Home Posts tagged #v4newskarnataka (Page 23)

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ

ಸುರತ್ಕಲ್: ಬಂಟರ ಸಂಘ ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಇಲ್ಲಿನ ಬಂಟರ ಭವನದಲ್ಲಿ ಜರುಗಿತು.

ಶಾಸಕರಾದ ಗುರುರಾಜ್ ಗಂಟಿಹೊಳೆ ಗುಜ್ಜಾಡಿ ನಾಯಕವಾಡಿ ಕಡಲ ಕೊರೆತ ವೀಕ್ಷಣೆ

ಬೈಂದೂರು; ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ತ್ರಾಸಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಗುಜ್ಜಾಡಿ, ನಾಯಕವಾಡಿ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಮುದ್ರ ಅಲೆಗಳ ಆರ್ಭಟದಿಂದ ಉಂಟಾದ ಕಡಲ ತೀರದ ಹಾನಿಗಳ ಕುರಿತು‌ ಸ್ಥಳೀಯರು ಹಾಗೂ ಊರಿನ ಪ್ರಮುಖರಿಂದ ಮಾಹಿತಿ ಪಡೆದು. ತುರ್ತು ಪರಿಹಾರದ ಕಾರ್ಯ ಬಗ್ಗೆ ಮುಂಜಾಗ್ರತಾ ಕ್ರಮದ ಕುರಿತು ಚರ್ಚೆ ನಡೆಸಿದರು. ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆ ಹಾಗೂ ‌ಸರಕಾರದ

ಜನಸಂಖ್ಯೆ ತೀವ್ರ ಇಳಿಕೆಯ ಆತಂಕದಲ್ಲಿ ಜಪಾನ್

ನೀವು ಏಕೆ ಮದುವೆ ಆಗುವುದಿಲ್ಲ ಎಂದು ಪ್ರಶ್ನಿಸುತ್ತಿದೆ ಜಪಾನ್ ಸರಕಾರ.ನಿಮ್ಮ ತುಮುಲ ತಿಳಿದರೆ ನಾವು ಕೃತಜ್ಞರು ಎನ್ನುತ್ತ ಜಪಾನ್ ಮಕ್ಕಳು ಮತ್ತು ಕಲ್ಯಾಣ ಸಚಿವೆ ಆಯುಕೋ ಕತೋ ಅವರು ಯುವ ಜನಾಂಗವನ್ನು ಕೇಳುತ್ತ ದೇಶದ ಜನಸಂಖ್ಯೆ ಇಳಿಮುಖವಾಗಿರುವುದಕ್ಕೆ ಪರಿಹಾರ ಹುಡುಕುತ್ತಿದ್ದಾರೆ. ಚಿಲ್ಡ್ರನ್ ಆಂಡ್ ಫ್ಯಾಮಿಲೀಸ್ ಏಜೆನ್ಸಿ ಮೂಲಕ ಜಪಾನ್ ಸರಕಾರವು ಅಲ್ಲಿನ ಯುವ ಜನಾಂಗವು ನಿಮಗೆ ಮದುವೆ ಆಗಲು ಇರುವ ಸಮಸ್ಯೆ ಏನು ಎಂದು ಪ್ರಶ್ನಿಸುತ್ತಿದೆ. ಡೇಟಿಂಗ್, ಮ್ಯಾಚ್

ಮಲ್ಪೆ-ಮೊಳಕಾಲ್ಮೂರು ಹೆದ್ದಾರಿ ಅವ್ಯವಸ್ಥೆಯಿಂದಾಗಿ ಕೃತಕ ನೆರೆ

ಮಲ್ಪೆಯಿಂದ ಉಡುಪಿ ಮೂಲಕ ಮಣಿಪಾಲದ ಮೇಲೆ ಹಾದು ಹೋಗುವ ಮೊಳಕಾಲ್ಮೂರು ಬಳಿ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಆತ್ರಾಡಿ ಬಳಿ ಕೃತಕ ನೆರೆ ಉಂಟಾಗಿದೆ. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಉಂಟಾದ ನೆರೆಯಿಂದ ಆತ್ರಾಡಿಯ ಭಾಗದ ನಿವಾಸಿಗಳ ಮನೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸರಿಯಾದ ಒಳಚರಂಡಿ ವ್ಯವಸ್ಥೆ ನಿರ್ಮಿಸದ ಹಿನ್ನೆಲೆಯಲ್ಲಿ ಮನೆಗೆ ಚರಂಡಿ ನೀರು ನುಗ್ಗಿದ ಪರಿಣಾಮ ಆತ್ರಾಡಿಯ ಸ್ಥಳೀಯ ಜನರು ಆಕ್ರೋಶಗೊಂಡಿದ್ದು, ಸಂಬಂಧಪಟ್ಟವರು ವ್ಯವಸ್ಥೆಯನ್ನು

ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ,ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ

ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು,ಉಡುಪಿ ಜಿಲ್ಲೆಯ ಕೆಮ್ತೂರು ,ಬೊಳ್ಜೆ ಭಾಗ ಸಂಪೂರ್ಣ ಜಲಾವೃತಗೊಂಡಿದೆ. ಪಾಪನಾಶಿನಿ ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ಮನೆಗಳು ಜಾಲಾವೃತಗೊಂಡಿದ್ದು, ಅಗ್ನಿ ಶಾಮಕ ದಳ ಸಿಬಂದಿಗಳು ರಬ್ಬರ್ ಮೂಲಕ ನೆರೆ ಸಂತ್ರಸ್ತರನ್ನ ರಕ್ಚಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆ ತಂದರೂ. ಮಳೆ ಪ್ರಮಾಣ ಜಾಸ್ತಿಯಾಗುತ್ತಿದ್ದು, ನದಿ ನೀರಿ ಮಟ್ಟ ಹೆಚ್ಚಾಗುತ್ತಿರುವುದು ಸ್ಥಳೀಯರ

ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣ,ರಸ್ತೆ ಸಂಚಾರ ಸಂಪೂರ್ಣ ಬಂದ್

ಶಿರೂರು ಟೋಲ್ ಗೇಟ್ ನಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿಂತಿರುವ ಲಾರಿ ಡ್ರೈವರ್ ಗಳ ಗೋಳು ಕೇಳುವವರೇ ಇಲ್ಲದಂತಾಗಿದೆ. ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನಲೆಯಲ್ಲಿ, ರಸ್ತೆ ಸಂಚಾರ ಸಂಪೂರ್ಣ ಬಂದ್ ಅಗಿರುವ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್‌ನಲ್ಲಿ ನೂರಾರು ಲಾರಿಗಳು ಸಾಲು ಸಾಲಾಗಿ ನಿಂತುಕೊಂಡಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಲಾರಿಗಳು ಇಲ್ಲೆ ಬಾಕಿಯಾಗಿದ್ದು, ಲಾರಿ ಡ್ರೈವರ್ ಗಳ ಕೈಯಲ್ಲಿದ್ದ ಹಣ ಹಾಗೂ ಆಹಾರ

ಕಾರ್ಕಳದ ಕ್ರೈಸ್ಟ್‌ಕಿಂಗ್ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ-v4 ನ್ಯೂಸ್ ವಾಹಿನಿಯ ಪತ್ರಕರ್ತ ಖಲೀಲ್ ಅವರಿಗೆ ಸನ್ಮಾನ

ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಕೃಷಿಬಿಂಬ ಪತ್ರಿಕೆಯ ಸಂಪಾದಕರಾದ ರಾಧಾಕೃಷ್ಣ ತೋಡಿಕಾನ ಅವರು ಆಗಮಿಸಿದ್ದು, ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದಾಗಿ ಇಂದು ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯವಾಗಿದೆ. ಪತ್ರಿಕೆಗಳು ಸಮಾಜ, ಆಡಳಿತ ವ್ಯವಸ್ಥೆ

ಕಾರ್ಕಳದ ಹಿಂದೂ ರುದ್ರಭೂಮಿಯ ಮೇಲ್ಚಾವಣಿಗೆ ಬಿದ್ದ ಮರ

ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ರುದ್ರಭೂಮಿಯ ಮೇಲ್ಟಾವಣಿಗೆ ಬಿದ್ದಿರುವ ಘಟನೆ ನಡೆದಿದೆ. ಮರ ಉರುಳಿ ಬಿದ್ದ ಪರಿಣಾಮವಾಗಿ ಅಂದಾಜು 50 ಸಾ. ರೂ. ನಷ್ಟ ಸಂಭವಿಸಿದೆ. ರೆಂಜಾಳ ಮತ್ತು ಸಾಣೂರು ಗ್ರಾಮದ ಮೃತದೇಹಗಳನ್ನು ಸುಡುವ ವೇಳೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ರುದ್ರಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ರಾವ್,

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಹೊಂದಿದ ಶ್ರೀ ಸುಂದರ ಗೌಡ ಅವರಿಗೆ ಎವಿಜಿ ಶಾಲೆಯಲ್ಲಿ ಅಭಿನಂದನೆ

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ

ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಭಾಗದಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿದೆ. ಭಾರಿ ಮಳೆಯಿಂದ ನಗರದಲ್ಲಿನ ಮಳೆನೀರು ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ