ಪುತ್ತೂರು ಕಮ್ಯುನಿಟಿ ಸೆಂಟರ್ ಹಮ್ಮಿಕೊಂಡಿದ್ದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಇಂದು ಪುತ್ತೂರಿನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಮಾತನಾಡಿ ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು,
ಅಗತ್ಯ ವಸ್ತುಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಆರಂಭಿಸಿರುವ ಕಾಂಗ್ರೆಸ್, ವಿಧಾನಸೌಧಕ್ಕೆ ಎತ್ತಿನ ಬಂಡಿ ಪ್ರಯಾಣ ಆರಂಭಿಸಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಎತ್ತಿನ ಬಂಡಿಯಲ್ಲಿ ವಿಧಾನಸೌಧದತ್ತ ತೆರಳಿದರು. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಆಗಿರುವ ತೊಂದರೆ ಕುರಿತು ಸಾಂಕೇತಿಕವಾಗಿ ಪ್ರತಿಭಟನೆ ವ್ಯಕ್ತಪಡಿಸಲು ಕಾಂಗ್ರೆಸ್ ನಾಯಕರು
ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ ಕಾರ್ಮಿಕನಾಗಿದ್ದಾನೆ. ತಿನ್ನಲು ಮಾಂಸ ಕೊಡಿಸುವುದಾಗಿ ನಂಬಿಸಿ ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿ,
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ಬಾಬು ರೈ ಯವರು ಸಣ್ಣ ಗುಡಿಸಲಿನಲ್ಲಿ ವಾಸಿಸುತ್ತಿದ್ದು, ವೀಪರೀತ ಮಳೆಯಿಂದ 15 ದಿನಗಳ ಹಿಂದೆ ಮನೆಯು ಪೂರ್ತಿ ಕುಸಿದಿದ್ದು ವಾಸಿಸಲು ಮನೆ ಇಲ್ಲದಂತಾಗಿದೆ. ಇವರಿಗೆ ಸರಕಾರದಿಂದ ಇದುವರೆಗೂ ಯಾವುದೇ ಪರಿಹಾರವೂ ಸಿಕ್ಕಿರುವಿದಿಲ್ಲ , ಇವರ ಈ ಪರಿಸ್ಥಿತಿ ಕಂಡು ಅಶೋಕ್ ರೈ ಸೇವಾ ಟ್ರಸ್ಟ್ ಕೌಡಿಚ್ಚಾರ್ ಘಟಕದ ಅಭಿಮಾನಿ ಬಳಗದವರು ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಯವರ ಗಮನಕ್ಕೆ ತಂದಾಗ ,
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನರು ನಮಗೆ ಮತ ನೀಡಿ ಸ್ಪಷ್ಟ ಬಹುಮತ ಕೊಟಿದ್ದಾರೆ. ಜೆಡಿಎಸ್ ತತ್ವ ಪ್ರಕಾರ ಕಾಂಗ್ರೆಸ್ಗೆ ಬೆಂಬಲ ನೀಡಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರಿಯಲ್ಲ. ಜ್ಯಾತ್ಯಾತೀತ ನಿಲುವಿನ ಹಿನ್ನೆಲೆ ನಾವು ಅವ್ರಿಗೆ ಅವಕಾಶ ನೀಡಿದ್ದೇವೆ. ರಾಜ್ಯಸಭೆ
ಕುಂದಾಪುರ: ನದಿದಂಡೆಯಲ್ಲಿ ವಾಯು ವಿಹಾರ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮಗ ಕಾಲು ಜಾರಿ ನದಿಗೆ ಬಿದ್ದಿದ್ದು, ಆತನನ್ನು ರಕ್ಷಿಸಲೆಂದು ನದಿಗೆ ಹಾರಿದ ತಾಯಿ ಹಾಗೂ ಮಗ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಧಾರುಣ ಘಟನೆ ಶನಿವಾರ ನಾಡ ಗ್ರಾಮದ ಚುಂಗಿಗುಡ್ಡೆಯಲ್ಲಿ ಸಂಭವಿಸಿದೆ. ನಾಡ ಗ್ರಾಮದ ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಸಿರಿಯಾ (34) ಹಾಗೂ ಪುತ್ರ ಶಾನ್ ರಿಚ್ಚಿ (11) ಸಾವನ್ನಪ್ಪಿದವರು. ರೋಸಿರಿಯಾ ಅವರು ಹಿಂದೆ ಕುವೈಟ್ನಲ್ಲಿ ಜೆಟ್
ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2020ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಆಸಕ್ತ ಮುಸ್ಲಿಮ್ ಬರಹಗಾರರು ಕನ್ನಡದಲ್ಲಿ ಪ್ರಕಟಿತ
ಮಂಗಳೂರು: ನಗರದ ಪಣಂಬೂರು ಬೀಚ್ ಬಳಿ ಮೀನುಗಾರಿಕೆಗೆಂದು ತೆರಳಿದ್ದ ಬೋಟ್ ಇಂದು ಬೆಳಗ್ಗೆ ದುರಂತಕ್ಕೀಡಾಗಿದೆ. ಪರಿಣಾಮ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ನಾಲ್ವರನ್ನು ರಕ್ಷಿಸಲಾಗಿದೆ. ಮೀನುಗಾರಿಕೆಗೆ ತೆರಳಿರುವ ಶರೀಫ್ ನಾಪತ್ತೆಯಾದವರು. ಮೀನುಗಾರಿಕೆ ನಡೆಸಲು ಅಝರ್ ಎಂಬವರ ಮಾಲಕತ್ವದ ಎಫ್.ಎನ್.ಚಿಲ್ಡ್ರನ್ಸ್ ಗಿಲ್ ನೆಟ್ ದೋಣಿಯು ಸಮುದ್ರಕ್ಕೆ ತೆರಳಿತ್ತು. ಆದರೆ ಇಂದು ಬೆಳಗ್ಗೆ 7.30 ಸುಮಾರಿಗೆ ಈ ದೋಣಿಯು ಪಣಂಬೂರು ಬೀಚ್ ಬಳಿ ಬಿರುಗಾಳಿಯ ಹೊಡೆತಕ್ಕೆ
ಮಂಗಳೂರಿನ ಬೊಕ್ಕಪಟ್ಣ ದೋಸ್ತ್ ಕ್ರಿಕೆಟ್ ಟೀಮ್ ವತಿಯಿಂದ 45ನೇ ಸಾರ್ವಜನಿಕ ಗಣೇಶೋತ್ಸವವನ್ನ ಸರ್ಕಾರದ ಕೋವಿಡ್ – 19 ನಿಯಯಾವಳಿಯನ್ನ ಪಾಲಿಸಿಕೊಂಡು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಬೊಕ್ಕಪಟ್ಣದ ಯನ್.ಯಂ. ಸುವರ್ಣರ ವ್ಯಾಯಾಮ ಶಾಲಾ ಮುಂಭಾಗದಲ್ಲಿ ಗಣಪತಿ ವಿಗ್ರಹವನ್ನ ಪ್ರತಿಷ್ಠಾಪನೆ ಮಾಡಲಾಗಿದ್ದು, ಇಂದು ಮುಂಜಾನೆ ನಂದಾದೀಪ ಬೆಳಗಿಸುವೊಂದರೊಂದಿಗೆ ದೇವರ ಪ್ರತಿಷ್ಟಾಪನೆ ಮಾಡಲಾಯ್ತು. ಇಂದು ಸಂಜೆ ರಂಗಪೂಜೆ, ಮಹಾಪೂಜೆಯೊಂದಿಗೆ ಗಣಪನ ವಿಗ್ರಹವನ್ನು
ಪುತ್ತೂರು: 19 ವರ್ಷಗಳ ಹಿಂದೆ ಖೋಟಾ ನೋಟು ಸಾಗಾಟದ ವೇಳೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್ನಲ್ಲಿ ಸಂಪ್ಯ ಪೊಲೀಸರಿಂದ ಬಂಧಿತರಾಗಿದ್ದ ನಾಲ್ವರು ಆರೋಪಿಗಳ ಪೈಕಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಕುಂಬ್ಳೆಯಲ್ಲಿ ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಮುಳಿಯಾರ್ ಬೋವಿಕ್ಕಾನ ಪರಪಿಡಕ ನಿವಾಸಿ ಸಿದ್ದಿಕ್ ಯಾನೆ ಕಲಂದರ್ ಸಿದ್ದಿಕ್(41 ವ)ರವರು ಬಂಧಿತ ಆರೋಪಿ. 2002ರಲ್ಲಿ ಕಲಂದರ್


















