ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ರು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿಎಸ್ವೈ ಅವರನ್ನು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ
ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಜ ಬೊಮ್ಮಾಯಿ ಅವರಿಗೆ ಪ್ರಮಾಣ ಬೋಧಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾರ್ಯಕ್ರಮ
ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ಆಟಿ ಮಾರಿ ಪೂಜೆಯು ಕೊವೀಡ್ ಸಮಸ್ಯೆಯಿಂದಾಗಿ ಸರಳವಾಗಿ ನಡೆದಿದೆ. ವಾರ್ಷಿಕವಾಗಿ ತುಳು ತಿಂಗಳುಗಳಾದ ಸುಗ್ಗಿ, ಜಾರ್ದೆ ಹಾಗೂ ಆಟಿ ಮಾರಿಪೂಜೆ ನಡೆಯುತ್ತಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲೆ ಹೊರಜಿಲ್ಲೆ, ಹೊರ ರಾಜ್ಯ, ದೇಶ ವಿದೇಶಗಳಿಂದಲೂ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು, ಆದರೆ ಈ ಬಾರಿ ಕೋವಿಡ್ ಸಮಸ್ಯೆಯಿಂದಾಗಿ ಸರ್ಕಾರದ ಸೂಚನೆಯಂತೆ ಸರಳವಾಗಿ ನಡೆಯುವುದರಿಂದ ಭಕ್ತಾಧಿಗಳ ಸಂಖ್ಯೆಯೂ ವಿರಳ
ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ
ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೆÇಲೀಸರು
ವಿವಿಧ ವಿಸ್ಮಯಗಳಿಗೆಆಕಾಶ ಸಾಕ್ಷಿಯಾಗುತ್ತದೆ. ಆಕಾಶದ ಬಗ್ಗೆ ಆಳವಾಗಿ ತಿಳಿಯುತ್ತಾ ಹೋದಂತೆ ಅವು ಸೃಷ್ಟಿಸುವ ಅದ್ಭುತಗಳನ್ನು ತಿಳಿದುಕೊಳ್ಳಬಹುದುಎಂದು ತಜ್ಞರಾದಪ್ರೊಫೆಸರ್ರಮೇಶ್ ಭಟ್ ಹೇಳಿದರು.ಅವರುಉಜಿರೆಯಎಸ್ಡಿಎಂಕಾಲೇಜಿನ ಭೌತಶಾಸ್ತ್ರ ವಿಭಾಗ ಆಯೋಜಿಸಿದ ವಂಡರ್ಆಫ್ ಸ್ಕೈಎಂಬ ವಿಷಯದವೆಬಿನಾರ್ಕಾರ್ಯಕ್ರಮದಲ್ಲಿ ಮಾತನಾಡಿದರು. ಆಕಾಶವು ನಮ್ಮದೃಷ್ಟಿಕೋನದಲ್ಲಿ ಭೂಮಿಯ ಮೇಲ್ಮೈಯ ಮೇಲೆ ಕಾಣುವ ವಾತಾವರಣ.ಸೂರ್ಯ, ಚಂದ್ರ ಮತ್ತು ನಕ್ಷತ್ರ ಮೊದಲಾದವುಗಳನ್ನು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ
ಪುರಸಭೆಯ ಬೀದಿದೀಪ, ವಿದ್ಯುತ್ ದಾರಿದೀಪ ದುರಸ್ತಿ ಮತ್ತು ನಿರ್ವಹಣೆ ಮತ್ತು ಕೊಳವೆ ಬಾವಿಗಳಿಗೆ ಜೋಡಿಸಿದ ಎಲ್ಲಾ ರೀತಿಯ ಪಂಪುಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ಜೋಡಿಸಿ ದುರಸ್ತಿಪಡಿಸುವ ಕಾಮಗಾರಿಯ ಟೆಂಡರ್ ಮತ್ತು ಪುರಸಭಾ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಎಸ್ಎಫ್ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್ಗೆ ಅನುಮೋದನೆ ನೀಡುವಿಕೆಯಲ್ಲಿ ಗಂಭೀರ ಲೋಪದೋಷಗಳಾಗಿವೆ. ಹೀಗಾಗಿ ಈ ಟೆಂಡರ್ಗೆ ಅನುಮೋದನೆಯನ್ನು
ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ. ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್ಗಳ ಸಲಹೆಯಂತೆ ಸೇತುವೆಯ ಪಿಲ್ಲರ್ ಅನ್ನು ಹೈಡ್ರೋಲಿಕ್ ಜ್ಯಾಕ್ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿತ್ತು. ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.ಗುರುವಾರ ತಜ್ಞರ ಉಪಸ್ಥಿತಿಯಲ್ಲಿ


















