Home Posts tagged V4News (Page 910)

ವಿಶ್ವ ಪರಿಸರ ದಿನಾಚರಣೆ ಬಂಟ್ವಾಳದಲ್ಲಿ ಜೆಸಿಐ ವತಿಯಿಂದ ವನಮಹೋತ್ಸವ

ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.  ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ ಹಾಗೂ ಉದ್ಯಮಿ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್

ಕೋವಿಡ್ ವಾರಿಯರ್ಸ್‍ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ : ಸಚಿವ ಶ್ರೀಮಂತ್ ಪಾಟೀಲ್

ಬೆಳಗಾವಿ: ಸಚಿವ ಶ್ರೀಮಂತ ಪಾಟೀಲ ಫೌಂಡೇಶನ ವತಿಯಿಂದ ಕೊರೊನಾ ವಾರಿಯರ್ಸ್‍ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಅಥಣಿ ಸುಗರ್ಸ್ ಕಾರ್ಖಾನೆ ಆವರಣದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಿಸಲಾಯಿತು. ಸಚಿವರ ಆಪ್ತ ಕಾರ್ಯದರ್ಶಿಯಾದ ಸಚಿನ್ ದೇಸಾಯಿ ಅವರು ಮಾತನಾಡಿ,ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಸ್ಯಾನಿಟೈಜರ್

ಚೇತನ್ ಫೌಂಡೇಶನ್‍ನಿಂದ ಆಹಾರ ಕಿಟ್ ವಿತರಣೆ

ಹಾಸನದ ಚೇತನ ಫೌಂಡೇಶನ್ ಸದಸ್ಯರು ಹಾಸನ ಬಳಿ ವಾಸವಾಗಿರುವ ಸಿಳ್ಳೆಕ್ಯಾತ ಜನಾಂಗದವರಿಗೆ ಆಹಾರ ಕಿಟ್ ಅನ್ನು ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ ಈಗಾಗಲೇ ಚಲನಚಿತ್ರ ನಟ ಚೇತನ್ ಅವರು ಇಂಥ ಕೆಲಸಗಳನ್ನು ಕಳೆದ ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದ್ದು ಕೊಡಗಿನಲ್ಲೂ ಭೂಕುಸಿತ ಆದ ಸಂದರ್ಭದಲ್ಲಿಯೂ ಕೂಡ ಅಲ್ಲಿನ ಜನರಿಗೆ ಸಹಾಯಕ್ಕೆ ನಿಂತಿದ್ದರು ಹಾಗೆಯೇ ಇಂದು ಚಲನಚಿತ್ರ ನಟರು ಸಾಕಷ್ಟು ಜನ ಸಂಕಷ್ಟದಲ್ಲಿದ್ದವರ ಬೆನ್ನೆಲುಬಾಗಿ ನಿಂತು ಅವರಿಗೆ ಸಹಾಯವನ್ನು

ಬಿಜಾಪುರದ ದೇವರಹಿಪ್ಪರಗಿಯಲ್ಲಿ ಅಕ್ರಮ ಮದ್ಯ ವಶ : ಅಬಕಾರಿ ಪೊಲೀಸರ ಕಾರ್ಯಾಚರಣೆ

ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ಅಕ್ರಮ ಮಧ್ಯವನ್ನು ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಯಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಇರುವ ಅಂಬಿಗರ ಚೌಡಯ್ಯ ಸರ್ಕಲ್ ಹತ್ತಿರ ಪತ್ರಾಸಡಿನಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 26 ಲೀಟರ್ ಮದ್ಯವನ್ನು ವಶಪಡಿಸಿ ಕೊಳ್ಳಲಾಗಿದೆ. ಅರೋಪಿ ರಾಜು ಬಾಷಾಸಾಬ ಎಂಬಾ ತಲೆಮರೆಸಿಕೊಂಡಿದ್ದಾನೆ. ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತ ಮಾರ್ಗದರ್ಶನದಲ್ಲಿ ಹಾಗೂ ವಿಜಯಪುರದ ಅಬಕಾರಿ

ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆಗೆ ಕೇಂದ್ರದ ತಂಡ ಭೇಟಿ ನೀಡಲಿದೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಮತ್ತು ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆ ನಡೆಸಲು ಕೇಂದ್ರದ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂಬ ಮಾಹಿತಿ ದೊರಕಿದೆ. ದ.ಕ. ಜಿಲ್ಲಾಧಿಕಾರಿಯವರು ಈಗಾಗಲೇ ಸುಮಾರು ರೂ. 80 ಕೋಟಿ ಹಾನಿಯ ಪರಿಹಾರದ ವರದಿಯನ್ನು ಸಿದ್ಧಪಡಿಸಿದ್ದಾರೆ. ಇದಲ್ಲದೆ, ತೌಕ್ತೆ ಚಂಡಮಾರುತದಿಂದ ಮನೆ ಹಾನಿ, ಲೋಕೋಪಯೋಗಿ ಇಲಾಖೆಯ ರಸ್ತೆ ಹಾನಿ, ಕಡಲ್ಕೊರೆತ ಮತ್ತಿತರ ಹಾನಿಗಳ ಕುರಿತು ಪರಿಹಾರಕ್ಕಾಗಿ ರೂ. 125 ಕೋಟಿ ನಷ್ಟ

ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡಲು ಚಿಂತನೆ: ಪುತ್ತೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್‍ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ

ಲಸಿಕೆ ವಿಚಾರದಲ್ಲಿ ಅವ್ಯವಹಾರ ನಡೆಸುವ ದೌರ್ಭಾಗ್ಯ ಬಿಜೆಪಿಗೆ ಬಂದಿಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್

 ಲಸಿಕೆ ವಿಚಾರದಲ್ಲಿ ಅವ್ಯವಹಾರ ಹಾಗೂ ಭಷ್ಟ್ರಚಾರ ನಡೆಸುವ ದೌರ್ಭಾಗ್ಯ ಬಿಜೆಪಿ ಕಾರ್ಯಕರ್ತರಿಗೆ ಬಂದಿಲ್ಲ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಏನಾದರೂ ದಾಖಲೆ ಇದ್ರೆ ಬಹಿರಂಗ ಪಡಿಸಲಿ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸವಾಲು ಹಾಕಿದ್ದಾರೆ.ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿತರಣೆ ವೇಳೆ ಕಾಂಗ್ರೆಸ್ ವಾರ್ಡ್‍ನಲ್ಲಿ ಕಾಂಗ್ರೆಸ್ ನಾಯಕರು ನಿಂತಿದ್ದಾರೆ. ಅದರ ಬಗೆ ದಾಖಲೆ ಕೂಡ

ಮಂಜೇಶ್ವರದಲ್ಲಿ ಗುಜರಿ ಅಂಗಡಿಗೆ ನುಗ್ಗಿದ ಕಳ್ಳರು

ಮಂಜೇಶ್ವರ: ತೂಮಿನಾಡು ಪದವು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಗುಜರಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷ ರೂ ಬೆಲೆಬಾಳುವ ಗುಜರಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದಾರೆ.  ಕಳೆದ ರಾತ್ರಿ ಕಳವು ನಡೆದಿದ್ದು, ಗುಜರಿ ಸಾಮಾಗ್ರಿಗಳನ್ನು ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಅಂಗಡಿಯ ಮುಂಭಾಗದ ಗೇಟನ್ನು ಮುರಿದು ಒಳನುಗ್ಗಿದ ಕಳ್ಳರ ತಂಡ ಓಮ್ನಿ ವ್ಯಾನಿನಲ್ಲಿ ಸಾಮಾಗ್ರಿಗಳನ್ನು ಸಾಗಿಸಿದೆ. ಮೂಲತಃ ಉಳ್ಳಾಲ ನಿವಾಸಿಯೂ

ನಿಷೇಧಿತ ಮಾದಕ ವಸ್ತು ಸಾಗಾಟ ಪ್ರಕರಣ- ಮೂವರ ಬಂಧನ

ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.  ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನಿಷೇಧಿತ ಮಾದಕ ವಸ್ತು ಅಕ್ರಮ ಸಾಗಾಟದ ಖಚಿತ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರಿಂದ 170 ಗ್ರಾಂ ತೂಕದ ಸುಮಾರು 10,20,000 ರೂಪಾಯಿ ಮೌಲ್ಯದ

ಅವೈಜ್ಞಾನಿಕ ಚರಂಡಿ ಅವ್ಯವಸ್ಥೆಯ ಬಗ್ಗೆ ದೂರು:ಸೂಕ್ತ ಕ್ರಮಕ್ಕೆ ಕುಂದಾಪರ ಎಸಿ ಸೂಚನೆ

  ಕುಂದಾಪುರ : ರಾಷ್ಟ್ರೀಯ ಹೆದ್ದಾರಿ-66 ಚತುಷ್ಪತ ಕಾಮಗಾರಿಯ ವೇಳೆ ನಡೆಸಲಾದ ಅವೈಜಾÐನಿಕ ಚರಂಡಿ ಅವ್ಯವಸ್ಥೆಯಿಂದಾಗಿ ಹೆದ್ದಾರಿಗೆ ತಾಗಿಕೊಂಡಿರುವ ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆ ಸಾರ್ವಜನಿಕ ದೂರಿನ ಮೇರೆಗೆ ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು ಭೇಟಿ ನೀಡಿ ಸಮೀಪದ ನಿವಾಸಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಹೆದ್ದಾರಿ ಗುತ್ತಿಗೆ ಕಂಪೆನಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.ಕುಂದಾಪುರದ ಸಹಾಯಕ ಆಯುಕ್ತರ ಕಚೇರಿಯಲ್ಲಿ