Home Posts tagged V4News (Page 879)

ವಿಟ್ಲದಲ್ಲಿ ಕಾಲೇಜ್ ಬಸ್ ಮತ್ತು ಬೈಕ್ ನಡುವೆ ಅಪಘಾತ

ವಿಟ್ಲ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಬಸ್ ರಸ್ತೆ ಬದಿಯ ಪ್ರಪಾತದ ಬಳಿ

ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ: ಜುಲೈ2ರಿಂದ ಸಂಜೆ 7 ರ ತನಕ ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬಸ್, ಮಾರ್ಕೆಟ್, ಸೂಚಿತ ಮಳಿಗೆಗಳಿಗೆ ಅವಕಾಶವನ್ನು ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದೆ. ಜುಲೈ 5ರ ವರೆಗೆ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ

ಪುತ್ತೂರಿನಲ್ಲಿ ಗಾಂಧಿ ಪ್ರತಿಮೆಗೆ ಅವಮಾನ

ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ ಜು.೧ರಂದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ ಟೀ ಶರ್ಟ್‌ನ್ನು ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ. ಪುತ್ತೂರಿನ ಗಾಂಧಿ ಕಟ್ಟೆ ಸಮಿತಿಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ ಘಟನೆಯ ಬಗ್ಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ.

ಜನದಟ್ಟಣೆ ನಿಯಂತ್ರಿಸಲು ಗಿಲ್ಬರ್ಟ್ ಡಿಸೋಜಾರವರ ಸರಳ ಸೂತ್ರ….!

ಜನದಟ್ಟಣೆ ನಿಯಂತ್ರಣ ಹಾಗೂ ಕೊರೋನಾ ಹರಡುವಿಕೆಯನ್ನು ತಡೆಯುವಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದ್ದು, ಅದನ್ನು ಸರಳ ಸೂತ್ರ ಅನುಸರಿಸುವ ಮೂಲಕ ಪಾಲಿಸಬಹುದು ಎಂಬ ಸರಳ ಸೂತ್ರವೊಂದನ್ನು ಸಾಮಾಜಿಕ ಕಾರ್ಯಕರ್ತ ಗಿಲ್ಬರ್ಟ್ ಡಿಸೋಜಾ ನೇತೃತ್ವದ ತಂಡ ಪ್ರಸ್ತಾಪಿಸಿದೆ. ಕಳೆದ ವರ್ಷ ಹಂಪನಕಟ್ಟೆ, ಕಂಕನಾಡಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮುಚ್ಚುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದ

ಉಡುಪಿಯಲ್ಲಿ ನಾಗರಿಕ ಸಮಿತಿಯಿಂದ ಅನಾಥ ಶವಗಳ ಅಂತ್ಯಸಂಸ್ಕಾರ

ಉಡುಪಿ ; ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ಕಾನೂನಿನ ಪ್ರಕ್ರಿಯೆಗಳು ನಡೆದ ಬಳಿಕ, ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಅವರ, ಸಮಕ್ಷಮದಲ್ಲಿ ನಡೆಸಿದರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ, ಅಪರಿಚಿತ ಮಹಿಳೆಯ ಶವ, ಮತ್ತು ನಗರದ ಸಾರ್ವಜನಿಕ ಸ್ಥಳದಲ್ಲಿ ಮೃತಪಟ್ಟಿರುವ ಅಪರಿಚಿತ

ಪತ್ರಿಕಾ ದಿನಾಚರಣೆ : ಮ್ಯೋಗ್ಲಿಂಗ್ ಸ್ಮರಣೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕನ್ನಡ ಪತ್ರಿಕೋದ್ಯಮದ ಮೂಲಪುರುಷ “ಮಂಗಳೂರ ಸಮಾಚಾರ “ಪತ್ರಿಕೆಯ ಸಂಸ್ಥಾಪಕ ಸಂಪಾದಕ ಹೆರ್ಮನ್ ಫ್ರೆಡ್ರಿಕ್ ಮ್ಯೋಗ್ಲಿಂಗ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಹಾಗೂ ಮ್ಯೋಗ್ಲಿಂಗ್ ಅವರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭ

ಕೊರೊನಾ ಹಿನ್ನಲೆ ಲಾಕ್‌ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಜೂನ್.22ರ ನಂತರ ಷರತ್ತು ಬದ್ಧವಾಗಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿತ್ತು. ಆದರೆ ತಾಂತ್ರಿಕ ಕಾರಣ ಹಾಗೂ ತೆರಿಗೆ ವಿನಾಯಿತಿ, ಬಸ್ ದರ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದ ಖಾಸಗಿ ಬಸ್ ಮಾಲಕರು ಸರ್ಕಾರದ ಜೊತೆ ಮಾತುಕತೆ ನಂತರ ಇಂದಿನಿಂದ ತಮ್ಮ ಸಂಚಾರ ಆರಂಭಿಸಿಲು

ಮಂಜೇಶ್ವರದಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಮಂಜೇಶ್ವರ : ಕೇಂದ್ರ ಸರಕಾರದ ದುರಾಡಳಿತದಿಂದಾಗಿ ದೇಶ ತತ್ತರಿಸಿ ಹೋಗಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಅಚ್ಚೇ ದಿನ್ ಕೊಡುಗೆಯಾಗಿದೆ. ಈ ದೇಶದಿಂದ ಮೋದಿ ಆಡಳಿತವನ್ನು ಕಿತ್ತೆಸೆಯುವ ಮೂಲಕ ದೇಶವನ್ನು ರಕ್ಷಿಸುವ ಕೆಲಸ ಆಗಲೇಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಹೇಳಿದ್ದಾರೆ. ಅವರು ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯ ವತಿಯಿಂದ

ಶ್ರೀನಿವಾಸ್ ವಿವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ & ಟೂರಿಸಂ:- ಆನ್‌ಲೈನ್ ಮೂಲಕ ಅಡುಗೆ ಸ್ಪರ್ಧೆ ಆಯೋಜನೆ

ಶ್ರೀನಿವಾಸ್ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ & ಟೂರಿಸಂ ಇದರ ಮೂಲಕ ಆನ್‌ಲೈನ್ ಅಡುಗೆ ಸ್ಪರ್ಧೆ “ಉಪಹಾರ ಮತ್ತು ಅದರ ಸಂಬಂಧಿತ ಭಕ್ಷ್ಯಗಳ ಪಟ್ಟಿ”ಯ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದಾರೆ. ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಟೂರಿಸಂನ ವತಿಯಿಂದ ಭವಿಷ್ಯದ ಬಾಣಸಿಗರಾಗಲು ಬಯಸುವ ದ್ವಿತೀಯ ಪಿಯುಸಿ ಹಾಗೂ