Home Posts tagged V4News (Page 912)

ಶೈಕ್ಷಣಿಕ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರದಿಂದ ಗೊಂದಲ: ಶಾಸಕ ಯು.ಟಿ.ಖಾದರ್

ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲ ನಿರ್ಮಾಣ ಮಾಡಿದೆ. ಈ ವಿಚಾರದಲ್ಲಿ ಶಿಕ್ಷಕರನ್ನು ರಾಜ್ಯ ಸರ್ಕಾರ ಭಿಕ್ಷುಕರನ್ನಾಗಿ ಮಾಡಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿಕಾರಿದ್ದಾರೆ. ಈ ಕುರಿತು ಮಂಗಳೂರಿನ ಸರ್ಕ್ಯೂಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ನ ಲಾಕ್‌ಡೌನ್ ಪ್ಯಾಕೇಜ್‌ನಲ್ಲಿ ಕೂಡ

ವಿದೇಶಿ ಹಣ್ಣಿನ ಮೊರೆ ಹೋದ ಕರಾವಳಿಯ ಕೃಷಿಕರು

ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಭವಿಷ್ಯದ ಬಗ್ಗೆ ಚರ್ಚೆಗಳು ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಗೆ ಮಾರುಕಟ್ಟೆ ಇರುವ ಸಂಶಯವೂ ಕೆಲವು ಕೃಷಿಕರಲ್ಲಿ ಮೂಡಲಾರಂಭಿಸಿದೆ. ಈ ಕಾರಣಕ್ಕಾಗಿ ಅಡಿಕೆಗೆ ಪರ್ಯಾಯ ಬೆಳೆಯ ಹುಡುಕಾಟದಲ್ಲಿ ಕರಾವಳಿಯ ಕೆಲ ಕೃಷಿಕರಿದ್ದು, ಇಂಥ ಕೃಷಿಕರು ಇದೀಗ ವಿದೇಶೀ ಹಣ್ಣಿನ ಮೊರೆ ಹೋಗಿದ್ದಾರೆ. ಈಗಾಗಲೇ ಈ ಹಣ್ಣಿನ ಬೆಳೆಯನ್ನೂ ಆರಂಭಿಸಿರುವ ಈ ಕೃಷಿಕರಿಗೆ ಭರ್ಜರಿ ಇಳುವರಿಯ ಜೊತೆಗೆ ಉತ್ತಮ ಆದಾಯವೂ ಬಂದಿದೆ.

ಕಾರ್ಕಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಮಕ್ಕಳ ರಕ್ಷಣೆ

ಕಾರ್ಕಳ ಗ್ರಾಮೀಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಇಲ್ಲದೆ ತಬ್ಬಲಿಯಾದ ಅಸಹಾಯಕ ತಂದೆಯೊಂದಿಗಿದ್ದ 4 ಮಕ್ಕಳ ರಕ್ಷಿಸಿ ಪುನರ್ವಸತಿ ಕೇಂದ್ರದಲ್ಲಿ ಮಕ್ಕಳ ರಕ್ಷಣಾ ಘಟಕ ವ್ಯವಸ್ಥೆಯನ್ನು ಕಲ್ಪಿಸಿದ್ದರು.  ನಿಟ್ಟೆ ಗ್ರಾಮ ಪಂಚಾಯತ್ ಪರಿಸರದಲ್ಲಿ ಅಸಾಹಯಕ ಪರಿಸ್ಥಿಯಲ್ಲಿದ್ದ ಮಕ್ಕಳ ತಂದೆ ಹಾಗೂ 3 ಗಂಡು ಮಕ್ಕಳು 1 ಹೆಣ್ಣು ಮಗು ಸೇರಿ 4 ಮಕ್ಕಳನ್ನು ರಕ್ಷಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕಾರ್ಕಳದ ಸಮಾಜ ಸೇವಕಿ ರಮಿತಾ ಶೈಲೇಂದ್ರ ರವರು ದೂರವಾಣಿ

ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್‍ನಿಂದ ಅಕ್ಕಿ ವಿತರಣೆ

ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ ಇದರ ಆಶ್ರಯದಲ್ಲಿ 3000 ಅರ್ಹ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮವು ದೇರಳಕಟ್ಟೆಯ ನೇತಾಜಿ ಸುಬಾಶ್ಚಂದ್ರಬೋಸ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಪೆÇೀಲಿಸ್ ಠಾಣೆಯ ಅಧಿಕ್ಷಕ ಮಲ್ಲಿಕಾರ್ಜುನ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಬೋಳಾ ನರಿಂಗಾನ ಚರ್ಚ್ ನ ಧರ್ಮ ಗುರು ಫಾದರ್ ಮೈಕಲ್ ಮಾತನಾಡಿ ಕರೊನಾ

ಕಲಾವಿದರಿಗೆ ಸಹಾಯ ಧನ: ವಯೋಮಿತಿ ಇಳಿಕೆಗೆ ಸಂಸದರಿಗೆ ನಾಟಕ ಕಲಾವಿದರ ಒಕ್ಕೂಟದಿಂದ ಮನವಿ

ಮಂಗಳೂರು: ಸರಕಾರ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು 35 ವರ್ಷದ ವಯೋಮಿತಿಯಿಂದ ಕಡಿಮೆ ವಯಸ್ಸಿನ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ವಯೋಮಿತಿಯನ್ನು ಕಡಿಮೆಗೊಳಿಸಬೇಕೆಂದು ತುಳು ನಾಟಕ ಕಲಾವಿದರ ಒಕ್ಕೂಟ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ ಶೆಟ್ಟಿ ನೇತೃತ್ವದಲ್ಲಿ ಮನವಿ ನೀಡಲಾಯಿತು. ಲಾಕ್ಡೌನ್ ನಿಂದಾಗಿ ನಾಟಕ ಪ್ರದರ್ಶನಗಳಿಲ್ಲದೆ ತೊಂದರೆ

ಅವೈಜ್ಞಾನಿಕ ರಸ್ತೆ ಕಾಮಗಾರಿ : ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ

ಬೆಂಗಳೂರು -ಮಂಗಳೂರು ಹೆದ್ದಾರಿಯಿಂದ ಮಂಗಳೂರು – ಶಿವಮೊಗ್ಗ ಹೆದ್ದಾರಿಯನ್ನು ಜೋಡಿಸುವ ರಸ್ತೆಯನ್ನು ಜೋಡಿಸುವ ಕುಲಶೇಖರ ಕಣ್ಣಗುಡ್ಡೆ ರಸ್ತೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆಯಲ್ಲದೆ, ಈ ಸಂಬಂಧ ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮನಪಾ ವಿಪಕ್ಷ ನಾಯಕ ವಿನಯ ರಾಜ್ ಆರೋಪಿಸಿದ್ದಾರೆ.   ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಿರಿದಾದ ಆ ರಸ್ತೆಯನ್ನು ಅಗಲೀಕರಿಸುವ ಕುರಿತಂತೆ ಹಿಂದಿನ ಶಾಸಕ

ಮನೆಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ : ಏಳು ಮಂದಿ ಆರೋಪಿಗಳ ಬಂಧನ

ಶಕ್ತಿನಗರ ಸಮೀಪದ ಸರಿಪಲ್ಲದ ಮನೆಯೊಂದಕ್ಕೆ ಮಾರಕಾಸ್ತ್ರದೊಂದಿಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ 7 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ  ಮನೆಯೊಂದಕ್ಕೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ  ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿತ್ (21), ಹೇಮಂತ್ (19), ಧನುಷ್ (19) ಹಾಗೂ ಯತಿರಾಜ್ (23)

ದ.ಕ. ಜಿಲ್ಲೆಯ ಲಸಿಕಾ ಕೇಂದ್ರದಲ್ಲಿ ಅಧಿಕಾರಿಗಳನ್ನು ನೇಮಿಸಿ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕೇಂದ್ರಗಳಲ್ಲಿ ಬಿಜೆಪಿಯ ಕಾರ್ಯಕರ್ತರು ದರ್ಬಾರು ನಡೆಸುತ್ತಿದ್ದು, ಇದರಿಂದ ಲಸಿಕೆಗಾಗಿ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನು ಸರಪಡಿಸಲು ವಿವಿಧ ಇಲಾಖೆಗಳಲ್ಲಿ ರಜೆಯಲ್ಲಿರುವ ಅಧಿಕಾರಿಗಳನ್ನು

ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾ ಸಂದೇಶ ರವಾನೆ ಪ್ರಕರಣ : ನಾಲ್ವರ ಬಂಧನ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ದೂರಿನ ಕುರಿತಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ಬಂಧಿತರನ್ನು ಸುಳ್ಯ ಕಸಬಾ ತಾಲೂಕಿನ ಭವಾನಿ ಶಂಕರ್ (32), ಬಜಾಲ್‍ನ ನೌಶಾದ್ (27), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಹಾಗೂ ಮೂಡಬಿದ್ರೆಯ ಜಯಕುಮಾರ್ (33) ಎಂದು

ಪಟ್ಲ ಫೌಂಡೇಶನ್ ಟ್ರಸ್ಟ್‍ನಿಂದ ಆಹಾರ ಕಿಟ್ ವಿತರಣೆ

 ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರಿಗೆ ಸಹಾಯ ಹಸ್ತ ನೀಡುತ್ತಿರುವುದು ಶ್ಲಾಘನೀಯ ಕೆಲಸ ಎಂದು ಬಿಜೆಪಿ