Home Posts tagged #v4newskarnataka (Page 2)

ಬಂಟ್ವಾಳ : ದರೋಡೆ ಪ್ರಕರಣವನ್ನು ಭೇಧಿಸಿದ ದ.ಕ.ಜಿಲ್ಲಾ ಪೊಲೀಸರು

ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ:03/2024 ಕಲಂ: 395, 397, 411 ಭಾ.ದಂ.ಸಂ. ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಗಳ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ತಾಡಿ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಅಶೋಕ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 19ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಪ್ರಧಾನ ಕಾರ್ಯದರ್ಶಿ ಗಂಗಾಧರ್ ಚೇಲಾರ್,ಮೂಡಬಿದ್ರೆ ವಲಯದ ಸಂಚಾಲಕರಾದ ಕುಮಾರ್ ಪೂಜಾರಿ ಹಾಗೂ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಲ್ಕಿ:ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ (ರಿ.)ಇದರ ರಜತ ಮಹೋತ್ಸವವು ಮಾರ್ಚ್ 10ರಂದು ನಡೆಯಲಿದ್ದು, ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್ ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಮಯದಲ್ಲಿ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಗೀತಾಂಜಲಿ ಸುವರ್ಣ ಇವರನ್ನು ಬಿಲ್ಲವರ ಮಹಿಳಾ

ಮಂಗಳೂರು: ನ.16ರಿಂದ 26ರ ವರೆಗೆ ಸಿಟಿಗೋಲ್ಡ್ನಲ್ಲಿ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ಗೆ ಚಾಲನೆ

ಮಂಗಳೂರು: ನ.16ರಿಂದ 26ರ ವರೆಗೆ ಸಿಟಿಗೋಲ್ಡ್ನಲ್ಲಿ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ಗೆ ಚಾಲನೆ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸಿಟಿ ಗೋಲ್ಡ್ ರಜತ ಸಂಭ್ರಮದಲ್ಲಿದ್ದು, ನ.16ರಿಂದ 26ರ ವರೆಗೆ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಮಂಗಳೂರಿನ ಶಾಖೆಯಲ್ಲಿ ಆಯೋಜಿಸಿದ್ದಾರೆ. ಬಿಗ್ಬಾಸ್ ವಿನ್ನರ್, ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಅವರು ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಸಯ್ಯದ್ ಮದನಿ

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗೆ ಕುಂಜತ್ತೂರು ಮಾಡ ಎಂಬಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕುಂಜತ್ತೂರು ಮಾಡ ವಲಯದ ರಘು ಶೆಟ್ಡಿ ಎಂಬವರ ಪುತ್ರ ಸುಮಂತ್ (17) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ.ಕಾಲೇಜಿನಿಂದ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಸುಮಂತ್

ಮಂಗಳೂರು: ಸಹೋದರರಿಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ. ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ ಸಹೋದರಿ ಸುಂದರಿ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಲತಾ ಭಂಡಾರಿಯವರ ಪತಿ ಜಗನಾಥ ಭಂಡಾರಿ ಎಂದಿನಂತೆ ಯಶರಾಜ್ ಬಾರ್‌ಗೆ ಕೆಲಸಕ್ಕೆ ಹೋಗಿದ್ದರು. 4:30 ಕ್ಕೆ ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಕೋಣೆಯಲ್ಲಿ ತಮ್ಮ ಹೆಂಡತಿ ಮತ್ತು ಅತ್ತಿಗೆ

ಭಾವನೆಯ ಬಂಧದಿಂದ ಧರ್ಮ ಬೆಳೆಸೋಣ : ಕೊಂಡೆವೂರು ಶ್ರೀಗಳು

ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ ಮಾತೆಯಿಂದ ಅನೇಕ ಸಜ್ಜನ ಬಂಧುಗಳ ಭಾವನಾತ್ಮಕ ಮತ್ತು ಸರ್ವ ರೀತಿಯ ನೆರವಿನಿಂದ ಅನೇಕ ಚಟುವಟಿಕೆಗಳು

ಕಿಟಕಿ ಪೊರಂನಲ್ಲಿ ಸಿಲುಕಿಕೊಂಡ ವಿಶೇಷಚೇತನ ಬಾಲಕನ ರಕ್ಷಣೆ

ಉಡುಪಿ: ಉಡುಪಿ ನಗರದ ಬ್ರಹ್ಮಗಿರಿಯ ಅಪಾರ್ಟ್ಮೆಂಟ್ ನ ಕಿಟಕಿ ಪೊರಂನಲ್ಲಿ ಎಂಟು ವರ್ಷದ ವಿಶೇಷಚೇತನ ಬಾಲಕ ಸಿಲುಕಿಕೊಂಡಿರುವ ಘಟನೆ ನಡೆದಿದೆ. 11ನೇ ಮಹಡಿಯ ಬಾಲ್ಕನಿ ಮೂಲಕ ಹೊರ ಹೋಗಿ 10ನೇ ಮಹಡಿಯ ಕಿಟಕಿ ಪೋರಂ‌ನಲ್ಲಿ ಸಿಲುಕಿಕೊಂಡಿದ್ದ ಆರುಷ್ ಎಂಬ ಬಾಲಕನನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಅಗ್ನಿಶಾಮಕ ದಳದ ಯಶಸ್ವಿ ಕಾರ್ಯಚರಣೆಯಿಂದ ಆರುಷ್ ಪೋಷಕರು ನಿಟ್ಟುಸಿರು ಬಿಟ್ಟರು.

ಜೈನ ಮುನಿಗಳ ಹತ್ಯೆಗೆ ಪೇಜಾವರ ಶ್ರೀಗಳು ಖಂಡನೆ

ಉಡುಪಿ : ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಇಂದು ಉಡುಪಿಯಲ್ಲಿ ಮಾತನಾಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ವಿಚಾರ ತಿಳಿದು ನನಗೆ ಅತೀವ ದುಃಖವಾಗಿದೆ. ಇದು ಜನತೆಯಲ್ಲಿ ಗಾಬರಿ ಹುಟ್ಟಿಸುವ ಘಟನೆ. ಓರ್ವ ಸಾಧುವನ್ನು ಸ್ವತಂತ್ರ ಭಾರತದಲ್ಲಿ ಈ ರೀತಿ ಹತ್ಯೆ ಮಾಡಿರುವುದು ದುರಂತ. ಹೀಗಾದರೆ ಸಾಮಾನ್ಯ ಜನರ ಪಾಡೇನು? ಇಂತಹ ಕೃತ್ಯ ಎಂದೂ ಎಲ್ಲೆಲ್ಲೂ ನಡೆಯಬಾರದು. ಈ ಘಟನೆಯನ್ನು ತೀಕ್ಷ್ಣ ಮಾತುಗಳಿಂದ ಖಂಡಿಸುತ್ತೇವೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು

ಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್

ಉಡುಪಿ : 1949 ಜುಲೈ 9 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರದಪುನರ್ ರ್ನಿರ್ಮಾಣದ ಧ್ಯೇಯದೊಂದಿಗೆ ಅಧಿಕೃತವಾಗಿ ನೊಂದಾಯಿಸಲ್ಪಟ್ಟು ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಪ್ರತೀ ವರ್ಷ ಎಬಿವಿಪಿ ಈ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿವಸನ್ನಾಗಿ ಆಚರಿಸಿಕೊಂಡು ಬಂದಿದೆ. ಈ ಬಾರಿ ಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಅನ್ನು ರಾಷ್ಟ್ರಾದ್ಯಂತ ಪ್ರತೀ ಶಾಖೆಗಳಲ್ಲಿ ಧ್ವಜಾರೋಹಣ ಮಾಡುವುದರೊಂದಿಗೆ ಕಾರ್ಯಕ್ರಮದ ಸಂಭ್ರಮಾಚರಣೆ