Home Posts tagged #v4newskarnataka (Page 2)

ಎಂಸಿಸಿ ಬ್ಯಾಂಕಿನಲ್ಲಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗೆ ನಾಯಕತ್ವ ಅಧಿವೇಶನ

ನಾಯಕತ್ವ ಸಾಮಥ್ರ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ಫೆ.19ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು. ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳನ್ನು ಪುಷ್ಪಗುಚ್ಛ ನೀಡಿ

ಮುಂದಿನ ಬಜೆಟ್ ನಲ್ಲಿ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಒತ್ತು: ಮಂಡಳಿಯಲ್ಲಿ ಜನಪ್ರತಿನಿಧಿಗಳ ಬೇಡಿಕೆ

ಮಂಗಳೂರು: ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ ಸೌಧ’ದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಭಾಗವಹಿಸಿ, ಕರಾವಳಿಯ ಅಭಿವೃದ್ಧಿಯನ್ನು

ಕೆಡ್ಡಸ ದಿನಾಚರಣೆ–2026: ಸುಳ್ಯದಲ್ಲಿ ಸಂಭ್ರಮಾಚರಣೆ

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಹಾಗೂ ಮಹಾತ್ಮಗಾಂಧಿ ಮಲ್ನಾಡು ಆಂಗ್ಲಮಾಧ್ಯಮ ಪ್ರೌಢಶಾಲೆ, ಕೊಡಿಯಾಲಬೈಲು ಇವರ ಸಂಯುಕ್ತ ಆಶ್ರಯದಲ್ಲಿ ಕೆಡ್ಡಸ ದಿನಾಚರಣೆ–2026 ಕಾರ್ಯಕ್ರಮವು ಫೆಬ್ರವರಿ 14ರಂದು ಬೆಳಿಗ್ಗೆ 10 ಗಂಟೆಗೆ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದು, ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ವಿಶ್ರಾಂತ ಪ್ರಾಂಶುಪಾಲರಾದ

ಶ್ರೀ ರಾಮಕೃಷ್ಣ ಶಾಲೆಯ ಕಿಂಡರ್ ಗಾರ್ಟನ್ ಮಕ್ಕಳಿಂದ ಬ್ಲೂಮಿಂಗ್ ಬಡ್ಸ್ ಇವೆಂಟ್

ಬಂಟರ ಯಾನೆ ನಾಡವರ ಮಾತ್ರ ಸಂಘದ ವತಿಯಿಂದ ನಡೆಸಲ್ಪಡುತ್ತಿರುವ ಶ್ರೀ ರಾಮಕೃಷ್ಣ ಶಾಲೆಯ ಕಿಂಡರ್ ಗಾರ್ಟನ್ ಮಕ್ಕಳಿಂದ ಬ್ಲೂಮಿಂಗ್ ಬಡ್ಸ್ ಇವೆಂಟ್ ಶನಿವಾರ 31.01.2026ರಂದು ಶಾಲೆಯ ಅಂಗಳದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಅಮೇಜಿಂಗ್ ಕಿಡ್ಸ್ ಸಂಸ್ಥೆಯ ಪ್ರಿನ್ಸಿಪಾಲರಾದ ಮಿಸ್ಸಸ್ ಶಾಯಿನ್ ನೆರವೇರಿಸಿದರು ಅತಿಥಿಯಾಗಿ ಶಾಲಾ ಹಳೆ ವಿದ್ಯಾರ್ಥಿ ಶ್ರೀ. ಗೌರವ ಪಿ. ಭಂಡಾರಿ ಆಗಮಿಸಿದರು. ಶ್ರೀ ರಾಮಕೃಷ್ಣ ಸಂಸ್ಥೆಯ ಸಂಚಾಲಕರಾದ ಡಾ. ಬಿ ಸಂಜೀವ್ ರೈ, ಕಿಂಡರ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಉಚಿತವಾಗಿ 5 ದಿನಗಳ ಸಾರಿ ಫೋಲ್ಡಿಂಗ್ ಹಾಗೂ ಸಾರಿಗೊಂಡೆ ತರಬೇತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಧರ್ಮಸ್ಥಳ. ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು ತಾಲೂಕಿನ ಜಂಟಿ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಯಡಿ ಯೋಜನೆ ಪಾಲುದಾರ ಬಂಧುಗಳಿಗೆ ಉಚಿತವಾಗಿ 5 ದಿನಗಳ ಸಾರಿ ಫೋಲ್ಡಿಂಗ್ ಹಾಗೂ ಸಾರಿಗೊಂಡೆ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ಪತ್ತಿನ ಸಹಕಾರಿ ಸಂಘ

15ನೇ ವಾರ್ಷಿಕೋತ್ಸವ ಸಂಭ್ರಮ “ಬೃಹತ್ ಮಹಿಳಾ ಮೀನುಗಾರರ ಸಮಾವೇಶ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ:ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘ (ರಿ.) ಉಡುಪಿ ಇದರ 15ನೇ ವಾರ್ಷಿಕೋತ್ಸವ ಸಂಭ್ರಮ “ಬೃಹತ್ ಮಹಿಳಾ ಮೀನುಗಾರರ ಸಮಾವೇಶ ಇಂದು 01-02-2026 ರಂದು ಅಜ್ಜರಕಾಡು ಪುರಭವನದಲ್ಲಿ ನಡೆಯಿತು. ಸಮಾವೇಶದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಹಿರಿಯ ಮಹಿಳಾ ಮೀನುಗಾರರಿಗೆ ಸನ್ಮಾನಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಡಾ. ಜಿ.ಶಂಕರ್ ಅಧ್ಯಕ್ಷರು ಡಾ. ಜಿ.ಶಂಕರ್ ಫ್ಯಾಮಿಲಿ

“ಮಂಗಳೂರು ಕ್ಯಾನ್-ವಾಕ್ 2026 – ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಜಾಗೃತಿ ನಡಿಗೆ”

ಮಂಗಳೂರು, ಫೆಬ್ರವರಿ 1, 2026 : – ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆ.ಎಂ.ಸಿ), ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು KMC ಅತ್ತಾವರ ಆಂಕೊಲಾಜಿ ಸೆಂಟರ್, ಇಂಡಿಯನ್ ಕ್ಯಾನ್ಸರ್ ಸೊಸೈಟಿ , ಮಂಗಳೂರು ರನ್ನರ್ಸ್ ಕ್ಲಬ್, ಡೆಕಾಥ್ಲಾನ್ ಮತ್ತು ಭಾರತ್ ಮಾಲ್ ಸಹಯೋಗದೊಂದಿದೆಆಯೋಜಿಸಲಾಗಿದ್ದ “ಮಂಗಳೂರು ಕ್ಯಾನ್-ವಾಕ್ 2026” ನಡಿಗೆಯು ಇಂದು ಬೆಳಿಗ್ಗೆ 6:00 ಗಂಟೆಗೆ ಯಶಸ್ವಿಯಾಗಿ ನಡೆಯಿತು.ಕ್ಯಾನ್ಸರ್

ಮೂಡುಬಿದಿರೆ ಕಂಬಳದಲ್ಲಿ ಜಿಲ್ಲಾಧಿಕಾರಿ ದಶ೯ನ್ ಹೆಚ್. ವಿ ಅಭಿಪ್ರಾಯ

ಮೂಡುಬಿದಿರೆ : ಕಂಬಳಗಳು ಹಬ್ಬದ ವಾತಾವರಣ ಮೂಡಿಸುತ್ತವೆ. ಜಿಲ್ಲೆಗಳು ನಡೆಯುವ ಕಂಬಳಗಳಿಂದ ವ್ಯಾಪಾರ ವ್ಯವಹಾರಗಳು ಜಾಸ್ತಿಯಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅಭಿಪ್ರಾಯಪಟ್ಟರು. ಅವರು ಶಾಸಕ ಉಮಾನಾಥ ಎ. ಕೋಟ್ಯಾನ್ ಅವರ ಸಾರಥ್ಯದಲ್ಲಿ ಮೂಡುಬಿದಿರೆ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ 23ನೇ ವರ್ಷದ ಹೊನಲು ಬೆಳಕಿನ “ಕೋಟಿ-ಚೆನ್ನಯ” ಕಂಬಳೋತ್ಸವದ ಸಭಾ

Shweta Maurya Honored with Doctorate

Bangalore: Shweta Maurya, a renowned social worker, half marathon runner, and model, received a Doctorate honor from the Global Research Foundation, USA, for her social work and humanitarian services. She’s already won several awards, including International Woman Achiever Award 2021, Mrs. World Wide Award 2022, Model of the Year Award 2023, Karnataka Pride Award

ಮಂಗಳೂರು: ಮುಕುಂದ್ ರಿಯಾಲ್ಟಿ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್ ಯೋಜನೆಯ ಅನಾವರಣ

ಮಂಗಳೂರಿನ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿ ಅತ್ಯಪೂರ್ವ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್‌ನÀ ನೂತನ ಯೋಜನೆಯನ್ನು ತಣ್ಣೀರುಬಾವಿ ಬೀಚ್‌ನಲ್ಲಿ ಜರುಗಿದ ಡೆನ್ ಡೆನ್ ಅಂತಾರಾಷ್ಟಿçÃಯ ಮುಕ್ತ ಈಜು ಚಾಂಪಿಯನ್‌ಶಿಪ್ ಸಂದರ್ಭ ಸಾಂಕೇತಿಕವಾಗಿ ಗಾಳಿಪಟ ಹಾರಿಸುವ ಮೂಲಕ ಅನಾವರಣಗೊಳಿಸಲಾಯಿತು. ಆಹ್ವಾನಿತ ಅತಿಥಿಗಳು, ಕ್ರೀಡಾಪಟುಗಳು ಮತ್ತು ಸಂಸ್ಥೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಮುಕುಂದ್ ರಿಯಾಲ್ಟಿಯ ವ್ಯವಸ್ಥಾಪಕ ಪಾಲುದಾರರಾದ ಗುರುದತ್ತ ಶೆಣೈ,