Home Posts tagged #v4newskarnataka (Page 197)

ನಾಗಮಂಗಲ : ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಸಾವು

ದೇವಲಾಪುರ ಸಮೀಪ ಇರುವ ದೇವರಹಳ್ಳಿ ಗ್ರಾಮದ ರಸ್ತೆ ಕಾಮಗಾರಿ ನಡೆಯುತ್ತಿದ್ದು ಟಿಪ್ಪರ್ ಹರಿದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಗಮಂಗಲ ತಾಲ್ಲೂಕಿನ ದೇವಲಾಪುರ ಹೋಬಳಿಯ ದೇವರಹಳ್ಳಿ ಗ್ರಾಮದ ಬಳಿ ಕಲ್ಲು ತುಂಬಿದ ಟಿಪ್ಪರ್ ಹರಿದಿರುವ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಸಾವನಪ್ಪಿರುವ ದುರ್ದೈವಿ ಬಳಪದಬಂಡಿಕೊಪ್ಪಲು ಗ್ರಾಮದ

ಕಡಲ್ಕೋರೆತ ತಡೆಗಟ್ಟಲು ಜಿಲ್ಲಾಡಳಿತ ಕಾಳಜಿ ವಹಿಸುತ್ತಿಲ್ಲ : ಯು.ಟಿ.ಖಾದರ್

ಜಿಲ್ಲೆಯಲ್ಲಿ ಕಡಲ್ಕೋರೆತ ತಡೆಗಟ್ಟಲು ಜಿಲ್ಲಾಡಳಿತ ಯಾವುದೇ ರೀತಿಯಲ್ಲೂ ಕಾಳಜಿ ವಹಿಸಿದಂತೆ ತೋರುತ್ತಿಲ್ಲ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಉಳ್ಳಾಲ, ಸೋಮೇಶ್ವರ್ ಬೀಚ್ ನಲ್ಲಿ ರಸ್ತೆಗಳು ಸಮುದ್ರ ಪಾಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋಟ್ಯಾಂತರ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಎಲ್ಲಾವೂ ಸಮುದ್ರ ಪಾಲಾಗುತ್ತಿದೆ. ಶಾಶ್ವತ ಪರಿಹಾರದ ಬಗ್ಗೆ

ಯಾರಿಗೂ ಹೇಳ್ಬೇಡಿ ಆಡಿಯೋ ನಕಲಿ ಅಥವಾ ಅಸಲಿಯೇ ಸಿಎಂ ಸ್ಪಷ್ಟ ಪಡಿಸಲಿ: ಯು.ಟಿ.ಖಾದರ್

 ಬಿಜೆಪಿ ರಾಜ್ಯಾಧ್ಯಕ್ಷರ ಆಡಿಯೋ ನಕಲಿ ಅಥವಾ ಅಸಲಿಯೇ ಎಂದು ಮುಖ್ಯ ಮಂತ್ರಿ ಸ್ಪಷ್ಟ ಪಡಿಸಬೇಕಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಹಾಲಿ ಸಿ.ಎಂ ಯಡಿಯೂರಪ್ಪ ಇನ್ನೂ ಮುಂದುವರಿಯುತ್ತಾರೋ ಇಲ್ಲವೋ ಎನ್ನುವುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟವಾಗಿ ತಿಳಿಸಲಿ ಯು.ಟಿ.ಖಾದರ್ ಅವರು ಹೇಳಿದರು. ಇನ್ನು ಕಾಂಗ್ರೆಸ್‌ನಲ್ಲಿ ಯಾವುದೇ ಬಣವಿಲ್ಲ, ಎಲ್ಲಾರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಕೆಲಸ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಸಿಕೆ ವಿತರಣೆಯಲ್ಲಿ ವಿಫಲ: ಯು.ಟಿ.ಖಾದರ್ ಆರೋಪ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಸಿಕೆ ವಿತರಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ದಿನ ಸುಮಾರು ಒಂದೂವರೆ ಲಕ್ಷ ಡೋಸ್ ಲಸಿಕೆ ಅಗತ್ಯ ಇದೆ.ಆದರೆ ಸರಬರಾಜಾಗುತ್ತಿರುವುದು ಒಂದು ವಾರಕ್ಕೆ 50 ಸಾವಿರ.ಇದರಿಂದಾಗಿ ಜನಸಾಮಾನ್ಯರು ಲಸಿಕೆಗಾಗಿ ಪರದಾಡುವಂತಾಗಿದೆ. ಸರಕಾರ ಜನಸಾಮಾನ್ಯರ ಈ ರೀತಿಯ ಅಗತ್ಯಗಳ ಬಗ್ಗೆ ,ಸಮಸ್ಯೆ

ಮೂಲಭೂತ ಸೌಕರ್ಯ ವಂಚಿತ ಸಿರಿಬಾಗಿಲು: ಸೇತುವೆ ಇಲ್ಲದೆ ಗ್ರಾಮದ ಜನರ ಪರದಾಟ

ಮಳೆಗಾಲ ಬಂತೆಂದರೆ ಸಾಕು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಿರಿಬಾಗಿಲು ಎನ್ನುವ ಗ್ರಾಮ ಇತರ ಪ್ರದೇಶಗಳ ಸಂಪರ್ಕವನ್ನೇ ಕಳೆದುಕೊಂಡು ದ್ವೀಪವಾಗಿ ಬಿಡುತ್ತದೆ. ಶಿರಾಢಿಘಾಟ್ ನ ಮಧ್ಯಭಾಗದಲ್ಲಿರುವ ಈ ಗ್ರಾಮದ ಸುತ್ತ ಮೂರು ಹೊಳೆಗಳು ಹರಿಯುತ್ತಿದೆ, ಸೇತುವೆಯಿಲ್ಲದ ಕಾರಣ ಮಳೆಗಾಲದಲ್ಲಿ ಈ ಹೊಳೆಗಳು ತುಂಬಿ ಹರಿಯುವ ಕಾರಣ ಇಲ್ಲಿನ ಜನರಿಗೆ ಅಗತ್ಯ ಕಾರ್ಯಗಳಿಗಾಗಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಾಗಲಾರದ ಸಮಸ್ಯೆ ಇಲ್ಲಿ ವರ್ಷದಿಂದ ವರ್ಷಕ್ಕೆ

ಬೆಳ್ತಂಗಡಿಯಲ್ಲಿ ಬಿಜೆಪಿ ಮಂಡಲದಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಕೋವಿಡ್ನ 2 ನೆ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ದೇಶ ಅಂದರೆ ಅದು ನರೇಂದ್ರ ಮೋದಿ ಸರಕಾರದ ಭಾರತ ದೇಶ, ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅಲ್ಲದೆ ಬರೀ ಮೂರು ವರ್ಷದಲ್ಲಿ ಬೆಳ್ತಂಗಡಿ

ರಾಜ್ಯದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಯಲಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಾರ್ಕಳ: ರಾಜ್ಯದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಸೆ ಬಗೆಹರಿಯಲಿದೆ. ರಾಜ್ಯದಲ್ಲಿ ಒಟ್ಟು 15 ಲಕ್ಷ ಹೆಕ್ಟೇರ್ ಪ್ರದೇಶವು ಡೀಮ್ಡ್ ಫಾರೆಸ್ಟ್ ಒಳಗೊಂಡಿದ್ದು, ಜಿಲ್ಲೆಯಲ್ಲಿ 34ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್‌ನಲ್ಲಿದೆ. ಅದನ್ನು ಮುಕ್ತ ಮಾಡುವುದು ಸರಕಾರದ ಬದ್ಧತೆಯಾಗಿದೆ. ಕುಮ್ಕಿ ಸಮಸ್ಸೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರದ ಮುಂದಿಡಲಾಗಿದೆ. ಹಿಂದಿನ ಕಾಂಗ್ರೆಸ್ ಸರಕಾರದ ಇದರ ಬಗ್ಗೆ ನಿರ್ಲಕ್ಷ್ಯ ತೋರಿತ್ತೆಂದು ಧಾರ್ಮಿಕ ದತ್ತಿ ಸಚಿವ ಕೋಟಾ

ದ.ಕ. ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ಡಿಡಿಪಿಐ ಮಲ್ಲೇಸ್ವಾಮಿ

ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ 9 ಮಂದಿ ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಡಿಡಿಪಿಐ

ಕೋವಿಡ್ ಹಿನ್ನಲೆ: ತಲಪಾಡಿ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ

ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್‌ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು. ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್‌ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಗಡಿಯ ಚೆಕ್ ಪೋಸ್ಟ್‌ನಲ್ಲಿಯೇ ಮಾಡಲು ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಜಿಲ್ಲಾಡಳಿತ ಸೂಚನೆ

ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಂದ ರ್‍ಯಾಗಿಂಗ್ ಪ್ರಕರಣ 6ವಿದ್ಯಾರ್ಥಿಗಳ ಬಂಧನ

ಮಂಗಳೂರಿನ ಫಳ್ನೀರ್‌ನ ಖಾಸಗಿ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಫಳ್ನೀರ್‌ನಲ್ಲಿರುವ ಖಾಸಗಿ ಕಾಲೇಜಿ ವಿದ್ಯಾರ್ಥಿಗಳಾದ ಶ್ರೀಲಾಲ್ , ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್, ಬಂಧಿತ ಆರೋಪಿಗಳಾಗಿದ್ದಾರೆ. ಜುಲೈ 14ರಂದು ರಾತ್ರಿ 8ಗಂಟೆಗೆ ನಗರದ ಹೋಟೆಲೊಂದರಲ್ಲಿ ರ್‍ಯಾಗಿಂಗ್‌ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು