ಪುತ್ತೂರು:ಯಶಸ್ವಿನಿ ವಿಮಾ ಸೌಲಭ್ಯದಡಿಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯವನ್ನು ಒದಗಿಸುವಂತೆ ಸಹಕಾರ ಸಚಿವ ಟಿ ರಾಜಣ್ಣ ಅವರಿಗೆ ಶಾಸಕ ಅಶೋಕ್ ರೈ ಅವರಿಗೆಮನವಿ ಸಲ್ಲಿಸಿದರು. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ಬು ಭೇಟಿಯಾದ ಶಾಸಕ ಅಶೋಕ್ ರೈ ಅವರು ಸಹಕಾರ ಇಲಾಖೆಯ ಯಶಸ್ವಿನಿ ವಿಮಾ ಸೌಲಭ್ಯವು ದಕ್ಷಿಣ ಕನ್ನಡ ಜಿಲ್ಲೆಯ
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ ಈಗಾಗಲೇ ತೀರ್ಮಾನವನ್ನು ಕೈಗೊಳ್ಳಲಾಗಿದೆ. ದಿನಂಪ್ರತಿ ಸಾವಿರಾರು ಮಂದಿ ಭಕ್ತರು ಈ ದೇವಸ್ಥಾನಕ್ಕೆ ಆಗಮಿಸುತ್ತಿದ್ದು ,ದೇವಸ್ಥಾನ ಅಭಿವೃದ್ದಿಪಡಿಸುವ
ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಕರಂಬಳ್ಳಿ ನಿವಾಸಿ ಶೀನ ನಾಯ್ಕ ಇಂದಿರಾ ಬಾಯಿ ಇವರ ಮಗ ಚಂದ್ರಶೇಖರ್ ನಾಯ್ಕ ಉಡುಪಿಯ ತೆಂಕ್ಕನಿಡಿಯೂರು,ಕರಂಬಳ್ಳಿ ಬೈಲು,ಪೆರಂಪಳ್ಳಿ ಬೈಲಿನಲ್ಲಿ ಸುಮಾರು 50 ಎಕರೆ ಮೇಲ್ಪಟ್ಟು ಇವರದೇ ಸ್ವಂತ ಟ್ಯಾಕ್ಟರ್ ಆಧುನಿಕ ನಾಟಿ ಯಂತ್ರ ಕಟಾವು ಯಂತ್ರ ಮೂಲಕ ಮಾಡುವುದರ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಒಂದು ಕಾಲಕ್ಕೆ ಉಡುಪಿಯಲ್ಲಿ ಕೃಷಿಯೇ ಜೀವನ ಪದ್ಧತಿಯಾಗಿತ್ತು. ಆದರೆ ಕಾಲಕ್ರಮೇಣ ಭತ್ತ ಬೆಳೆಯುವುದು ಬಿಟ್ಟು ಇಲ್ಲಿನ ಜನ ಇತರ
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, ತೋಕೂರು ,ಇದರ ಜೀರ್ಣೋದ್ಧಾರ ಸಮಿತಿಯ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಹರಿಪಾದೆಯವರ ಅಧ್ಯಕ್ಷತೆಯಲ್ಲಿ ಮತ್ತು ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಶಾಂತಾ ಎ ಕರ್ಕೇರ ಹಾಗೂ ಯುವ ವೇದಿಕೆಯ ಅಧ್ಯಕ್ಷರಾದ ಪವನ್ ಕುಮಾರ್ ರವರ ಉಪಸ್ಥಿತಿಯಲ್ಲಿ ಹಾಗೂ ಸಂಘದ ಸದಸ್ಯರ ಸಮಕ್ಷಮದಲ್ಲಿ ನೆರವೇರಿಸಲಾಯಿತು. ನೂತನ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ). ದೇವಿ ನಗರ, ಪದವಿನಂಗಡಿ ಇದರ 28ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ ಉಮಾನಾಥ್ ಕೋಟ್ಯಾನ್ ರವರು ಬಿಡುಗಡೆಗೊಳಿಸಿದರು. ಗೌರವ್ಯಾಧ್ಯಕ್ಷರಾದ ವಾಸುದೇವ ಕಾಮತ್, ಅಧ್ಯಕ್ಷರಾದ ಸಂದೀಪ್ ಬೊಂದೇಲ್, ಗೌರವ ಸಲಹೆಗಾರರಾದ ರವಿ ಪ್ರಸನ್ನ ಸಿ ಕೆ, ಜಿ ಪ್ರಶಾಂತ್ ಪೈ, ರಾಮ ಮುಗ್ರೋಡಿ, ಪಿ ರಾಮ ಅಮೀನ್, ಪ್ರಧಾನ ಕಾರ್ಯದರ್ಶಿಯಾದ ನಂದ ಕಿಶೋರ್, ನಿಕಟಪೂರ್ವ ಮಹಾನಗರ
ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ವೈದ್ಯರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಅರೋಗ್ಯ ಅಧಿಕಾರಿಗಳಾದ ಡಾಕ್ಟರ್ ಬಸವರಾಜ್ ಹುಬ್ಬಳ್ಳಿಯವರು ಮಾತನಾಡಿ ಅರೋಗ್ಯ ಕ್ಷೇತ್ರದಲ್ಲಿ ತಮ್ಮ ಸೇವೆಗಳನ್ನು ನಿರಂತರವಾಗಿ ನೀಡುತಿರುವ ವೈದ್ಯರಿಗೆ ಗೌರವಿಸುತಿರುವುದು ಸಂತೋಷದ ವಿಷಯ ಎಂದರು. ಇನ್ನೊರ್ವ ಮುಖ್ಯ ಅತಿಥಿಯಾಗಿ ಬಂದಿರುವ ಖ್ಯಾತ ವೈದ್ಯರೂ ಹೈ ಟೆಕ್ ಹಾಸ್ಪಿಟಲ್
ಪುತ್ತೂರು : ತುಕಾರಾಮ ಬಾಯಾರು ನಿರ್ದೇಶನದ “918” ಎಂಬ ಕನ್ನಡ ಕಿರುಚಿತ್ರವು ಜುಲೈ 28ರಂದು ಬೆಳಿಗ್ಗೆ 11:30ಕ್ಕೆ ಬ್ರಹ್ಮ ಪ್ರೋಡಕ್ಷನ್ ಯುಟ್ಯೂಬ್ ಚಾನೆಲ್, V4 ಚಾನೆಲ್ ಮಂಗಳೂರು, ಹಾಗೂ ಉಡುಪಿ ಸ್ಪಂದನ ಟೀವಿ ವಾಹಿನಿಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.ಇದರ ಮರುಪ್ರಸಾರ ರಾಜ್ಯದ ಕೆಲವು ವಾಹಿನಿಗಳಲ್ಲಿ ಪ್ರಸಾರವಾಗಲಿದೆ. ಉದಯ್ ಕುಮಾರ್ ಆಚಾರ್ಯ ಬಾಯಾರು ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ನಾಯಕ ನಟರಾಗಿ ಸಂದೇಶ್ ಆಚಾರ್ಯ, ನಾಯಕಿ ಕವಿತಾ
ಪುತ್ತೂರು: ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಟ್ಟೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು,
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ. ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ
ಮೂಡುಬಿದಿರೆ: ಕಳೆದ ಮೇ ತಿಂಗಳನಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಅಂತಿಮ ಬಿಇ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ರ್ಯಾಂಕ್ಗಳನ್ನು ಪಡೆದಿದ್ದಾರೆ.ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳಾದ ಸಂತೋಷ ಎಂ. ದ್ವಿತೀಯ ರ್ಯಾಂಕ್, ತೇಜಸ್ ತೃತೀಯ ರ್ಯಾಂಕ್, ಮೋನಿಷಾ 8ನೇ ರ್ಯಾಂಕ್, ಕಿರಣ್




























