Home Posts tagged V4News (Page 815)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸೆಲ್ಕೋ ಪೌಂಡೇಶನ್ ಸಿ ಇ ಒ ರವಾರಾದ ಡಾ. ಹರೀಶ್ ಹಂದೆ ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಮಾತನಾಡಿ ರಾಜ್ಯದಾದ್ಯಂತ ಕಡು ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ

ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಘಟನೆ ಉದ್ಘಾಟನೆ

ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಇದರ ಉದ್ಘಾಟನಾ ಸಮಾರಂಭ ಮುನ್ನೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು. ರಾಣಿಪುರ ಮೇರಿ ಚರ್ಚ್‌ನ ಧರ್ಮಗುರು ಜಯಪ್ರಕಾಶ್ ಡಿಸೋಜ ದೀಪ ಬೆಳಗಿಸಿ ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಸ್ಥೆಗೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಸೇವೆಯ ಮೂಲಕ ಸಮಾಜದ ಅಭ್ಯುದಯಕ್ಕೆ ಒಂದು ಸಂಘಟನೆ. ಸೇವೆಯ ಆರಂಭದದಿಂದಲೇ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮಾಜದ ಅವಕಾಶಗಳನ್ನು ಪೂರೈಸಲು ಸಂಘಟನೆ ಶ್ರಮಿಸಲಿ ಎಂದು

CAREER DEVELOPMENT OPPORTUNITIES @ SRINIVAS UNIVERSITY, MANGALURU

SRINIVAS UNIVERSITY OFFERS EXCELLENT CAREER DEVELOPMENT OPPORTUNITIES FOR B.TECH STUDENTS.ROBUST PRE PLACEMENT TRAINING IS PROVIDED TO STUDENTS FROM 2ND YEAR ONWARDS. SRINIVAS UNIVERSITY HAS MANYINDUSTRIAL MOU’S AND ASSOCIATIONS TO TRAIN THE STUDENTS ON EMPLOYABILITY SKILLS, SOME OF THE NOTEWORTHY ASSOCIATIONS ARE WITH NASSCOM, NIPPON PAINT, UI-PATH, KARNATAKA GERMAN

ನಂತೂರಿನ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನಲ್ಲಿ ಸಿಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ

ಮಂಗಳೂರಿನ ನಂತೂರಿನಲ್ಲಿರುವ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನ ಕಾಮರ್ಸ್ ಅಸೋಸಿಯೇಶನ್ ವತಿಯಿಂದ ಸಿಎ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ದೇರಳಕಟ್ಟೆ ನಿಟ್ಟೆ ಯುನಿವರ್ಸಿಟಿಯ ಪ್ರೊ ವಯ್ಸ್ ಚಾನ್ಸಲರ್ ಡಾ. ಎಮ್.ಎಸ್. ಮೂಡಿತ್ತಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, ನಂತರ ಮಾತನಾಡಿದ ಅವರು, ಆನಂತರ ಕೆ.ವಿ. ಅಕಾಡೆಮಿ ಮಂಗಳೂರಿನ ಸಿ.ಎ ಕಿರಣ್ ವಸಂತ್ ಅವರು

SRINIVAS UNIVERSITRY || COLLEGE OF MANAGEMENT AND COMMERCE || Pratheek Surathkal Awarded WKN INDIA FEATHER WEIGHT TITLE

A big congratulations to Mr. PratheekSurathkal on winning the Feather Weight Kickboxing Champion Title Belt in the World Kickboxing Network National Level Professional Kickboxing Championship at Bangalore, on 4th September, organized by Fragginmonk promotions, sanctioned by World Kickboxing Network. PratheekSurathkal is son of MrLaxminarayanaSurathkal& Mrs. Kavitha

ಬೊಕ್ಕಪಟ್ನ-ಕಂಕನಾಡಿ ರೈಲ್ವೇ ಸ್ಟೇಷನ್‍ತನಕ ಹೊಸ ಸರ್ಕಾರಿ ಸಿಟಿ ಬಸ್ ಸೇವೆ ಪ್ರಾರಂಭ

ಮಂಗಳೂರಿನ ಬೊಕ್ಕಪಟ್ನಯಿಂದ ಕಂಕನಾಡಿ ರೈಲ್ವೇ ಸ್ಟೇಷನ್‍ತನಕ ಸರ್ಕಾರಿ ಸಿಟಿ ಬಸ್ ಸೇವೆ ಆರಂಭಗೊಂಡಿದೆ. ನಗರದ ಬೋಳೂರು ಅಮೃತ ವಿದ್ಯಾಲಯಂ ಮೈದಾನದಲ್ಲಿ ನೂತನ ಸರ್ಕಾರಿ ಬಸ್ ರೂಟ್ ಪ್ರಮಾಣಕ್ಕೆ ಚಾಲನೆ ಸಿಕ್ಕಿತ್ತು. ದಕ್ಷಿಣ ಕನ್ನಡ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತಾನಂದಮಯಿ ಆಶ್ರಮದ ಮೂಲಕವಾಗಿ ಕಂಕನಾಡಿ ರೈಲ್ವೇ ಸ್ಟೇಷನ್ ವರೆಗೆ ಮತ್ತು ಅಲ್ಲಿಂದ ಬೋಳೂರು ಸುಲ್ತಾನ್ ಬತ್ತೇರಿವರೆಗೆ ಸರ್ಕಾರಿ ಸಿಟಿ ಬಸ್

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.27ರಿಂದ ಅ.2ರ ವರೆಗೆ ವಾಹನ ದಾಖಲೆ ತಪಾಸಣೆ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಹನಗಳ ದಾಖಲೆ ತಪಾಸಣೆಗೆ ವಿಶೇಷ ಟ್ರಾಫಿಕ್ ಡ್ರೈವ್ ನ್ನು ಇಂದಿನಿಂದ ಅಕ್ಟೋಬರ್ 2 ರವರೆಗೆ ನಡೆಸಲಾಗುವುದ ಎಂದು ಮಂಗಳೂರುನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಈ ವೇಳೆ ವಾಹನಗಳ ದಾಖಲೆ ತಪಾಸಣೆ ಸೇರಿದಂತೆ ಟ್ರಾಫಿಕ್ ನಿಯಮಗಳ ಬಗ್ಗೆಯೂ ತಪಾಸಣೆ ನಡೆಯಲಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, “ಸೆ.27ರಿಂದ ಅ.2ರವರೆಗೆ ಒಂದು ವಾರಗಳ ಕಾಲ ನಾವು ನಿರಂತರವಾಗಿ

ತೊಕ್ಕೊಟ್ಟು ಫ್ಪೈಓವರ್ ಸರ್ವೀಸ್ ರಸ್ತೆ ಜಲಾವೃತ : ತನ್ನ ಕೈಗಳ ಮೂಲಕ ಬ್ಲಾಕ್ ತೆರವುಗೊಳಿಸಿದ ವ್ಯಕ್ತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಸುರಿದ ಧಾರಾಕಾರ ಮಳೆಯಿಂದಾಗಿ ತೊಕ್ಕೊಟು ಫ್ಪೈಓವರ್ ಕೆಳಗಡೆಯ ಸರ್ವೀಸ್ ರಸ್ತೆಯು ನೀರಿನಿಂದ ಜಲಾವೃತಗೊಂಡಿತ್ತು. ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಇನ್ನು ಇದೇ ವೇಳೆ ರಸ್ತೆಯಲ್ಲಿ ನೀರು ತುಂಬಿದ್ದರಿಂದ ವ್ಯಕ್ತಿಯೋರ್ವ ತನ್ನ ಕೈಗಳ ಮೂಲಕ ಬ್ಲಾಕ್ ತೆರವುಗೊಳಿಸುವ ದೃಶ್ಯ ಕಂಡುಬಂತು.