ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 22 ಕದ್ರಿ ಬಿ ನಲ್ಲಿರುವ ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉಚಿತ ಕೋವಿಡ್ ಲಸಿಕಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಿದರು. 5೦೦ ಕ್ಕೂ ಹೆಚ್ಚು ನಾಗರಿಕರು ಈ ಲಸಿಕಾ ಅಭಿಯಾನದ ಸದುಪಯೋಗ ಪಡೆದುಕೊಂಡರು.ಶಿಬಿರದಲ್ಲಿ ಮನಪಾ ಸದಸ್ಯರಾದ ಜಯಾನಂದ ಅಂಚನ್,
ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅಮಾನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ. ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ
ಮಂಗಳೂರು: ನಗರದ ನವ ಮಂಗಳೂರು ಬಂದರು ಟ್ರಸ್ಟ್ ಹೊಸ ಸಾಧನೆ ಮಾಡಿದ್ದು, ಇದೇ ಮೊದಲ ಬಾರಿಗೆ ಇಲ್ಲಿಂದ 22,825 ಟನ್ ಕಬ್ಬಿಣದ ಸರಕನ್ನು ರಫ್ತು ಮಾಡಲಾಗಿದೆ.ಎಂ.ವಿ. ಮಿನಿಯನ್ ಗ್ರೇಸ್ ಹಡಗು ನಗರದ ಎನ್ಎಂಪಿಟಿಗೆ ಬಂದಿತ್ತು. ಇದರಿಂದ ಜೆಎಸ್ಡಬ್ಲ್ಯು ಕಂಪನಿಗೆ ಸೇರಿದ 22,825 ಟನ್ ಕಬ್ಬಿಣದ ಸರಕನ್ನು ತುಂಬಲಾಗಿದೆ. ಸರಕು ಹೊತ್ತ ಹಡಗು ಈಜಿಪ್ಪನ ಡಾಮಿಯೆಟ್ಟ, ಇಟಲಿಯ ಮರ್ಗೇರಾ ಹಾಗೂ ಸ್ಪೇನ್ನ ಸಗುಂಟೋ ಬಂದರಿಗೆ ತೆರಳಲಿದೆ. ಎನ್ಎಂಪಿಟಿಯ 3 ನೇ ದಕ್ಕೆ ಮಿನಿಯನ್
ಜಾಗತಿಕವಾಗಿ ಡ್ರೈ ಫ್ರೂಟ್ ಮಾರಾಟ ಕ್ಷೇತ್ರದಲ್ಲಿ ಅಫ್ಘಾನಿಸ್ತಾನ ಪಾರುಪತ್ಯ ಹೊಂದಿದೆ. ಅಲ್ಲದೇ ಭಾರತದಲ್ಲಿ ಅಫ್ಘಾನಿಸ್ತಾನದ ಡ್ರೈ ಫ್ರೂಟ್ಗೆ ಎಲ್ಲಿಲ್ಲದ ಬೇಡಿಕೆ ಕೂಡ ಇದೆ ಆದರೆ ಈಗ ಅಫ್ಘಾನಿಸ್ತಾನ ತಾಲಿಬಾನ್ ವಶಕ್ಕೆ ಹೋಗಿ ಶಾಂತವಾಗಿದ್ದ ನೆಲ ನಲುಗಿ ಹೋಗಿದ್ದು. ಭಾರತದ ಡ್ರೈ ಫ್ರೂಟ್ ಉದ್ಯಮ ಅಕ್ಷರಶಃ ನೆಲಕಚ್ಚಿದಂತಾಗಿದೆ. ಹೌದು ಅಫ್ಘಾನಿಸ್ತಾನ ತಾಲಿಬಾನ್ ವಶ ಪಡಿಸಿಕೊಂಡ ನಂತರ ಶಾಂತವಾಗಿದ್ದ ಅಫ್ಘಾನ್ ನೆಲ ನಲುಗಿ ಹೋಗಿದೆ. ಇನ್ನು ಅಫ್ಗಾನ್ ನೆಲದಲ್ಲಿ
ಶೂಟರ್ ಮನೀಶ್ ನರ್ವಾಲ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಇನ್ನೋರ್ವ ಶೂಟರ್ ಸಿಂಗ್ ರಾಜ್ ಅಧಾನ ಅವರು ಬೆಳ್ಳಿ ಪದಕ ಗೆದ್ದುಕೊಂಡರು. ಈ ಇಬ್ಬರು ಶನಿವಾರ ನಡೆದ ಪಿ4 ಮಿಕ್ಸೆಡ್ 50 ಮೀ. ಪಿಸ್ತೂಲ್ ಎಸ್ಎಚ್ 1 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.19ರ ರ ಹರೆಯದ ನರ್ವಾಲ್ ಒಟ್ಟು 218.2 ಅಂಕ ಗಳಿಸಿ ಒಲಿಂಪಿಕ್ಸ್ ದಾಖಲೆ ನಿರ್ಮಿಸಿ ಚಿನ್ನ ಜಯಿಸಿದರು. ಮಂಗಳವಾರ ಕಂಚು ಗೆದ್ದಿದ್ದ ಅಧಾನ 216.7 ಅಂಕ ಗಳಿಸಿ
ಮಂಗಳೂರು: ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ವಿನೂತನ ತಂತ್ರಜ್ಞಾನವನ್ನು ಮಂಗಳೂರಿನ ಬೋಟ್ ಗೆ ಅಳವಡಿಕೆ ಮಾಡಲಾಗಿದೆ. ಈ ಮೂಲಕ ವಾರಗಟ್ಟಲೆ ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸಲು ಹೋಗುವ ಮೀನುಗಾರರು ಇನ್ನು ಮುಂದೆ ತಮ್ಮ ನಿತ್ಯ ಬಳಕೆಯ ಅವಶ್ಯಕತೆಗೆ ಬೇಕಾದ ನೀರನ್ನು ಕೊಂಡೊಯ್ಯುವ ಪ್ರಮೇಯವೇ ಇಲ್ಲ. ಆಳ ಸಮುದ್ರ ಮೀನುಗಾರಿಕೆ ನಡೆಸುವ ಮೀನುಗಾರರು ಸುಮಾರು ಹತ್ತಾರು ದಿನಗಳ ಕಾಲ ಸಮುದ್ರದ ನಡುವೆಯೇ ಮೀನುಗಾರಿಕೆ ನಡೆಸುತ್ತಿರುತ್ತಾರೆ. ಆದರೆ
ಸಾಹಿತ್ಯ ಎನ್ನುವುದು ಜೀವನದ ಅನುಭವ ದ್ರವ್ಯ: ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಚಂದ್ರಕಲಾ ನಂದಾವರ
ಮಂಗಳೂರು: ಸಾಹಿತ್ಯದ ಬರವಣಿಗೆ ಮತ್ತು ಸಾಹಿತ್ಯದ ಓದು ಮನುಷ್ಯನೊಳಗೆ ತನ್ನನ್ನು ತಾನು ಗುರುತಿಸಿಕೊಳ್ಳುವಂತಹ ಮತ್ತು ಸಮಾಜದೊಳಗೆ ತನ್ನನ್ನು ತಾನು ಬೆಸೆದುಕೊಳ್ಳುವಂತಹ ಶಕ್ತಿ ಸಾಹಿತ್ಯಕ್ಕಿದೆ. ಸಾಹಿತ್ಯ ಎನ್ನುವುದು ಜೀವನದ ಅನುಭವಗಳ ದ್ರವ್ಯ ಎಂದು ಗಣಪತಿ ಪ.ಪೂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಚಂದ್ರಕಲಾ ನಂದಾವರ ಹೇಳಿದರು. ಅವರು ನಗರದ ಸ್ಟೇಟ್ ಬ್ಯಾಂಕ್, ರಾವ್ ಆಂಡ್ ರಾವ್ ಸರ್ಕಲ್ ಬಳಿಯ ಸಹಕಾರಿ ಸಧನದಲ್ಲಿರುವ ಶಾಂತಿ ಪ್ರಕಾಶನ ಸಭಾಂಗಣದಲ್ಲಿಂದು ನಡೆದ
ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಜ್ಞಾನ ಜ್ಯೋತಿ ಕೋಚಿಂಗ್ ಕ್ಲಾಸ್ ಶ್ರೀ ಗೋಕರ್ಣನಾತೆಶ್ವರ ದೇವಸ್ಥಾನದ ಪ್ರವೇಶ ದ್ವಾರಾದ ಹತ್ತಿರ ಇರುವ ಶಿವಗಿರಿ ಅಪಾರ್ಟ್ಮೆಂಟ್ ಪ್ಲಾಟ್ ನಂಬರ್ 305ರಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ ಉಪ ಕುಲಸಚಿವರು ಆಗಿರುವ ಡಾ. ಪ್ರಭಾಕರ್ ನೀರ್ ಮಾರ್ಗ ಅವರ ಅಮೃತ ಹಸ್ತದಿಂದ ಉದ್ಘಾಟಿಸಲ್ಪಟ್ಟಿತು. ನಾರಾಯಣ ಗುರು ಪ್ರಥಮ ದರ್ಜೆ ಕಾಲೇಜು ಕುದ್ರೋಳಿ ಇದರ ಪ್ರಾಂಶುಪಾಲರು ಡಾ ವಸಂತ ಕುಮಾರ್, ಗೋಕರ್ಣೇಶ್ವರ ಕಾಲೇಜಿನ
ಕೊರೋನಾ ನಿಯಂತ್ರಣದ ಹೆಸರಿನಲ್ಲಿ ಎಲ್ಲಾ ವಿಭಾಗದ ಜನತೆಗೆ ವಿನಾಃ ಕಾರಣ ತೊಂದರೆ ನೀಡುವ ವಾರಾಂತ್ಯದ ಕರ್ಫ್ಯೂವನ್ನು ಕೂಡಲೇ ರದ್ದುಮಾಡಬೇಕೆಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ದ.ಕ. ಜಿಲ್ಲಾಡಳಿತವನ್ನು ಒತ್ತಾಯಿಸಿದೆ. CPIM ಹಿರಿಯ ನಾಯಕರಾದ ಕಾಂ.ಕೆ ಆರ್ ಶ್ರೀಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಸಿಪಿಐ(ಎಂ)ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಈ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದ್ದು, ಇಂತಹ ಅವೈಜ್ಞಾನಿಕ ಕರ್ಫೂನಿಂದಾಗಿ ಕೋರೋನ ನಿಯಂತ್ರಣ
















