Home Posts tagged #v4newskarnataka (Page 58)

ಶಿವಪಾಡಿಯಲ್ಲಿ ಪೌರ ಕಾರ್ಮಿಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಹುಟ್ಟುಹಬ್ಬ ಆಚರಣೆ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗದಲ್ಲಿ, ಯಾಗ ಸಮಿತಿಯ ಅಧ್ಯಕ್ಷರಾಗಿ ಶಿವನ ಸೇವೆಯಲ್ಲಿ ನಿರತರಾಗಿರುವ ಉಡುಪಿ ಶಾಸಕ ಕೆ. ರಘುಪತಿ ಭಟ್, ಫೆಬ್ರವರಿ 24, 2023 ರ ಶುಕ್ರವಾರದಂದು ತಮ್ಮ ಹುಟ್ಟುಹಬ್ಬವನ್ನು ಯಾಗದ ಚಪ್ಪರದಲ್ಲೇ ನಗರಸಭೆಯ ಪೌರ ಕಾರ್ಮಿಕರೊಂದಿಗೆ ಕೂಡಿ ದೀಪವನ್ನು ಬೆಳಗಿಸುವ

ಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಸ್ವಯಂ ಸೇವಕರಾಗಿ ಮಾಹೆಯ ವಿದ್ಯಾರ್ಥಿಗಳ ಆತಿಥ್ಯ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಮೂರನೇ ದಿನ ಫೆಬ್ರವರಿ 24, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಮಧ್ಯಾಹ್ನ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಂಡು ಶ್ರೀ

ಪ್ರಗತಿಪರ ಕೃಷಿಕ ಆಂಡ್ರೊ ಮಿಸ್ಕಿಟ್ ನಿಧನ

ಕಿನ್ನಿಗೋಳಿ: ಪೊಂಪೈ ಪದವಿಪೂರ್ವ ಕಾಲೇಜು ಐಕಳ ಇದರ ವಾಣಿಜ್ಯ ವಿಭಾಗದ ನಿವೃತ ಲ್ಯಾಬ್ ಅಸಿಸ್ಟೆಂಟ್ ಹಾಗೂ ಕಟೀಲು ಸಂತ ಜಾಕೋಬ್ ದೇವಾಲಯದ ಮಾಜಿ ಉಪಾಧ್ಯಕ್ಷರು ಮತ್ತು ಪ್ರಗತಿಪರ ಕೃಷಿಕರು ಆಗಿರುವಂತ ಆಂಡ್ರೊ ಮಿಸ್ಕಿಟ್ ಇಂದು ಬೆಳಿಗ್ಗೆ ನಿಧನರಾದರು. ಅವರು ತೋಟದ ಕೆಲಸದಲ್ಲಿ ತೊಡಗಿರುವ ಸಂದರ್ಭದಲ್ಲಿ ಫೆಬ್ರವರಿ ಒಂದರಂದು ಹೆಜ್ಜೇನು ನೊಣಗಳ ದಾಳಿಗೆ ಸಿಲುಕಿ ತುರ್ತಾಗಿ ಆಸ್ಪತ್ರೆಗೆ ತೀವ್ರ ನಿಗಾ ಘಟಕಕ್ಕೆ ಸೇರಿಸಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ

ಕಿನ್ನಿಗೋಳಿ : ಬಲಿಪ ನಾರಾಯಣ ಮತ್ತು ವೇಷಧಾರಿ ಅಂಬಾತನಯ ಮುದ್ರಾಡಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಕಿನ್ನಿಗೋಳಿ: ಯಕ್ಷಲಹರಿ(ರಿ) ಕಿನ್ನಿಗೋಳಿ, ದ.ಕ. ಮತು ವಿಜಯ ಕಲಾವಿದರು ಕಿನ್ನಿಗೋಳಿ ಹಾಗು ಯುಗಪುರುಷ ಕಿನ್ನಿಗೋಳಿ ಇದರ ವತಿಯಿಂದ ಗುರುವಾರ ಸಂಜೆ.5-30ಕ್ಕೆ ಗಂಟೆಗೆ ಯುಗಪುರುಷದ ಸಭಾಭವನದಲ್ಲಿ ತೆಂಕುತಿಟ್ಟು ಯಕ್ಷರಂಗದ ಭೀಷ್ಮರೆಂದೇ ಖ್ಯಾತರಾದ ಬಲಿಪ ನಾರಾಯಣ ಭಾಗವತರ ಮತ್ತು ಕವಿ,ಪ್ರಸಂಗಕರ್ತ,ಅರ್ಥಧಾರಿ ವೇಷಧಾರಿ ಅಂಬಾತನಯ ಮುದ್ರಾಡಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮನ್ನು ನಡೆಯಲಾಯಿತು. ಕಾರ್ಯಕ್ರಮದಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ದಿನ 2

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ತಿಲಹೋಮ, ಪವಮಾನ ಹೋಮ, ಕೂಷ್ಮಂಡ ಹೋಮ, ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ವಟು ಆರಾಧನೆ, ಪ್ರಸನ್ನಪೂಜೆ, ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಏಕ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ 2ನೇ ದಿನದ ಸಭಾಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 23, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಎರಡನೇ ದಿನದ ಸಭಾಕಾರ್ಯಕ್ರಮವನ್ನು ಕೃಷ್ಣಪ್ಪ ಸಾಮಂತ ಸ್ಮಾರಕ ಸರಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯ ಸಂಸ್ಥಾಪಕರಾದ ಶ್ರೀಧರ್ ಕೆ. ಸಾಮಂತ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ರಘುಪತಿ ಭಟ್, ಬೆಂಗಳೂರಿನ ಬಾಲ ವಾಗ್ಮಿ ಕು. ಹಾರಿಕಾ ಮಂಜುನಾಥ್, ಉಡುಪಿಯ ಶಿವಾನಿ ಡೈಗ್ನೋಸ್ಟಿಕ್

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 3ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಮೂರನೇ ದಿನವಾದ ಫೆಬ್ರವರಿ 24, 2023 ರ ಶುಕ್ರವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 2ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ತಿಲಹೋಮ, ಪವಮಾನ ಹೋಮ, ಕೂಷ್ಮಂಡ ಹೋಮ, ನವಕಪ್ರಧಾನ ಹೋಮಪುರಸ್ಸರ ನಾವಕಲಶ ಅಭಿಷೇಕ, ವಟು ಆರಾಧನೆ, ಪ್ರಸನ್ನಪೂಜೆ, ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಏಕ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ದಿನ 1

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಶುಭಾರಂಭಗೊಂಡ ಅತಿರುದ್ರ ಮಹಾಯಾಗ, ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಅರಣೀ ಮಥನಪೂರ್ವಕ ಅಗ್ನಿ ಜನನ, ಸಪರಿವಾರ ಶ್ರೀ ಉಮಾಮಹೇಶ್ವರ ದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ

ಫೆ.25 ಮತ್ತು 26 : ವಿಷನ್-2023 ಮತ್ತು ಸಾನಿಧ್ಯ ಉತ್ಸವ

ಮಂಗಳೂರಿನ ಶಕ್ತಿನಗರದ ಸಾನಿಧ್ಯ ರೆಸಿಡೆನ್ಸಿಯಲ್ ಸ್ಕೂಲ್‍ನಲ್ಲಿ ವಿಷನ್-2023 ಹಾಗೂ ಸಾನಿಧ್ಯ ಉತ್ಸವ ಕಾರ್ಯಕ್ರಮವು ಫೆ.25 ಮತ್ತು 26ರಂದು ನಗರದ ಕದ್ರಿ ಉದ್ಯಾನದಲ್ಲಿ ನಡೆಯಲಿದೆ ಎಂದು ಸಾನಿಧ್ಯ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಮಾನಸಿಕ ಭಿನ್ನ ಸಾಮಥ್ರ್ಯದ ಮಕ್ಕಳಿಗೂ ವಿಶೇಷ ಶಾಲೆಗಳ ಅವಕಾಶ ದೊರಕಬೇಕು. ಆ