ಮಂಗಳೂರು: ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಸೊಸೈಟಿ ಬೆಂಗಳೂರು ಹಾಗೂ ಜ್ಞಾನ ಮಂದಾರ ಟ್ರಸ್ಟ್ (ರಿ) ಬೆಂಗಳೂರು ಇದರ ನೇತೃತ್ವದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಕ್ರೀಡಾ ಬರವಣಿಗೆಗಾಗಿ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಪ್ರತಿಷ್ಠಿತ ’ ಸಿದ್ಧಗಂಗಾ ಶ್ರೀ ರಾಜ್ಯ ಪ್ರಶಸ್ತಿ’ಗೆ ಪಾತ್ರರಾಗಿದ್ದಾರೆ.
ಮಂಗಳೂರಿನ ಪಣಂಬೂರು ಬೀಚಿನಲ್ಲಿ ಸಮುದ್ರದ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದ ಬೆಂಗಳೂರಿನ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಕೃಷ್ಣ ಪ್ರಸಾದ್ (20) ಮತ್ತು ರಕ್ಷಿತ್ (20) ಎಂಬಿಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು. ಸಂಜೆಯ ವೇಳೆಗೆ ಪಣಂಬೂರು ಬೀಚಿಗೆ ಬಂದಿದ್ದು ಸಮುದ್ರಕ್ಕೆ ಇಳಿದಿದ್ದರು. ಕೆಲ ಹೊತ್ತಿನಲ್ಲಿ ಸಮುದ್ರದ ಸೆಳೆತಕ್ಕೆ ಇವರು ಸಿಲುಕಿಕೊಂಡು ಅಪಾಯಕ್ಕೆ
ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ ಯುವಜನತೆ ಹಿಂದೆ ಬೀಳುತ್ತಿದೆ. ಸಮಗ್ರಭಾರತವನ್ನು ಸದೃಢವಾಗಿ ಕಟ್ಟುವಲ್ಲಿ ಯವಜನರ ಪಾತ್ರ
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಅವರು, ಖಾದಿ ಬಟ್ಟೆಯನ್ನು ಖರೀದಿ ಮೂಲಕ ಗಾಂಧಿ ಜಯಂತಿಯನ್ನ ಆಚರಣೆ ಮಾಡಲಾಯ್ತು, ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು, ಸ್ವದೇಶಿ
ಪುತ್ತೂರು: ನೆಹರುನಗರ ರಕ್ತೇಶ್ವರಿ ನಿವಾಸಿ ಊರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದಾರ್ಥ್ ಅವರು ಅ.1 ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. 2002 ನೇ ಬ್ಯಾಚಿನವರಾದ ಇವರು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು. ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿಯಾಗಿರುವ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಗ್ರಾಪಂ.ಸದಸ್ಯರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಹಾಗೂ ಮಕ್ಕಳ ಹಕ್ಕಿನ
ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ,
ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಗೋವು ಕಳ್ಳತನದ ವಿರುದ್ಧ ಹಿಂದು ಜಾಗರಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು. ಹಿಂದುಗಳ ಧಾರ್ಮಿಕ ನಂಬಿಕೆಗಳ ಪ್ರಕಾರ ಗೋವು ಆರಾಧ್ಯ ದೇವತೆ ಯಾಗಿದ್ದು ಗೋಮಾತೆ ಎಂದು ಕರೆಯಲ್ಪಡುತ್ತದೆ, ಅಂತಹ ಗೋಮಾತೆಯನ್ನು ಹಿಂಸಾತ್ಮಕವಾಗಿ ಕೊಂದು ಅದನ್ನು ಚಿತ್ರಿಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಹಿಂದುಗಳ ಭಾವನೆಗಳನ್ನು ಕೆರಳಿಸುವ ಕೆಲಸ ನಡೆಯುತ್ತಿದೆ. ಹಲವಾರು ಬಾರಿ ದೂರು ನೀಡಿದರೂ
ದ.ಕ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ದ್ವೇಷದ ರಾಜಕಾರಣ ಮತ್ತು ಅನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದೆ. ಇದರ ವಿರುದ್ಧ ಯುವಜನತೆ ಧ್ವನಿ ಎತ್ತಬೇಕಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾದ್ಯಂತ ಅಭಿಯಾನ ನಡೆಸಲಾಗುವುದು ಎಂದು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹೇಳಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದೊಂದು ವರ್ಷದಲ್ಲೇ 12 ಅನೈತಿಕ ಪೆÇಲೀಸ್ ಗಿರಿ
ತುಳುನಾಡು ಉಭಯ ಜಿಲ್ಲೆಗಳ ವಿಶೇಷ ಸಂಸ್ಕೃತಿಗಳ ಜಿಲ್ಲೆಯಾಗಿದೆ. ದೈವಾರದನೆಯ ಒಂದು ವಿಶೇಷ ಸಂಸ್ಕೃತಿಯ ಜಿಲ್ಲೆ. ಧಾರ್ಮಿಕ ಪರಿಷತ್ ಬಿಜೆಪಿ ಆಡಳಿತ ವೇಳೆ ರಚಿಸಲಾಗಿತ್ತು. ಇದ್ರ ಅಡಿಯಲ್ಲಿ ದೈವಾರಾದನೆಯನ್ನು ಸೇರಿಸಲಾಗುತ್ತು. ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಲಿಕ್ಕಿಲ್ಲ. ಇದು ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಸಕ್ರ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದೈವದ ಭಂಡಾರ


















