ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು. ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿ.ಎಂ ಕೇರ್
ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು, ಬಜರಂಗದಳ ಪ್ರಾಂತ ಸಹ ಸಂಯೋಜಕ್
75 ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ದೇಶದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಯೋಧರು ಕೇರಳದ ತಿರುವನಂತಪುರದಿಂದ ಗುಜರಾತ್ನ ಕೇವಾಡಿಯವರೆಗೆ ಸೈಕಲ್ ರ್ಯಾಲಿ ಹಮ್ಮಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಿತು. ನಿರತ ಯೋಧರನ್ನು ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಾರ್ಖಾನೆಯ ಮತ್ತು ಎನ್ಎಂಪಿಟಿ, ಎಂಆರ್ಪಿಎಲ್ ಇದರ ಸಿಐಎಸ್ಎಫ್ ಘಟಕಗಳು ಸ್ವಾಗತ ಕೋರಿ ಸಮ್ಮಾನಿಸಿ, ಶ್ಲಾಘನೆ
ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು
ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ. ಕಾನೂನು ಸಮ್ಮತ ವಿಚಾರದಲ್ಲಿ ಕಾರ್ಮಿಕರಿಗೆ ಈಗ ಆಗಿರುವ ಅನ್ಯಾಯವನ್ನು ವಿರೋಧಿಸಿ ಅ. 21ರಿಂದ ಕೆಎಸ್ಆರ್ಟಿಸಿ ಪುತ್ತೂರು ವಿಭಾಗ ಕಚೇರಿಯ ಮುಂದೆ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು
ಕುಂದಾಪುರ: ಸರಕಾರದ ಅನೇಕ ವರ್ಷಗಳ ಪ್ರಯತ್ನದಿಂದ ಶಿಕ್ಷಣ ಇಲಾಖೆ ಒಂದು ಹಂತಕ್ಕೆ ಬಂದು ತಲುಪಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಪರಿಪೂರ್ಣತೆ ಕಂಡಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ಆಗಬೇಕು. ಅನೇಕ ಮಕ್ಕಳಿಗೆ ತಮ್ಮಲ್ಲಿರುವ ಜ್ಞಾನವನ್ನು ಬಳಸಿಕೊಳ್ಳಲು ಇನ್ನೂ ಕೂಡ ಸ್ವಾತಂತ್ರ್ಯ ದೊರೆತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಅವರು ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1.20 ಕೋ.ರೂ. ವೆಚ್ಚದಲ್ಲಿ
ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಐತಿಹಾಸಿಕ ದೇವಸ್ಥಾನಗಳನ್ನು ಒಡೆಯುವುದರೊಂದಿಗೆ ಭ್ರಷ್ಟಾಚಾರ, ಅವ್ಯವಹಾರ,
ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮೊದಲು ಒಂದು ವಾರ ಶಾಖೆಗೆ ಬಂದು ಆರ್ಎಸ್ಎಸ್ ಬಗ್ಗೆ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇತ್ತೀಚೆಗೆ ಕುಮಾರಸ್ವಾಮಿ ಅವರು ಆರ್ಎಸ್ಎಸ್ ಬಗ್ಗೆ ನೀಡಿದ ಹೇಳಿಕೆಗೆ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರೀಯೆ ನೀಡಿದರು. ಕಾಮಲೆ ರೋಗಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕುಮಾರಸ್ವಾಮಿ ಆರ್ಎಸ್ಎಸ್ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.
ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು ಅ. 8ರಂದು ಬೆಳಗ್ಗೆ 1೦ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ಶ್ರೀ ದೇವಾಲಯದ ಆಡಳಿತ
ಮಂಗಳೂರು ವಿಧಾನಸಭಾ ಕ್ಷೇತ್ರದ ತೊಕ್ಕೊಟ್ಟಿನಿಂದ ಕೋಣಾಜೆ ಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಇದನ್ನು ಖಂಡಿಸಿ DYFI ಉಳ್ಳಾಲ ವಲಯ ನೇತ್ರತ್ವದಲ್ಲಿ ಚೆಂಬುಗುಡ್ಡೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆ ಯನ್ನು ಉದ್ದೇಶಿಸಿ ಮಾತನಾಡಿದ ಡಿ ವೈ ಎಫ್ಐ ಜಿಲ್ಲಾ ಅಧ್ಯಕ್ಷರು B K ಇಮ್ತಿಯಾಜ್ ತೊಕ್ಕೋಟ್ಟಿನಿಂದ ಹಿಡಿದು ಚೆಂಬುಗುಡ್ಡೆ, ಬಬ್ಬುಕಟ್ಟೆ , ಕುತ್ತಾರ್ ಮತ್ತಿತ್ತರ ಪ್ರದೇಶದಲ್ಲಿ ಬಹು ದೊಡ್ಡ ಗುಂಡಿಗಳಿಂದ


















