Home Posts tagged V4News (Page 875)

ಪುತ್ತೂರಿನ ಬಹುಮುಖ ಸಾಧಕ ವಿದ್ವಾನ್ ಮಂಜುನಾಥ್‌ಗೆ ಇಂಡಿಯಾ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ಪ್ರಮಾಣಪತ್ರ

ಪುತ್ತೂರು: ಸಂಗೀತ, ನೃತ್ಯ, ಬರೆಹ, ಹಾಡುಗಾರಿಕೆ, ಕಥೆ, ಕವನ, ಯಕ್ಷಗಾನ ಹೀಗೆ ಬಹುಮುಖ ಪ್ರತಿಭೆಯಾಗಿರುವ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರ ಪ್ರತಿಭೆಯನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ದಾಖಲಿಸಿಕೊಂಡಿದೆ. ಭರತನಾಟ್ಯದಲ್ಲಿ ವಿಶಿಷ್ಟ ಆಸಕ್ತಿಯನ್ನು ಹೊಂದಿರುವ ಅವರು 23 ನಿಮಿಷದಲ್ಲಿ 20 ವಿಭಿನ್ನ ತಾಳ ಭರತನಾಟ್ಯದಲ್ಲಿ

ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ: ಉಡುಪಿಯಲ್ಲಿ ಡಿಕೆಶಿ

ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ… ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ಸ್ಟಾಲಿನ್‌ಗೆ ಪತ್ರ ಬರೆದಿರುವುದು ಸರಿಯಲ್ಲ. ಮೊದಲು ಟೆಂಡರ್ ಕರೆದು ಮೇಕೆದಾಟು ಡ್ಯಾಮ್ ಕಟ್ಟುವ ಕೆಲಸ ಮಾಡಿ. ಡ್ಯಾಮ್ ವಿಚಾರದಲ್ಲಿ ಏರುಪೇರು ಇದ್ದರೆ

ಬಿ.ಸಿ. ರೋಡ್: ಕಾರ್ಮಿಕರಿಗೆ ಕಿಟ್ ಸಿಗದ ಹಿನ್ನೆಲೆ: ಅಧಿಕಾರಿಗಳ ವಿರುದ್ಧ ಆಕ್ರೋಶ

ಬಂಟ್ವಾಳ: ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಆಹಾರದ ಕಿಟ್‌ಪಡೆಯಲು ಬಿ.ಸಿ.ರೋಡಿಗೆ ಆಗಮಿಸಿದ್ದ ಕಾರ್ಮಿಕರು ಕಿಟ್ ಸಿಗದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ. ಸ್ಟಾಕ್ ಲಭ್ಯವಿಲ್ಲದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕಾರ್ಮಿಕರು ವಾಪಸ್ಸಾಗಬೇಕಾಯಿತು. ಕಳೆದ ಕೆಲ ದಿನಗಳಿಂದ ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತ ಕಾರ್ಮಿಕರಿಗೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಹಾರದ

ಪುತ್ತೂರಿನಲ್ಲಿ ಅಮರ್ ಜವಾನ್ ಜ್ಯೋತಿಗೆ ಹಾನಿ: ದೂರು ದಾಖಲು

ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಪ್ರಮುಖ ಪುನಾರಚನೆಯಲ್ಲಿ ಹಲವಾರು ರಾಜ್ಯಗಳ ರಾಜ್ಯಪಾಲರನ್ನು ನೇಮಿಸಲಾಯಿತು. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದ್ದರೆ, ಬಂಡಾರು ದತ್ತಾತ್ರೇಯ ಅವರು ಹರಿಯಾಣದ ಹೊಸ ರಾಜ್ಯಪಾಲರಾಗಿದ್ದಾರೆ. ಹಿಮಾಚಲ ಪ್ರದೇಶದ ಉಸ್ತುವಾರಿ ವಹಿಸಿದ್ದ ದತ್ತಾತ್ರೇಯ ಈಗ ಹರಿಯಾಣದಲ್ಲಿ ಸ್ಥಾನ ವಹಿಸಿಕೊಳ್ಳಲಿದ್ದು, ಹರಿ ಬಾಬು ಕಂಬಂಪತಿ ಅವರನ್ನು ಮಿಜೋರಾಂನ

ಬೆಳಗಾವಿಯಲ್ಲಿ ಮಾಜಿ ಕೇಂದ್ರ ಸಚಿವ ಬಾಬಾ ಗೌಡ ಪಾಟೀಲ್ ಅವರ ನೆನಪು ಹಾಗೂ ಶ್ರದ್ಧಾಂಜಲಿ

ಕರ್ನಾಟಕದ ಹಿರಿಯ ರೈತ ನಾಯಕ ರೈತಸಂಘದ ಮೊದಲ ಶಾಸಕ ಮಾಜಿ ಕೇಂದ್ರ ಸಚಿವರಾದ ಬಾಬಾ ಗೌಡ ಪಾಟೀಲ್ ರವರ ನೆನಪು ಹಾಗೂ ಶ್ರದ್ಧಾಂಜಲಿ ಸಭೆಯನ್ನು ಬೆಳಗಾವಿಯ ಕೆ.ಪಿ.ಟಿ.ಸಿ.ಎಲ್ ಸಭಾಭವನದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಾಸ್ತಾವಿಕ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಾಮಾಜಿ ಹೋರಾಟಗಾರರಾದ ಎಸ್.ಆರ್.ಹೀರೇಮಠ್, ಮಾಜಿ ಸಚಿವರಾದ ಶಶಿಕಾಂತ್ ನಾಯಕ್,

ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರ- ಸುನೀಲ್‌ ಕುಮಾರ್ ಬಜಾಲ್

ಲಾಕ್ಡೌನ್ ಅವಧಿಯಲ್ಲಿ ಜನಸಾಮಾನ್ಯರಿಗೆ ಉದ್ಯೋಗವಿಲ್ಲದೆ , ವ್ಯಾಪಾರವಿಲ್ಲದೆ ಬದುಕು ನಡೆಸಲು ಅಸಾಧ್ಯವಾಗದಂತಹ ಪರಿಸ್ಥಿಯಲ್ಲಿರುವಾಗ ನಮ್ಮನ್ನಾಳುವ ಕೇಂದ್ರ ಸರಕಾರ ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸಹಿತ, ಗೃಹ ಉಪಯೋಗಿ ವಸ್ತಗಳ ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರಗೊಂಡಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ ಕುಮಾರ್ ಬಜಾಲ್ ರವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಪೆಟ್ರೋಲ್, ಡೀಸಲ್, ಗ್ಯಾಸ್ ದರ

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಧ್ವನಿಯಾಗಲಿದೆ: ಡಿ.ಕೆ. ಶಿವಕುಮಾರ್ 

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಸದನದ ಒಳಗೆ ಹಾಗೂ ಹೊರಗೆ ಮೀನುಗಾರರ ಧ್ವನಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ಸುಲ್ತಾನ್‌ಬತ್ತೇರಿಯ ಬೋಳೂರಿನ ಮೊಗವೀರ ಸಮುದಾಯ ಭವನದಲ್ಲಿ ಜಿಲ್ಲಾ ಮೊಗವೀರರ ಕುಂದು ಕೊರೆತೆಗಳನ್ನು ಅಧ್ಯಯನ ಸಭೆಯಲ್ಲಿ ಮಾತನಾಡಿದರು. ಕೇರಳ, ಗೋವಾದಲ್ಲಿರುವಂತೆ ಕರ್ನಾಟಕದಲ್ಲೂ ಕರಾವಳಿಯ ತೀರದಲ್ಲಿ ಬದುಕುತ್ತಿರುವ ಮೀನುಗಾರರಿಗೆ ಅನ್ಯಾಯವಾಗಬಾರದು. ಆಂದ್ರದಲ್ಲಿ ದೊರೆಯುವಂತೆ ಡೀಸೆಲ್

ಮೀನುಗಾರರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ: ಮಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್

ದಕ್ಷಿಣ ಕನ್ನಡ ಜಿಲೆಯಲ್ಲಿ ಮೀನುಗಾರರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿದ್ದಾರೆ. ಮೀನುಗಾರರ ಸಮಸ್ಯೆಗಳನ್ನ ಆಲಿಸಿ, ಬಳಿಕ ನಗರದ ಓಶಿಯನ್ ಪರ್ಲ್‌ನಲ್ಲಿ ಸುದ್ಧಿಗೋಷ್ಠಿ ನಡೆಸಿದ್ರು. ಈಗಾಗಲೇ ಮಂಗಳೂರಿನ ಮೀನುಗಾರರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ.ಪಕ್ಷದ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿಲ್ಲ. ಇನ್ನು ಮೇಕೆದಾಟು ಯೋಜನೆ ರಾಜ್ಯಕ್ಕೆ ಅತೀ ಮುಖ್ಯವಾದ ಯೋಜನೆವಾಗಿದೆ. ಈ ಹಿಂದೆ ನಾನು

ತೈಲ ಬಾಂಡ್ ಬಗ್ಗೆ ಸುಳ್ಳು ಪ್ರಚಾರದಿಂದ ಸಮಾಜಕ್ಕೆ ತಪ್ಪು ಸಂದೇಶ: ಕಾವು ಹೇಮನಾಥ ಶೆಟ್ಟಿ 

ಪುತ್ತೂರು: ಇಂಧನ ಬೆಲೆ ಏರಿಕೆಯ ಪ್ರಸ್ತುತ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತೈಲ ಬಾಂಡ್ ಬಗ್ಗೆ ಸುಳ್ಳು ಹೇಳಿಕೆಯನ್ನು ಪ್ರಚಾರ ಪಡಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾ ಜನರಿಗೆ ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಸಂಯೋಜಕರಾದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಅವರು ಪುತ್ತೂರಿನ ರೋಟರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ನಡೆದ `ಪೆಟ್ರೋಲ್ ಬೆಲೆ ಏರಿಕೆ-ಆಯಿಲ್