ಪೈಂಟಿಂಗ್, ಕ್ಯಾನ್ ವಾಸ್, ಅಶ್ವತ್ಥದ ಎಲೆ ಹಾಗೂ ಮೊಳೆಗಳನ್ನು ಬಳಸಿ ಚಿತ್ರಗಳನ್ನು ಬಿಡಿಸಿ ಹಲವಾರು ಕಲಾವಿದರು ಈಗ ಗಮನ ಸೆಳೆಯುತ್ತಿರುವ ಮಧ್ಯೆಯೇ ಇದೀಗ ಕಾಲೇಜು ವಿದ್ಯಾರ್ಥಿ ಶ್ರವಣ್ ಪೂಜಾರಿ ಮಾರ್ನಾಡು ಕಾಫಿ ಹುಡಿಯನ್ನು ಬಳಸಿ ಹಲವು ಗಣ್ಯರ ಚಿತ್ರ ಬಿಡಿಸಿದ್ದಲ್ಲದೆ, ನೆನೆದವರ ಮನದಲ್ಲಿ ನೆಲೆಯಾಗಿ, ನಂಬಿರುವ ಭಕ್ತರ ರಕ್ಷೆಯಾಗಿ, ಸಹಸ್ರಾರು ಭಕ್ತರ ಪೂಜೆ ಹಾಗೂ
ಪುತ್ತೂರು: ಜಾತಿ, ಧರ್ಮದ ಹೆಸರಿನಲ್ಲಿ ಗಲಭೆ ನಡೆಸುತ್ತಾ ಬರುತ್ತಿರುವ ಇದೀಗ ಸಾವರ್ಕರ್ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಫ್ಯಾಸಿಸ್ಟ್ ಶಕ್ತಿಗಳಿಗೆ ಎಚ್ಚರಿಕೆ ಕೊಡುವ ನಿಟ್ಟಿನಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಎಸ್ಡಿಪಿಐ ಫ್ಯಾಸಿಸಂನ ಯಾವುದೇ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದು ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಹೇಳಿದರು. ಅವರು ಎಸ್ಡಿಪಿಐ ವತಿಯಿಂದ ಪುತ್ತೂರಿನ ದರ್ಬೆಯಲ್ಲಿ ನಡೆದ ಪ್ರತಿಭಟನೆಯನ್ನು
ಬಿಎನ್ಐ ಮಂಗಳೂರು ವತಿಯಿಂದ ಕರಾವಳಿ ಎಕ್ಸ್ ಪೋ 2021 ವರ್ಚುವಲ್ ಬಿಸಿನೆಸ್ ಎಕ್ಸಿಬಿಷನ್ ಅನ್ನು ಆಗಸ್ಟ್ 20ರಿಂದ ಆಗಸ್ಟ್ 22ರ ವರೆಗೆ ಆಯೋಜಿಸುತ್ತಿದ್ದೇವೆ ಎಂದು ಬಿಎನ್ಐ ಮಂಗಳೂರಿನ ಕರಾವಳಿ ಎಕ್ಸ್ ಪೋ ಇದರ ಅಧ್ಯಕ್ಷರಾದ ಸುನಿಲ್ ದತ್ ಪೈ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಬಿಎನ್ಐ ಮಂಗಳೂರಿನ ನಾಲ್ಕು ಅಧ್ಯಾಯಗಳ ಭಾಗವಾಗಿದೆ. ಈ ಸಾಂಕ್ರಾಮಿಕ ಸಮಯದಲ್ಲಿ ಬಿಎನ್ಐ ಮಂಗಳೂರು ವರ್ಚುವಲ್ ಎಕ್ಸ್ಪೋವನ್ನು
ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಪ್ರಾಥಮಿಕ ಮೀನುಗಾರರ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚಗೋಡು ಇವರ ನೇತೃತ್ವದಲ್ಲಿ ಮಸ್ತ್ಯ ಸಂಪತ್ತು ಹೇರಳವಾಗಿ ದೊರೆಯಲಿ ಮತ್ತು ಇತ್ತೀಚಿನ ದಿನಗಳಲ್ಲಿ ಮೀನಗಾರರಲ್ಲಿ ವೈಮನಸ್ಸು ಉಂಟಾಗುತ್ತಿದ್ದು ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಪರಸ್ಪರ ಸೌಹಾರ್ದತೆ ಯಿಂದ ಮೀನುಗಾರಿಕೆ ಮಾಡಲಿ ಎಂಬ ಸದುದ್ದೇಶದಿಂದ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗಂಗೆ ಮಾತೆಗೆ ನಮೀಸುತ್ತಾ ಮತ್ಸ್ಯ ಬೇಟೆಯಾಡುವಾಗ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144(3) ರಂತೆ ನಿರ್ಬಂಧಗಳನ್ನು ಹೊರಡಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು
Srinivas University in Collaboration with Bosch has inaugurated Skill Entrepreneurship programme on 16th August 2021 at Industry Academia Collaboration Centre, Srinivas University, City Campus, Pandeshwara, Mangalore. Honorable vice chancellor Dr. P.S. Aithal has distributed the kits to the participants. Dr. O.P Goel, Head, Bosch Social Engagement has introduced the
Successful Total Knee Replacement Surgery at Srinivas Hospital at an Affordable Cost Mr.N presented to Srinivas medical college with two painful knees and with the difficulty to walk . He was hopeful to find a solution for a problem and pain for which he was suffering from the past 10 years. He was a patient […]
ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರು ನ್ಯೂಯಾರ್ಕ್ ನಗರದ ಹಿಕ್ಸ್ವ್ಯಾಲಿಯಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದರು. ಇಂಡಿಯಾ ಡೇ ಪೆರೇಡ್ ಎಂಬ ವರ್ಣರಂಜಿತ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಿದರು. ಕಾರ್ಯಕ್ರಮಕ್ಕೆ ಮೊದಲು ವರ್ಣರಂಜಿತ ಮೆರವಣಿಗೆ ನಡೆಯಿತು. ಮೆರವಣಿಗೆ ಬಳಿಕ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತೀಯ ಕಾನ್ಸಲೇಟ್ ಜನರಲ್ ರಣಧೀರ್ ಜೈಸ್ವಾಲ್ , ಪ್ರಸಿದ್ದ ಸಿನಿಮಾ ನಟಿ ಐಲಿನಾ
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಗಣರಾಜ್ ಭಟ್ ಕೆದಿಲ ಅವರು ಮಂಗಳೂರಿನಲ್ಲಿ ಈವರೆಗೆ ನಡೆದಿರುವ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕೇರಳ ಮತ್ತು ಭಟ್ಕಳ ನಂಟು
ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟೌನ್ ಹಾಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಯಿತು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟವರು
















