Home Posts tagged V4News (Page 847)

ಕೋವಿಡ್ ನಿಯಮಾವಳಿ ಮೀರಿ ಪ್ರತಿಭಟನೆ ನಡೆಸಿದ್ದರೆ ಕ್ರಮ : ಪುತ್ತೂರು ಎ.ಸಿ. ಡಾ. ಯತೀಶ್ ಉಳ್ಳಾಲ್ ಎಚ್ಚರಿಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ

ಅಮೆರಿಕಾ ನಿವಾಸಿ ಭಾರತೀಯರಿಂದ ಸ್ವಾಂತಂತ್ರ್ಯ ದಿನಾಚರಣೆ

ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರು ನ್ಯೂಯಾರ್ಕ್ ನಗರದ ಹಿಕ್ಸ್‍ವ್ಯಾಲಿಯಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದರು. ಇಂಡಿಯಾ ಡೇ ಪೆರೇಡ್ ಎಂಬ ವರ್ಣರಂಜಿತ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಿದರು. ಕಾರ್ಯಕ್ರಮಕ್ಕೆ ಮೊದಲು ವರ್ಣರಂಜಿತ ಮೆರವಣಿಗೆ ನಡೆಯಿತು. ಮೆರವಣಿಗೆ ಬಳಿಕ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತೀಯ ಕಾನ್ಸಲೇಟ್ ಜನರಲ್ ರಣಧೀರ್ ಜೈಸ್ವಾಲ್ , ಪ್ರಸಿದ್ದ ಸಿನಿಮಾ ನಟಿ ಐಲಿನಾ

ಹೆಚ್ಚುತ್ತಿರುವ ಲವ್ ಜಿಹಾದ್‍ : ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಗಣರಾಜ್ ಭಟ್ ಕೆದಿಲ ಅವರು ಮಂಗಳೂರಿನಲ್ಲಿ ಈವರೆಗೆ ನಡೆದಿರುವ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕೇರಳ ಮತ್ತು ಭಟ್ಕಳ ನಂಟು

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಗೆ ಅಪಮಾನ : ಕಾಂಗ್ರೆಸ್‍ನಿಂದ ಪ್ರತಿಭಟನೆ

ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟೌನ್ ಹಾಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಯಿತು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟವರು

ಬೈಕಂಪಾಡಿ : ಕಮಿಷನರ್ ಗೆ ಮೆಸೇಜ್‌ ಮಾಡಿ ದಂಪತಿ ಆತ್ಮಹತ್ಯೆ

ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ ನಿವಾಸಿಗಳು. ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್ ನೋಟ್ ಬರೆದಿದ್ದು ಅದರಲ್ಲಿ ತಾವು ಆತ್ಮಹತ್ಯೆ ಮಾಡಲು ಕಾರಣವನ್ನು ಬರೆದಿದ್ದಾರೆ. ಸುಮಾರು 10ದಿನಗಳಿಂದ ಕೋವಿಡ್  ಬಾಧಿಸಿದ್ದು, ಅದು ವಿಕೋಪಕ್ಕೆ ಹೋಗಿ ಬ್ಲಾಕ್ ಫಂಗಸ್ ಭಯ ಕಾಡಿದೆ. ಗಂಡನಿಗೂ 3 ದಿನದಿಂದ

ಪ್ಯಾರಾ ಓಲಂಪಿಕ್ ನಲ್ಲಿ ಚಿನ್ನ ಗೆದ್ದರೆ 5 ಕೋಟಿ ಬಹುಮಾನ – ಸಚಿವ ಡಾ. ನಾರಾಯಣಗೌಡ

ಜಪಾನ್‍ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್‍ಗೆ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್‍ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಪಾಲ್ಗೊಳ್ಳುತ್ತಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ರಾಜ್ಯದ, ದೇಶದ ಕೀರ್ತಿಪತಾಕೆ ಹಾರಿಸುತ್ತಾರೆ ಎಂಬ ನಂಬಿಕೆ ಇದೆ. ಪ್ಯಾರಾ ಓಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದರೆ ರಾಜ್ಯ

ತುಳು ಪರಿಷತ್ – ವಿ ಫೋರ್ ನ್ಯೂಸ್ ವತಿಯಿಂದ ಆಟಿದ ಪಾತೆರಕತೆ ಬೊಕ್ಕ ಕಬಿಗೋಷ್ಠಿ

ಹಳೆಯ ಕಾಲದ ತುಳುನಾಡಿನ ಬದುಕು ಪರಿಶ್ರಮದ ಹಾಗೂ ಕಷ್ಟದ ಬದುಕಾಗಿತ್ತು, ಈ ವಿಚಾರವನ್ನು ಹೊಸ ತಲೆಮಾರಿಗೆ ತಿಳಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಒಎನ್‍ಜಿಸಿ ಎಂ.ಆರ್.ಪಿ.ಎಲ್ ಸಂಸ್ಥೆಯ ಡಿ.ಜಿ.ಎಂ ವೀಣಾ ಶೆಟ್ಟಿ ಅವರು ಹೇಳಿದರು. ಅವರು ತುಳು ಪರಿಷತ್ ಮತ್ತು ವೀ ಫೋರ್ ನ್ಯೂಸ್ ಕರ್ನಾಟಕ ವಾಹಿನಿ ಜಂಟಿಯಾಗಿ ಆಯೋಜಿಸಿದ “ಆಟಿದ ಪಾತೆರಕತೆ ಮತ್ತು ಕಬಿಗೋಷ್ಠಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಡೆ ಅವರು

ಹಕ್ಕಿಗಾಗಿ ಮಾತ್ರವಲ್ಲ; ಕರ್ತವ್ಯಕ್ಕಾಗಿಯೂ ಹೋರಾಡೋಣ: ಉದಯ್ ನಾಯಕ್

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು. ಜ್ಯೋತಿ ಬೆಳಗಿಸಿ ಅಮೃತ ಮಹೋತ್ಸವವನ್ನು ಉದ್ಘಾಟಿಸಿದ ಮಂಗಳೂರು ಪೊಲೀಸ್ ಇಲಾಖೆಯ ನಿವೃತ್ತ ಹೆಚ್ಚುವರಿ ಉಪಆಯುಕ್ತರಾದ ಶ್ರೀ ಉದಯ್ ನಾಯಕ್ ಅವರು ಮಾತನಾಡಿ, ನಮ್ಮ ಪ್ರಶ್ನೆಗಳು ಹಕ್ಕಿಗಾಗಿ ಮಾತ್ರವಲ್ಲ, ಕರ್ತವ್ಯದ ಕುರಿತಂತೆಯೂ ಸಮಾಲೋಚಿಸಬೇಕಾಗಿದೆ. ಬ್ರಿಟೀಷರಿಂದ ಈಗಾಗಲೇ ಹಾನಿಗೊಂಡ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸುವ ಅನಿವಾರ್ಯತೆಯಿದ್ದು,