ

ಕೊರೊನಾ ಕಾರಣದಿಂದಾಗಿ ಅದೆಷ್ಟೋ ಮಂದಿ ಕಳೆದ ಎರಡು ವರ್ಷಗಳಿಂದ ಮನೆಯ ಹೊರಗಿನ ಆಯೋಜನೆಯ ಸಾಂಸ್ಕøತಿಕ ಕಾರ್ಯಕ್ರಮ , ಸಂಭ್ರಮದಿಂದ ವಂಚಿತರಾಗಿದ್ದರು. ಇದೀಗ ಮತ್ತೆ ಸನ್ನಿವೇಶವು ಸಹಜ ಸ್ಥಿತಿಗೆ ಬರುತ್ತಿದ್ದು, ಸಾಂಸ್ಕøತಿಕ ಕಲರವ ಸಂಭ್ರಮ ಕಾಣಿಸಿಕೊಳ್ಳುತ್ತಿದೆ. ಬೆಂಗಳೂರಿನ ಚೆಲುವಿನ ಚುಲುಬುಲೀಸ್ ಮಹಿಳಾ ತಂಡದವರು ಖ್ಯಾತ ಡಿಸೈನರ್ ಹಾಗೂ ಮೋಡೆಲ್ ಪ್ರಿಯಾ ಕುಮಾರ್ ನೇತೃತ್ವದಲ್ಲಿ ದಾಂಡಿಯಾ ನೃತ್ಯ ಆಯೋಜನೆಯ ಮೂಲಕ ನವರಾತ್ರಿಯವನ್ನು ಸಂಭ್ರಮದಿಂದ ಬರಮಾಡಿಕೊಂಡರು.

ಮಂಗಳೂರು ನಗರದ ಕೊಲೊಸೊ ಕಾಲೇಜಿನ ವಿದ್ಯಾರ್ಥಿನಿ ನೀನಾಳ ಸಾವಿನ ತನಿಖೆಗೆ ಎಸ್.ಎಫ್.ಐ. ಒತ್ತಾಯ

ಮಂಗಳೂರು ನಗರದ ಕೊಲೊಸೊ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಜನೆ ಮಾಡುತ್ತಿದ್ದ ಕಾಸರಗೋಡು ಮೂಲದ ವಿದ್ಯಾರ್ಥಿನಿ ನೀನಾ ಹಾಸ್ಟೇಲ್‌ನ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯ ಬಗ್ಗೆ ಕಾಲೇಜಿನ ವಿದ್ಯಾರ್ಥಿ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿದೆ. ವಿದ್ಯಾರ್ಥಿನಿಯು ಆತ್ಮಹತ್ಯೆಗೈಯಲು ಹಾಸ್ಟೆಲ್‌ನಲ್ಲಿ ನೀಡುವ ಮಾನಸಿಕ ಕಿರುಕುಳವೇ ಕಾರಣ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಪೊಲೀಸ್ ಇಲಾಖೆ ವಿದ್ಯಾರ್ಥಿ ನೀನಾಳ

ಮೋರ್ಗನ್ಸ್ ಗೇಟ್‌ನಲ್ಲಿ ನಡೆದ ಶೂಟೌಟ್ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಸುಧೀಂದ್ರ ಪ್ರಭು ಸಾವು

ನಗರದ ಮೋರ್ಗನ್ಸ್‌ಗೇಟ್‌ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಶುಕ್ರವಾರ ಬೆಳಗ್ಗೆ 5 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ.ಉದ್ಯಮಿ ರಾಜೇಶ್ ಪ್ರಭು ಎಂಬಾತನ ಪುತ್ರ ಸುಧೀಂದ್ರ (16) ಮೃತ ಬಾಲಕ. ಅ.5ರಂದು ತಂದೆಯಿಂದಲೇ ಗುಂಡೇಟಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಸುಧೀಂದ್ರನನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಆತನ ಮೆದುಳು ನಿಷ್ಕ್ರಿಯಗೊಂಡ ವಿಷಯವನ್ನು ವೈದ್ಯರು ಘೋಷಿಸಿದ್ದರು. ಶುಕ್ರವಾರ ನಸುಕಿನಜಾವ

ಉಳ್ಳಾಲ : ಮನೆಗೆ ನುಗ್ಗಿ ಬೆಲೆ ಬಾಳುವ ಸೊತ್ತು ಕಳವು

ಉಳ್ಳಾಲ: ಮನೆಗೆ ನುಗ್ಗಿದ ಕಳ್ಳರು ಲಕ್ಷ ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ. ವಿದೇಶದಲ್ಲಿ ವಾಸವಿರುವ ಸುಜಾತಾ ಎಂಬವರ ಮನೆಯಲ್ಲಿ ಕಳವು ನಡೆದಿದೆ.ಲಕ್ಷ ಬೆಲೆಬಾಳುವ ಮೂರು ಕಂಚಿನ ದೀಪಗಳನ್ನು ಕಳ್ಳರು ಕಳವು ನಡೆಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿರುವ ಬಗ್ಗೆ ತಿಳಿದು ಕಳ್ಳರು ಕೃತ್ಯ ಎಸಗಿದ್ದಾರೆ. ಹಿಂಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಸೊತ್ತುಗಳಿಗಾಗಿ ಹುಡುಕಾಡಿ ಬಳಿಕ ಏನೂ