ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹೋಲಿ ಫ್ಯಾಮಿಲಿ ಪ್ರೌಢಶಾಲೆ ಸುರತ್ಕಲ್ಲಿನಲ್ಲಿ ನಿನ್ನೆ ಬುಧವಾರದಂದು ನಡೆದ ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಟೀಲು ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಮೃದ್ಧಿ ಎ.ಎಸ್.(9ನೇ ತರಗತಿ)36 ಕೆಜಿ
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು 30.07.2025 ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಸಭಾಧ್ಯಕ್ಷತೆ ವಹಿಸಿದ ಅವರು, 1996 ರಿಂದ ಕಾಲೇಜು
ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆ ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಭರವಸೆಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ಬಂಟ್ವಾಳ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಅಭಿವೃದ್ಧಿ ಕುರಿತು ಚರ್ಚಿಸಿದರು. ಬಾರಿ ಮಳೆಯಿಂದ ಪ್ರಮುಖ ರಸ್ತೆಗಳು ಹಾನಿಯಾಗೊಂಡು ವಾಹನ ಸಂಚಾರ ಕಷ್ಟ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ಆಟಿದ ಬೂತಾರಾದನೆ’ ಬಗ್ಗೆ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆ.02 ರ ಶನಿವಾರ ಅಪರಾಹ್ನ 2 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ.ಪತ್ರಕರ್ತ ರಮೇಶ್ ಮಂಜೇಶ್ವರ ಅವರು ದಾಖಲೀಕರಣ ಮಾಡಿರುವ ಆಟಿಯ ಭೂತಾರಾಧನೆಯ ಸಾಕ್ಷ್ಯ ಚಿತ್ರವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಹಿರಿಯ ಜಾನಪದ ವಿದ್ವಾಂಸರಾದ ಡಾ.ವೈ.ಎನ್.ಶೆಟ್ಟಿ ಅವರು ಬಿಡುಗಡೆ
ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್ ರೋಗದಿಂದಾಗಿ ಜೀವ ಕಳೆದುಕೊಳ್ಳುತ್ತಿರುವುದು ಬಹಳ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕಿನಲ್ಲಿ 26 ನೇ ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆಯನ್ನು ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಸಭಾಭವನದಲ್ಲಿ ನಡೆಸಲಾಯಿತು. ಉದ್ಘಾಟನೆಯನ್ನು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರ ಅಧ್ಯಕ್ಷರಾದ ಜಯರಾಮ್ ರೈ ರವರು ಹಣ್ಣಿನ ಗಿಡವನ್ನು ನಾಟಿ ಮಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಹಿಳೆಯರ ಜೀವನವನ್ನು ಹಸನು
ಮೂಡುಬಿದಿರೆ : ಪುರಸಭಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯರಾತ್ರಿ ಬೀಸಿದ ಗಾಳಿ ಮಳೆಗೆ ಕಲ್ಲಬೆಟ್ಟು ಗ್ರಾಮದ ಮಡ್ಲಂಡದ ಹರೀಶ್ ಕುಲಾಲ್ ಅವರ ಮನೆಯ ಗೋಡೆಯು ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ. ಹರೀಶ್ ಅವರು ರಾತ್ರಿ ಮಲಗಿದ್ದ ಸಂದಭ೯ದಲ್ಲಿ ಈ ಘಟನೆ ಸಂಭವಿಸಿದ್ದು ಎರಡು ಕೋಣೆಯ ಗೋಡೆ ಕುಸಿದಿದೆ.ಪುರಸಭಾ ಸದಸ್ಯೆ ಸುಜಾತ ಶಶಿಕಿರಣ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮಂಗಳೂರು: ದಾಖಲೆ ಮಾಡಬೇಕೆಂದು ಕೆಲವರು ಏನೇನೋ ಸಾಧನೆ ಮಾಡುತ್ತಿರುತ್ತಾರೆ. ಅದೇ ಮಾದರಿಯಲ್ಲಿ ಮಂಗಳೂರಿನ ವಿದ್ಯಾರ್ಥಿನಿ ನಿರಂತರ 7ದಿನಗಳ ಕಾಲ ಅನ್ನ, ಆಹಾರ, ನಿದ್ದೆಯನ್ನು ಬದಿಗೊತ್ತಿ ಬರೋಬ್ಬರಿ ೧೭೦ಗಂಟೆಗಳ ಭರತನಾಟ್ಯ ಪ್ರದರ್ಶನ ನೀಡುತ್ತಿದ್ದಾರೆ. ಇದೀಗ ರೆಮೋನಾ ಅವರು ಶನಿವಾರ ಸಂಜೆ ವೇಳೆಗೆ ವಿಶ್ವದಾಖಲೆ ಬರೆದಿದ್ದಾರೆ. ಬಳಿಕವೂ ಭರತ ನಾಟ್ಯ ಮುಂದುವರಿದಿದೆ. ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನ ಅಂತಿಮ ಬಿ.ಎ. ಪದವಿವಿದ್ಯಾರ್ಥಿನಿ ರೆಮೋನಾ ಎವೆಟ್ಟೆ
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ದಿನಾಂಕ 26 ರ ಶನಿವಾರದಂದು ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆಯನ್ನುವಿದ್ವಾನ್ ಮಥೂರ್ ಬಾಲಸುಬ್ರಮಣ್ಯಮ್ ನಡೆಸಿಕೊಟ್ಟರು. ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ
ಸೃಜನಾ ಬಿ. ಎಸ್ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 35ನೇ ರ್ಯಾಂಕ್ ಪಡೆದಿರುತ್ತಾರೆ. ಇವರು ಎಕ್ಸಲೆಂಟ್ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ . ಸುಳ್ಯದ ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನ ಅಧ್ಯಕ್ಷರಾದ ಶ್ರೀಯುತ ಶುಭಕರ ಬೋಳುಗಲ್ಲು ಹಾಗೂ ಸಂಚಾಲಕರು ಶ್ರೀಮತಿ ಗೀತಾಂಜಲಿಯವರ ಪುತ್ರಿ.




























