Home Posts tagged V4News (Page 820)

ಘನತ್ಯಾಜ್ಯ ನಿರ್ವವಣೆ ಮಾಡದೆ ಜನರ ಮೇಲೆ ಬರೆ : ಪಾಲಿಕೆ ವಿಪಕ್ಷ ನಾಯಕ ಎ.ಸಿ. ವಿನಯ್ ರಾಜ್ ಆರೋಪ

ರಾಜ್ಯ ಮತ್ತು ನಗರದ ಆಡಳಿತದಲ್ಲಿ ಪರ್ಸಂಟೆಜ್ ಸರಕಾರವಿದೆ.ಸರಿಯಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡದೆ ಜನರ ಮೇಲೆ ಬರೆ ಎಳೆದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಎ.ಸಿ.ವಿನಯ್ ರಾಜ್ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಪಾಲಿಕೆ ಘನ ತ್ಯಾಜ್ಯ ನಿರ್ವಹಣೆಗೆ ಸಾಕಷ್ಟು ಹಣ ಖರ್ಚು

ಮಂಗಳೂರು ಸ್ವಚ್ಛ ನಗರ ಎಂಬ ಹೆಸರಿಗೆ ಚ್ಯುತಿ ಬಂದಿದೆ : ಜೆ.ಆರ್. ಲೋಬೋ

ಮಂಗಳೂರು ನಗರ ಸ್ವಚ್ಛ ನಗರ ಎಂಬುದಕ್ಕೆ ಹಲವು ಬಾರಿ ಪ್ರಶಸ್ತಿ ಪಡೆದಿದೆ. ಆದರೆ ಇತ್ತಿಚೀನ ದಿನಗಳಲ್ಲಿ ಆ ಹೆಸರಿಗೆ ಚ್ಯುತಿ ಬಂದಿದೆ. ಕಸ ವಿಲೇವಾರಿಯ ನಿರ್ವಹಣೆ ನಗರದಲ್ಲಿ ಸಮರ್ಪಕವಾಗಿಲ್ಲ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಕಸವನ್ನ ವಿಲೇವಾರಿಗೆ ಬಳಸಲು ಮುಂದಾಗಿದೆ. ಪಾಲಿಕೆ 38 ಕೋಟಿ ಕಸ ವಿಲೇವಾರಿ ವಾಹನ ಖರೀದಿಸಿ ವಾಹನ

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆ

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ “” ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್ ಮನ್ನಾರ್ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು ದೇಶದಲ್ಲಿ ಬಿಜೆಪಿ ಫ್ಯಾಸಿಸ್ಟ್ ಆಡಳಿತದಿಂದ ಜನರು ಬೇಸತ್ತಿದ್ದು ಯುವಕರನ್ನು ನಿರುದ್ಯೋಗಳನ್ನಾಗಿ ಮಾಡಿ ಅವರನ್ನು

ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021 : ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಅವರಿಗೆ ಪ್ರಶಸ್ತಿ

ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ ಆಚಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ಬ್ಯಾರಿಸ್ ಗ್ರೂಪ್ ವತಿಯಿಂದ ಗ್ರೀನ್ ವಾಕಥಾನ್-2021

ಬ್ಯಾರಿಸ್ ಗ್ರೂಪ್ ವತಿಯಿಂದ ಸೆಪ್ಟಂಬರ್ 25ರಂದು ಗ್ರೀನ್ ವಾಕಥಾನ್-2021 ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಾ ಅಡಿಟೋರಿಯಂನಿಂದ ಬಿಐಟಿ ಕ್ಯಾಂಪಸ್ ವರೆಗೆ ಆಯೋಜನೆ ಮಾಡಲಾಗಿದೆ ಎಂದು ಬಿಐಟಿ ಪ್ರಿನ್ಸಿಪಾಲ್ ಡಾ. ಎಸ್.ಐ ಮಂಜೂರು ಬಾಷಾ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವಿಶ್ವದಲ್ಲಿ ಬದಲಾಗುತ್ತಿರುವ ನಿರಂತರ ಹವಾಮಾನ ಬದಲಾವಣೆ, ಮನುಕುಲಕ್ಕೆ ದೊಡ್ಡ ಪರಿಣಾಮ ಬೀರಿದೆ. ಈ ಕಾರಣದಿಂದ ಭೂಮಿಯನ್ನು ರಕ್ಷಿಸುವ

ಸೆ.25ರಂದು ಮಂಗಳೂರಿನಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನೆ

ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯ ಅಡಿಯಲ್ಲಿ ವೆನ್ಲಾಕ್ ಆವರಣದಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.25ರಂದು ಸಂಜೆ 3.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆಯುಷ್ ಸಂಪುಟ ದರ್ಜೆ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಆಯುಷ್ ಸಂಯುಕ್ತ ಆಸ್ಪತ್ರೆಯನ್ನು

ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ : ಹೆರಿಟೇಜ್ ಜುವೆಲ್ಲರಿಯ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಇಂದಿನಿಂದ ಹೆರಿಟೇಜ್ ಜುವೆಲ್ಲರಿಯ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಉಡುಪಿಯ ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಪ್ರಪಥಮ ಬಾರಿಗೆ ಹೆರಿಟೇಜ್ ಕಲಾತ್ಮಕ ಚಿನ್ನಾಭರಣಗಳ ಸಂಗ್ರಹಗಳೊಂದಿಗೆ ಬ್ರಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಅಜೆಕಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ವಿದ್ಯಾ

ಪಠ್ಯದ ಕಲಿಕೆಯ ಜೊತೆಗೆ ಜೀವನ ಕೌಶಲ್ಯದ ಅಭಿವೃದ್ಧಿ ಇಂದಿನ ಅಗತ್ಯ – ಖಾಸಿಮ್ ಅಹ್ಮದ್ ಹೆಚ್.ಕೆ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಪಠ್ಯದ ಕಲಿಕೆಯ ಜೊತೆಗೆ ಜೀವನ ಕೌಶಲಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಸಮಾಜ ಸೇವಾ ಸಂಸ್ಥೆ ಹಿದಾಯ: ಫೌಂಡೇಶನ್’ನ ಸ್ಥಾಪಕಾಧ್ಯಕ್ಚ ಖಾಸಿಮ್ ಅಹ್ಮದ್ ಹೆಚ್.ಕೆ. ಅಭಿಪ್ರಾಯಪಟ್ಟರು. ಅವರು ನೀಟ್/ಸಿಇಟಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಇಂದು ಹಮ್ಮಿಕೊಂಡಿದ್ದ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವನ್ನು

ತಳವಾರ ಸಮುದಾಯದವರಿಂದ ಎಸ್.ಟಿ ಪ್ರಮಾಣ ಪತ್ರಕ್ಕಾಗಿ ಊರಿಗೊಂದು ಬಡಿಗೆ ಹೋರಾಟದ ಎಚ್ಚರಿಕೆ

ಕೇಂದ್ರ ಸರ್ಕಾರವು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡ ( ಎಸ್.ಟಿ ) ಮೀಸಲಾತಿಗೆ ಸೇರ್ಪಡೆಗೋಳಿಸಿದೆ ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಎಸ್ .ಟಿ ಪ್ರಮಾಣ ಪತ್ರ ಕೊಡುತ್ತಿವೆ ಆದರೆ ಕರ್ನಾಟಕ ಸರ್ಕಾರ ಮಾತ್ರ ಈ ಮೀಸಲಾತಿಯಿಂದ ದೂರವಿಟ್ಟು ತಳವಾರ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಇದರಿಂದ ಶೈಕ್ಷಣಿಕ ಮತ್ತು ಸರ್ಕಾರಗಳ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ. ಇಷ್ಟಾದರು ಸರ್ಕಾರ ನಮ್ಮ ತಳವಾರ ಸಮುದಾಯದವನ್ನು ಪರಿಗಣಿಸುತ್ತಿಲ್ಲ ಎಂದು ರನ್ನಬೆಳಗಲಿ ಪಟ್ಟಣದ

ಸ್ಪೋಟಕ ಪತ್ತೆಗೆ ಮಂಗಳೂರಿಗೆ ಬಂದ ರಾಣಿ

ಮಂಗಳೂರು ನಗರ ಪೊಲೀಸ್ ಕಮೀಷನರ್ ರೇಟ್ ವ್ಯಾಪ್ತಿಯ ಶ್ವಾನಪಡೆಗೆ ಬೆಂಗಳೂರಲ್ಲಿ ತರಬೇತಿ ಮುಗಿಸಿದ ರಾಣಿ ಬಂದಿದ್ದಾಳೆ. ಮನೋಜ್ ಶೆಟ್ಟಿ ಮತ್ತು ನಾಗೇಂದ್ರ ಅವರು ರಾಣಿಯ ಹ್ಯಾಂಡ್ಲರ್‍ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ರು. ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶ್ವಾನದಳದಲ್ಲಿ ಇದುವರೆಗೆ ಒಂದು ಸ್ನಿಫರ್ ಶ್ವಾನವಿತ್ತು. ಶ್ವಾನ ಯಾವುದೇ ಅಪರಾಧ ಪ್ರಕರಣಗಳನ್ನ ಪತ್ತೆ ಮಾಡುವುವಲ್ಲಿ ಸಹಕಾರ ಮಾಡುತ್ತದೆ. ಗಣ್ಯ