ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ಗುಡಿಮನೆ ನಿವಾಸಿ ಸುಮಾರು 21ಪ್ರಾಯದ ಅಶ್ವಿನಿ ಎಂಬುವರು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ ೨೩ರಂದು ಕೋವಿಡ್ ಲಸಿಕೆಯ ಪ್ರಥಮ ಡೋಸನ್ನು ಪಡೆದುಕೊಂಡಿದ್ದರು, ಲಸಿಕೆ ಪಡೆದ ಮರುದಿನ ರಾತ್ರಿ ಅತೀಯಾಗಿ ವಾಂತಿಯಾದುದರಿಂದ ಅಸ್ವಸ್ಥತೆಗೊಂಡ ಅಶ್ವಿನಿಯವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ವಿಟ್ಲ: ಎಸ್ಡಿಪಿಐ ಮಂಚಿ ಗ್ರಾಮ ಸಮಿತಿ ವತಿಯಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಮಂಚಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಎಸ್ಡಿಪಿಐ ಮಂಚಿ ಗ್ರಾಮ ಸಮಿತಿ ಕಾರ್ಯದರ್ಶಿ ಕಬೀರ್ ಮಂಚಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಲಾಯಿತು. ಮಂಚಿ ಪಂಚಾಯತ್ ಮುಂಭಾಗದಲ್ಲಿ ಓಲೆ ಉರಿಸಿ ಆಕ್ರೋಶ ವ್ಯಕ್ತಪಡಿಸಿಲಾಯಿತು. ಪ್ರತಿಭಟನೆ ಸಭೆಯಲ್ಲಿ ಎಸ್ಡಿಪಿಐ ದ.ಕ
ಮಂಗಳೂರಿನ ಸಂಘನಿಕೇತನದ ಕ್ರೀಡಾ ಭಾರತಿಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ಕ್ರೀಡಾ ಭಾರತಿ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ, ಜೀಜಾಬಾಯಿ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅಗಸ್ಟ್ 31ರಂದು ಮಣ್ಣಗುಡ್ಡೆಯ ಸಂಘನಿಕೇತನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾ ಭಾರತಿಯ ಗೌರವಾಧ್ಯಕ್ಷರಾದ ಬಿ. ನಾಗರಾಜ್ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮುಂದಿನ ದಿನಗಳಲ್ಲಿ
ಖಾಸಗಿ ಶಾಲೆಗಳು ಮತ್ತು ಕ್ಷೇಮಾಭಿವೃದ್ಧಿ ಸಂಘವು ಸಮಾಜ ಸೇವೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದು, ಅತ್ಯುತ್ತಮ ಸಂಘವೆಂದು ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನವದೆಹಲಿಯ ನ್ಯೂ ಫ್ರೈಡ್ ಪ್ಲಾಜಾ ಹೋಟೆಲ್ನಲ್ಲಿ ಸಂಘವನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಖಾಸಗಿ ಶಾಲೆಗಳು ಮತ್ತು ಕ್ಷೇಮಾಭಿವೃದ್ಧಿ ಸಂಘವು ಹಣಕಾಸಿನ ನೆರವು, ವೈದ್ಯಕೀಯ ಸಹಾಯ, ಆಹಾರ ಕಿಟ್ಗಳು, ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ವ್ಯವಸ್ಥೆ ಇತ್ಯಾದಿ ಅನೇಕ ಖಾಸಗಿ
ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ (ಆ. 28, 29) ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆ. 27ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಆ.30ರ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.ಆ.28ರ ಶನಿವಾರ ಮತ್ತು ಆ.29ರ ರವಿವಾರ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ
ಹೊಸಬೆಟ್ಟುವಿನ ತಾವರೆಕೊಳದಲ್ಲಿದ್ದ ಕಿರು ಸೇತುವೆಯನ್ನು ದಿಢೀರ್ ಕೆಡವಿ ಹಾಕಿದ್ದು, ಇದರಿಂದ ಸ್ಥಳೀಯರಿಗೆ ತೊಂಬಾ ತೊಂದರೆಯಾಗಿತ್ತು. ಈ ಬಗ್ಗೆ ವಿ4 ನ್ಯೂಸ್ ಸಮಗ್ರ ವರದಿಯನ್ನು ಭಿತ್ತರಿಸಿತ್ತು. ಮಾತ್ರವಲ್ಲದೆ ಶಾಸಕ ಡಾ. ವೈ ಭರತ್ ಶೆಟ್ಟಿಯವರ ಗಮನಕ್ಕೆ ತರಲಾಗಿತ್ತು. ಇದೀಗ ಶಾಸಕರಾದ ಡಾ.ಭರತ್ ಶೆಟ್ಟಿಯವರ ಸಹಕಾರದೊಂದಿಗೆ ತಾವರೆಕೊಳದಲ್ಲಿ 74 ಲಕ್ಷ ರೂ. ವೆಚ್ಚದಲ್ಲಿ ನೂತನ ಕಿರು ಸೇತುವೆ ನಿರ್ಮಾಣವಾಗಲಿದೆ. ಸ್ಥಳಕ್ಕೆ ಸ್ಥಳೀಯ ಮಹಾ ನಗರ ಪಾಲಿಕೆ ಸದಸ್ಯರಾದ
ಲಾಕ್ ಡೌನ್ ಸಂದರ್ಭದಲ್ಲಿ ಸುಮಾರು 64 ರಿಂದ65ದಿನಗಳ ಕಾಲ ಬೆಳ್ತಂಗಡಿ ತಾಲೂಕಿನ ಕೈಗಾರಿಕಾ ಸಂಘದ ಅಡಿಯಲ್ಲಿ ಬರುವ ವರ್ತಕರು ಸರಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೇವೆ. ಆ ನಂತರ ಜಿಲ್ಲಾಧಿಕಾರಿಗಳು ಮಾಡಿರುವ ವಾರಾಂತ್ಯದ ಕರ್ಪ್ಯುನಿಂದಾಗಿ ಅಂಗಡಿ ಮಾಲಕರಾದ ನಾವು ಆರ್ಥಿಕ ನಷ್ಟವನ್ನು ಅನುಭವಿಸಿದ್ದೇವೆ. ಅಲ್ಲದೆ ನೂರಾರು ನೌ ಕರರು ಕೆಲಸವನ್ನು ಕಳೆದು ಕೊಂಡು ಕಂಗಾಲಾಗಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಹೇಳಿದರು. ಅವರು
ಕರ್ನಾಟಕದ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಊರಿನಲ್ಲಿ ಅಹಾರ ಕಿಟ್ಟ್ ವಿತರಣೆಯಾಗದೆ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಸಹಾಯವಾಗಲೆಂದು ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ಟ್ ಬಿಡುಗಡೆಯಾಗಿದೆ. ಆದರೆ ಸಮರ್ಪಕವಾಗಿ ಕಿಟ್ಟ್ ವಿತರಣೆಯಾಗದೆ ಸಾವಿರಾರು ಕಿಟ್ಟ್ ಗಳ ಗೋಡಾನ್ನಲ್ಲಿ ರಾಶಿ ಬಿದ್ದು ಅದರ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಆಗೊಮ್ಮೆ ಈಗೊಮ್ಮೆ ಬಂದ ಕೆಲವು ಕಾರ್ಮಿಕರಿಗೆ
ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಂತ-2ರ ಮಾರ್ಗಸೂಚಿಗಳನ್ವಯ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಜಿಪಂ ಸಿಇಒ ಡಾ.ಕುಮಾರ್ ಚಾಲನೆ ನೀಡಿದರು.ವೈಜ್ಞಾನಿಕ ದ್ರವತ್ಯಾಜ್ಯ ನಿರ್ವಹಣೆಗೆ ಸೂಕ್ತ ತಂತ್ರಜ್ಞಾನಗಳನ್ನು ಗುರುತಿಸಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಮತ್ತು ಅನುಷ್ಠಾನಗೊಳಿಸಲು ಬೆಂಗಳೂರಿನ ಸಿಡಿಡಿ ಸಂಸ್ಥೆಯ ತಾಂತ್ರಿಕ ಸಹಕಾರದೊಂದಿಗೆ ಆ.27ರಿಂದ 29ರವರಗೆ ಜಿಲ್ಲೆಯ ಎಲ್ಲಾ ತಾಂತ್ರಿಕ ವರ್ಗದ
ಮೈಸೂರು: ಮೈಸೂರಿನ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವುದು ಖಂಡನೀಯವಾಗಿದ್ದು, ಸಂತ್ರಸ್ಥ ಯುವತಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ರೀತಿಯ ದುಷ್ಕೃತ್ಯ ನಡೆದಿರುವುದು ನೋವಿನ ಸಂಗತಿ. ನಾನು ಒಬ್ಬ ಮಹಿಳೆಯಾಗಿ ಸರ್ಕಾರದಲ್ಲಿ ಮಹಿಳಾ ಸಚಿವೆಯಾಗಿ ಒಂದು ಹೆಣ್ಣಿನ ನೋವು ಒಬ್ಬಳು ಹೆಣ್ಣಾಗಿ ನನಗೆ ಅರ್ಥ ಆಗುತ್ತದೆ. ನಾಗರಿಕ ಸಮಾಜದಲ್ಲಿ ಈ ರೀತಿಯ ದುಷ್ಕೃತ್ಯವನ್ನು ಯಾರೂ ಸಹಿಸುವುದಿಲ್ಲ. ನಾಗರಿಕ


















