ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವವು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಶಾಲೆಯ ಹಳೆ ವಿದ್ಯಾರ್ಥಿಗಳಾದ ಅಂತರರಾಷ್ಟಿçÃಯ ಈಜು ಪಟುಗಳಾದ ಸಾನ್ಯ ಡಿ. ಶೆಟ್ಟಿ ಮತ್ತು ರಚನ ರಾವ್ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲೆ ಪ್ರೆಸಿಲ್ಲ ಡಿಸೋಜಾ, ಉಪಪ್ರಾಂಶುಪಾಲೆ ರೂಪ ಮತ್ತು ಹಳೆ ವಿದ್ಯಾರ್ಥಿ ಸಂಘದ
ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಭಾನುವಾರ ಮೂಡಬಿದಿರೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕನ್ನಡಭವನದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ಕರ್ನಾಟಕ ರಾಜ್ಯ ಘಟಕ, ದಕ್ಷಿಣ ಕನ್ನಡ ಘಟಕ ಹಾಗೂ
ಮಂಗಳೂರು ಕುಂಜತ್ತಬೈಲ್ ನ ಮೂಡಾ ಲೇಔಟ್ ಗೆ ದ.ಕಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.ಇದೇ ವೇಳೆ ಮುಡಾ ಆಯುಕ್ತರಾದ ಮುಹಮ್ಮದ್ ನಜೀರ್ ಅವರಿಂದ ಮಾಹಿತಿಯನ್ನ ಪಡೆದುಕೊಂಡರು. ಈ ವೇಳೆ ಜಿಲ್ಲಾಧಿಕಾರಿ ದರ್ಶನ್, ಮುಡಾ ಅಧ್ಯಕ್ಷ ಸದಾಶಿವ, ಮತ್ತಿತರರು ಉಪಸ್ಥಿತರಿದ್ದರು.
ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್
ಕುಂದಾಪುರ: ಕರಾವಳಿಯಲ್ಲಿ ಹೈಕೋರ್ಟ್ ಸ್ಥಾಪನೆಗೆ ಒತ್ತಾಯಿಸಿ ದ.ಕ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಕೀಲರ ಸಂಘಗಳಿಂದ ನಡೆಯುತ್ತಿರುವ ಅಂಚೆ ಕಾರ್ಡ್ ಚಳವಳಿಯ ಭಾಗವಾಗಿ ಕುಂದಾಪುರದಲ್ಲೂ ಪತ್ರ ಚಳವಳಿ ಶುಕ್ರವಾರ ನಡೆಯಿತು. ಬಹುಕಾಲದ ಬೇಡಿಕೆಗೆ ಎಲ್ಲಾ ಪಕ್ಷಗಳ ನಾಯಕರೂ ಬೆಂಬಲ ನೀಡಿದ್ದಾರೆ. ಈ ಭಾಗದಿಂದ ಬಹಳಷ್ಟು ವ್ಯಾಜ್ಯಗಳು ಕೋರ್ಟ್ಗೆ ಹೋಗುತ್ತಿದ್ದು, ಈ ನಿಟ್ಟಿನಲ್ಲಿ ಪ್ರತಿ ವಿಚಾರಣೆಗೂ ಬೆಂಗಳೂರಿಗೆ ತೆರಳುವುದರಿಂದ ಖರ್ಚು ವೆಚ್ಚಗಳು
ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್ಗಳ ಅಂತರದಿAದ ಗೆದ್ದು ಚಾಂಪಿಯನ್ ಪಟ್ಟವನ್ನು
ಕನ್ನಡ ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಕಾವ್ಯ ಶಾಸ್ತ್ರಿ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಗೌರವಿಸಲಾಯಿತು.ದೇವಳದ ನವದುರ್ಗಾ ಲೇಖನ ಮಂಟಪದಲ್ಲಿ ತಂದೆ-ತಾಯಿ ಜೊತೆ ನವದುರ್ಗಾ ಲೇಖನವನ್ನು ಬರೆದು ಶಾಶ್ವತ ಸೇವೆಯನ್ನು
ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಕೃತಕ ಕಾಲನ್ನು ಇಂದು ದಿನಾಂಕ 14-10-2025 ರಂದು ಕಾಪು ಶಾಸಕ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು. ಕುರ್ಕಾಲು ಗ್ರಾಮದ ಸದಾಶಿವ ಅಂಚನ್ ಹಾಗೂ ಪಡುಬೆಳ್ಳೆ ಗ್ರಾಮ ನಿವಾಸಿ ಗಿರಿಜಾ ಪೂಜಾರಿ ಸೇರಿದಂತೆ ಒಟ್ಟು 2 ಫಲಾನುಭವಿಗಳಿಗೆ ಕೃತಕ ಕಾಲನ್ನು ವಿತರಿಸಲಾಯಿತು. ಈ
ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 14-10-2025 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲೇ ಇಲೆಕ್ಟ್ರಿಕ್
ಪಡುಬಿದ್ರಿ:ಯುವ ವಾಹಿನಿ ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31ಹಾಗೂ ಫೆಬ್ರವರಿ 01ನೇ ತಾರೀಕು ಅಂತರ್ ರಾಷ್ಟ್ರೀಯ ಮಟ್ಟದ ಬಿಲ್ಲವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದರ ಪೂರ್ವಬಾವಿಯಾಗಿ ಅದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕ್ರಿಕೆಟ್ ತರಬೇತುದಾರರಾದ ವೈ.ಉದಯ ಕುಮಾರ್




























