Home Posts tagged #v4newskarnataka

ಸಬಳೂರು ಅಯೋಧ್ಯಾನಗರ ಶ್ರೀರಾಮ ಭಜನಾ ಮಂದಿರಕ್ಕೆ ಧರ್ಮಸ್ಥಳದ ಅನುದಾನ ಚೆಕ್ ವಿತರಣೆ

ನಮ್ಮ ಸಂಸ್ಕಾರ, ಸಂಸ್ಕೃತಿ ಉಳಿವಿಗೆ ಭಜನಾ ಮಂದಿರಗಳು ಮಹತ್ತರವಾದ ಕೊಡುಗೆಗಳನ್ನು ನೀಡುತ್ತಿದ್ದು, ಸಮಾಜದಲ್ಲಿ ಧರ್ಮ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಬಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಹೇಳಿದರು. ಅವರು ಶುಕ್ರವಾರ ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ಭಜನಾ

ಕಾಪು ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು ತಾಲೂಕು ಪಂಚಾಯತ್ 16 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿದ ಟಾಸ್ಕ್ ಪೋರ್ಸ್ ಸಭೆ ಇಂದು ದಿನಾಂಕ 06-03-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಯಾವ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಅಂತಹ ಪಂಚಾಯತ್ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ನಿರ್ಮಿಸಲು ಟಾಸ್ಕ್ ಪೋರ್ಸ್ ಯೋಜನೆಯಡಿ

ಉಂಡಾರು ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಶಾಸಕ ಗುರ್ಮೆ ಸುರೇಶ್ ಗುದ್ದಲಿ ಪೂಜೆ

ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 03-03-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಮಾಜಿ ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಮಾಜಿ

ಕೊಡಿಯಲ್ ತೇರಿನ ಚಿತ್ರಕ್ಕೆ ಸತತ ಮೂರು ವರ್ಷ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಕೊಂಚಾಡಿ ಸಾಗರ್ ದೇವಾಡಿಗ

ಕೊಡಿಯಲ್ ತೇರಿನ ಚಿತ್ರಕ್ಕೆ ಸತತ ಮೂರು ವರ್ಷ ಕೊಂಚಾಡಿ ಸಾಗರ್ ದೇವಾಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘6TH COLOURS OF LIFE’ INTERNATIONAL SALON 2026, Madhyamgram, Kolkata ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ SALON GOLD MEDAL ಪದಕವನ್ನು ಪಡೆದುಕೊಂಡಿದ್ದಾರೆ. ಕೊಂಚಾಡಿ ಸಾಗರ್ ದೇವಾಡಿಗ ಅವರಿಗೆ ಜಿಲ್ಲೆ, ರಾಜ್ಯ, ರಾಷ್ಟç, ಅಂತಾರಾಷ್ಟ್ರೀಯ ಪ್ರಶಸ್ತಿ, ಹಲವು ಚಿನ್ನದ ಪದಕ ಹಾಗೂ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಸಾನಿಧ್ಯದಲ್ಲಿ ಫೆ. 28ರಿಂದ ಮಾ. 2ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಫೆ. 26ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಮಾತೃವೈಭವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ 31ನೇ ವಾರ್ಷಿಕ ಅಧಿವೇಶನ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ 31ನೇ ವಾರ್ಷಿಕ ಅಧಿವೇಶನ,ಪ್ರತಿಭಾ ಪುರಸ್ಕಾರ,ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಕಿರಿಮಂಜೇಶ್ವರ ಗುರುನರಸಿಂಹ ಸಭಾಭವನದಲ್ಲಿ ನಡೆಯಿತು. ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ ಅವರು ವಾರ್ಷಿಕ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ಯುವ ಸಮುದಾಯ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಕೊಂಡು ಮುಂದಿನ

ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನಕ್ಕೆ ಗ್ರಾನೈಟ್ ಅಳವಡಿಸಲು 10 ಲಕ್ಷ ರೂಪಾಯಿ ಅನುದಾನ ಮಂಜೂರು

ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನದ ಅಂಗಳಕ್ಕೆ ಗ್ರಾನೈಟ್ ಅಳವಡಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭಾ ಸದಸ್ಯರಾದ ಶೈಲೇಶ್ ಎನ್ ಅಮೀನ್,ಉಮೇಶ್ ಕರ್ಕೇರಾ,ವಿದ್ಯಾಲತಾ,ಪ್ರಮುಖರಾದ ಸುಧಾಮ ಶೆಟ್ಟಿ, ಸುರೇಖ ಶೈಲೇಶ್, ಸುನಿಲ್ ಶೆಟ್ಟಿ, ಸುಧಾಕರ್ ಶೆಟ್ಟಿ, ಉಮೇಶ್

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಉದಯ ಪಡಿಯರ್ ಆಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ದೂರದರ್ಶನ ಚಂದನದ ಉದಯ ಪಡಿಯಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ರಾಮ ಬಿಜೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಅಸ್ಟೊç ಮೋಹನ್ ಅಧ್ಯಕ್ಷತೆಯಲ್ಲಿ ಶನಿವಾರ ಬೈಂದೂರು ಪ್ರವಾಸಿ ಬಂಗಲೆಯಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಫೆ.22ರಂದು ಆಟೋ ಮ್ಯಾಟಿಕ್ಸ್ನವರ ಹೊಸ ಶೋರೂಂ ಉದ್ಘಾಟನೆ

ಪುತ್ತೂರಿನಲ್ಲಿ ಆಟೋ ಮ್ಯಾಟ್ರಿಕ್ಸ್ನವರ ಹೊಸ ಶೋರೂಂ ಮತ್ತು ಸರ್ವೀಸ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಫೆ.22ರಂದು ನಡೆಯಲಿದೆ. ಪುತ್ತೂರಿನ ಹೃದಯ ಭಾಗದಲ್ಲಿ ವಿಶಿಷ್ಟ, ಆಧುನಿಕ ಹಾಗೂ ಭವಿಷ್ಯನಿರ್ಧಿಷ್ಟ ಸೌಲಭ್ಯವನ್ನು ಪರಿಚಯಿಸುತ್ತಿದ್ದಾರೆ. ಟಾಟಾ ಮೋಟರ‍್ಸ್ನವರ ಅಧಿಕೃತ ಡೀಲರ್, 7 ವಾಹನಗಳ ಪ್ರದರ್ಶನ ಶೋರೂಮ್, 16-ಬೇ ವರ್ಕ್ಶಾಪ್, 7-ಬೇ ಬಾಡಿ ಶಾಪ್ ಹೊಂದಿದೆ. ಆರAಭದಿAದಲೇ ಗ್ರಾಹಕರ ಮನೆಬಾಗಿಲಿಗೆ ಸೇವೆ ತಲುಪಿಸುವ ಧ್ಯೇಯವನ್ನು ಹೊಂದಿದ್ದು, ಆ ದೃಢ

ಬಿಎಂ ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭ

ಬಿಎಂ ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭವು ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾಭವನದಲ್ಲಿ ನಡೆಯಿತು. ಶಿಕ್ಷಕಿಯಾಗಿದ್ದು, ಹಿರಿಯ ಲೇಖಕಿ ಆಗಿರುವ ಬಿ. ಎಂ. ರೋಹಿಣಿಯವರು ತಮ್ಮದೇ ಹೋರಾಟದ ಬದುಕು ಬಾಳಿದವರು. ಎಂಬತ್ತಮೂರನೆಯ ಪ್ರಾಯದಲ್ಲೂ ವಿರಮಿಸದ ಚೇತನ ಅವರದು. ವಿವಾದಾತ್ಮಕ, ವಿಚಾರಾತ್ಮಕ ಪುಸ್ತಕಗಳನ್ನು ಬರೆದು ಸೈ ಎನಿಸಿಕೊಂಡವರು. ಎಸ್ ವಿಪಿ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಡಾ ನಾಗಪ್ಪ ಗೌಡ ಆರ್ ಗ್ರಂಥ ಅನಾವರಣ ಕಾರ್ಯಕ್ರಮ