ಮಂಗಳೂರು: ತುಳು ಭಾಷೆ ಮತ್ತು ತುಳುನಾಡಿನೊಂದಿಗೆ ಕಿಟೆಲ್ ಅವರ ಒಡನಾಟದ ಬಗ್ಗೆ ಹೊಸ ಬೆಳಕು ಚೆಲ್ಲುವ ವಿಚಾರ ಮಂಥನ ಕಾರ್ಯಕ್ರಮ ನ.22ರ ಶನಿವಾರದಂದು ಬೆಳಿಗ್ಗೆ 10:00 ಗಂಟೆಗೆ ಮಂಗಳೂರಿನ ಊರ್ವ ಸ್ಟೋರ್ ನಲ್ಲಿರುವ ತುಳು ಭವನದಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಸುದೀರ್ಘ ಕಾಲ ಅಧ್ಯಯನ ಹಾಗೂ ಕ್ಷೇತ್ರಕಾರ್ಯ ಮಾಡಿ ಕನ್ನಡದ ನಿಘಂಟು ರೂಪಿಸಿದ ರೆವೆರೆಂಡ್ ಫರ್ಡಿನೆಂಡ್
ಮೂಡುಬಿದಿರೆ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನ.16ರಂದು ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು ಬ್ಯೂಟಿ ಕಾಂಟೆಸ್ಟ್ ನಲ್ಲಿ ಮೂಡುಬಿದಿರೆಯ ರಹಿನಿ ಪೂಜಾರಿ ವಿನ್ನರ್ ಆಗಿದ್ದಾರೆ. ಮೂಡುಬಿದಿರೆ ಆಳ್ವಾಸ್ ಸೆಂಟ್ರಲ್ ಶಾಲೆಯ 7 ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಈಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಮೂಡುಬಿದಿರೆ ಸಂಪಿಗೆ ನಿವಾಸಿ ಪ್ರಕಾಶ್ ಪೂಜಾರಿ- ಗೃಹಿಣಿ ಸೌಮ್ಯ ದಂಪತಿಯ ಪುತ್ರಿ.
ಮೂಡುಬಿದಿರೆ :ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾ ಅಧೀನದಲ್ಲಿ ನಡೆಯುತ್ತಿರುವ ಶ್ರೀ ರಾಮ ದಿಗ್ವಿಜಯ ರಥಯಾತ್ರೆಯು ಮಂಗಳೂರಿನ ಮಂಗಲರಾಮ ಜಪಕೇಂದ್ರದಿಂದ ಬುಧವಾರ ಮೂಡುಬಿದಿರೆಗೆ ಆಗಮಿಸಿತು. ಆಗಮಿಸಿದ ರಥವನ್ನು ಭಜಕರು ಹನುಮಂತ ದೇವಳದ ಎದುರು ಪೂರ್ಣಕುಂಭ, ಮಂಗಳವಾದ್ಯ, ಭಜನೆ ಸಂಕೀರ್ತನೆಯೊಂದಿಗೆ ವೆಂಕಟರಮಣ ದೇವಳದ ಎದುರು ಬರಕೊಂಡರು. ಮೂಡುವೇಣುಪುರದ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ವಿದ್ಯಾನಿಧಿ ಜಪ ಕೇಂದ್ರದಲ್ಲಿ ರಥವನ್ನು
ಮೂಡುಬಿದಿರೆ: ಗದಗದಲ್ಲಿ ನಡೆದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ತಿಂಗಳು
ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ – ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯದ ಉದ್ಘಾಟನೆಯನ್ನು ಇಂದು ದಿನಾಂಕ 12-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಉಳಿಯಾರು ದಿl. ಪದ್ಮನಾಭ ಉಪಾಧ್ಯಾಯರ ಮಾರ್ಗ ನಾಮಕರಣ ಮಾಡಲಾಗಿದ್ದು ಶಾಸಕರು ಇದರ ನಾಮ ಫಲಕದ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕಿನ ಅರಿಯಡ್ಕ ವಲಯದ ಕರ್ನುರೂ ಕಾರ್ಯಕ್ಷೇತ್ರದಲ್ಲಿ ದಾರಿದೀಪ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕರ್ನುರೂ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ರೈ ಇವರು ಉದ್ಘಾಟಿಸಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮ ಸದುಪಯೋಗವನ್ನು ಎಲ್ಲರೂ ಪಡೆಯುವಂತೆ ಹಾಗೂ ನಮ್ಮ ಸಂಸ್ಕೃತಿ
ಶ್ರೀ ಆದಿಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ವಂಡಾರು ಇಲ್ಲಿ ವೇದಮೂರ್ತಿ ಶ್ರೀ ರಮೇಶ ಬಾಯರಿ ವಂಡಾರು ಇವರ ನೇತೃತ್ವದಲ್ಲಿ ಶ್ರೀ ಜಯಕುಮಾರ ಅಳಗುಂಡಗಿ ಶ್ರೀಮತಿ ಶ್ವೇತಾ ಜಯಕುಮಾರ ಇವರ ಸೇವಾರ್ಥ ಏಕಾದಶೋತ್ತರ ಶತಾಧಿಕ ಸಹಸ್ರ ನಾಳೀಕೇರ ಮಹಾಗಣಪತಿ ಯಾಗ ವಿವಿಧ ಧಾರ್ಮಿಕ ವಿಧಿ ವಿಧಾನದೊಂದಿಗೆ ಸಾನಿಧ್ಯದಲ್ಲಿ ಸಂಪನ್ನಗೊಂಡಿತು. ವೇದಮೂರ್ತಿ ರಮೇಶ್ ಬಾಯರಿ ಮಾತನಾಡಿ ಮಹಾಗಣಪತಿಯನ್ನು ಪರಮಾತ್ಮನ ಮತ್ತು ಸೃಷ್ಟಿಕರ್ತನ ರೂಪವಾಗಿ ಪರಿಗಣಿಸಲಾಗುತ್ತದೆ. ಬ್ರಹ್ಮಾಂಡದ
ಆಲೂರು:ಪಟ್ಟಣದ ಮುಖ್ಯರಸ್ತೆಯಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆ ಮಾಡಿ ನಂತರ ವೇದಿಕೆ ಕಾರ್ಯಕ್ರಮವನ್ನು ತಾಲ್ಲೂಕುವಕಚೇರಿ ಆವರಣದಲ್ಲಿ ಆಯೋಜಿಸಿದ್ದು,ಕಾರ್ಯಕ್ರಮವನ್ನು ಆಲೂರು ಸಕಲೇಶಪುರ ಕಟ್ಟಾಯ ವಿಧಾನಸಭಾ ಶಾಸಕರಾದ ಸಿಮೆಂಟ್ ಮಂಜು ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕನಕದಾಸರ ಜನ್ಮ ದಿನವನ್ನು ‘ಕನಕದಾಸ ಜಯಂತಿ’ಎಂದು ಆಚರಿಸಲಾಗುತ್ತದೆ. ಕತ್ತಿ ಗುರಾಣಿ ಹಿಡಿದು ರಣರಂಗದಲ್ಲಿ
ಮೂಡುಬಿದಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಅವರು ಮೂಡುಬಿದಿರೆ ಕನ್ನಡಭವನದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ, ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದಿರೆ ಸಂಯುಕ್ತ ಆಶ್ರಯದಲ್ಲಿ ನಡೆದ
ಮೂಡುಬಿದಿರೆ : ಶ್ರೀ ನಾರಾಯಣ ಗುರು ವೈದಿಕ ಸಮಿತಿ (ರಿ) ಮಂಗಳೂರು, ಕರ್ನಾಟಕ.ಇದರ ವತಿಯಿಂದ ವೈದಿಕ ಸಮಿತಿಯ 2024-25 ನೇ ಸಾಲಿನ ಗುರುವಂದನಾ ಕಾರ್ಯಕ್ರಮ ಶಿರ್ತಾಡಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದಲ್ಲಿ ಜರಗಿತು. ಗುರುವಂದನೆ : ಶಿರ್ತಾಡಿ ಬ್ರಹ್ಮಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಸಂಘದ ಕುಲಪುರೋಹಿತರಾದ ಶ್ರೀ ಕ್ಷೇತ್ರ ಕಂದೀರು ದೇವಸ್ಥಾನದ ಆಡಳಿತ ಮೊಕ್ತೇಸರಾದ ಸೋಮನಾಥ ಶಾಂತಿ, ಶಿವಾನಂದ ಶಾಂತಿ ತಾಕೊಡೆ, ಲಕ್ಷ್ಮೀನಾರಾಯಣ ಶಾಂತಿ




























