Home Posts tagged #v4newskarnataka (Page 67)

ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಾಮಣಿಕ ಪ್ರಯತ್ನ ಮಾಡ್ತೇವೆ : ಜಿ.ಎ ಶಂಸುದ್ದೀನ್ ಅಜ್ಜಿನಡ್ಕ

ಪುತ್ತೂರು:- ಕರ್ನಾಟಕ ರಾಜ್ಯದಲ್ಲಿ ಮುಂಬರಲಿರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರೇ ಆದರೂ ನಾವೆಲ್ಲರೂ ಪಕ್ಷ ಮುಖ್ಯ ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಾಮಾಣಿಕವಾಗಿ ಗೆಲ್ಲಿಸಲು ಪ್ರಯತ್ನ ಮಾಡ್ತೇವೆ ಮತ್ತು ಸಂಘಟಿತರಾಗಿ ಕಾಂಗ್ರೆಸ್ ಪಕ್ಷವನ್ನು

ಅಮಿತ್ ಶಾ ಆಗಮನ ಹಿನ್ನಲೆ : ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ಚಪ್ಪರಮುಹೂರ್ತ

ಪುತ್ತೂರಿನಲ್ಲಿ ಫೆ.10 ರಿಂದ ನಡೆಯುವ ಕೃಷಿಯಂತ್ರ ಮೇಳ ಹಾಗೂ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವಕ್ಕೆ ಅಮಿತ್ ಶಾ ಭೇಟಿ ಹಿನ್ನಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯುವ ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ಸಭಾ ಕಾರ್ಯಕ್ರಮ ವೇದಿಕೆಗೆ ಗುದ್ದಲಿಪೂಜೆ ಚಪ್ಪರ ಮುಹೂರ್ತ ಸೋಮವಾರ ನಡೆಯಿತು. ಪುತ್ತೂರು ಶಾಸಕಸಂಜಿವ ಮಠಂದೂರು ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಬಿಜೆಪಿ ನಗರ ಮಂಡಲ

ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು: ಡಾ. ಜಗದೀಶ್ ಬಾಳ

ಉಜಿರೆ, : ಮುಂದಿನ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿದ ಅಭಿವೃದ್ಧಿ ಮಾತ್ರ ಸುಸ್ಥಿರ ಅಭಿವೃದ್ಧಿ ಎಂದು ಪರಿಗಣಿಸಲ್ಪಡುತ್ತದೆ. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು ಎಂದು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ್ ಬಾಳ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ

ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಉಜಿರೆ, ಫೆ.5: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರದ ಕಾರ್ಯಕ್ರಮಗಳು ಮುಂಜಾನೆ ಉದಯರಾಗದೊಂದಿಗೆ ಪ್ರಾರಂಭಗೊಂಡವು.  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದ ಡಿ.ಬಿ. ಪ್ರಕಾಶ ದೇವಾಡಿಗ ಅವರು ಸ್ಯಾಕ್ಸೋಫೋನ್ ವಾದನದ ಮೂಲಕ ಭಕ್ತಿಭಾವದ

ಸಮ್ಮೇಳನಕ್ಕೆ ಮೆರಗು ನೀಡಿದ ‘ಕಲಾವೈಭವ’

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿಗಳು ‘ಕಲಾವೈಭವ’ ನೃತ್ಯದ ಮೂಲಕ ಕಲಾರಾಧಕರನ್ನು ರಂಜಿಸಿದರು. ಕಲಾಕೇಂದ್ರದ ಒಟ್ಟು 200 ಮಂದಿ ವಿದ್ಯಾರ್ಥಿಗಳು ತಂಡೋಪತಂಡವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಕೇರಳ ಶೈಲಿಯ ಮೋಹಿನಿಯಾಟ್ಟಂ, ಶಿವತಾಂಡವ ನೃತ್ಯ, ಗುಜರಾತಿನ ಗರ್ಬಾ ದಾಂಡ್ಯ, ಕಥಕ್ ಹೀಗೆ ವಿವಿಧ ರೀತಿಯ

ಸಾಹಿತ್ಯ ಸಮ್ಮೇಳನದಲ್ಲಿ ಮನತಣಿಸಿದ ತಾಳಮದ್ದಳೆ

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಇದರ ವತಿಯಿಂದ ತಾಳಮದ್ದಳೆ ನಡೆಯಿತು. ಭಾಸ್ಕರ ಬಾರ್ಯ ಅವರು ನಿರ್ದೇಶಿಸಿರುವ ‘ಯಕ್ಷಭ್ರಾತೃ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು. ಇವರು ಕಳೆದ 17 ವರ್ಷಗಳಿಂದ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ತಂಡವು ಮಹಿಳೆಯರ ಭಾಗವತಿಕೆಯಿಂದಲೇ ಪ್ರಸಿದ್ಧಿ

ಸಾಹಿತ್ಯ ಸಂಭ್ರಮದಲ್ಲಿ ರಸಮಂಜರಿ ಕಾರ್ಯಕ್ರಮ

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಗೀತಲಹರಿ’ ಸಂಗೀತ ಕಾರ್ಯಕ್ರಮವನ್ನು ಗಾಯಕಿ ಅನಸೂಯ ದೇವಸ್ಥಳಿ ಅವರು ನಡೆಸಿಕೊಟ್ಟರು. “ಮನವನ್ನು ತಣಿಸುವ ಮೋಹನಸೂತ್ರ”, “ಅವಳಿಲ್ಲಿಗೆ ಬಂದಾಗ”, “ಮಣ್ಣಿನಲಿ ಮಾಡಿರಲಿ ತನುವಿನಲಿ ನೀ ಕುಳಿತು”, “ಬಾರೋ ವಸಂತ”, “ಶೂದಷಚೈತ್ರದ ಸುಂದರಿ ನೀನು” ಹಾಡುಗಳಿಗೆ ಪ್ರೇಕ್ಷಕರು ಚಪ್ಪಾಳೆಯ

ಸಾಹಿತ್ಯ ಸಂಭ್ರಮದಲ್ಲಿ ರಸಮಂಜರಿ ಕಾರ್ಯಕ್ರಮ

ಉಜಿರೆ, ಫೆ: ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಗೀತಲಹರಿ’ ಸಂಗೀತ ಕಾರ್ಯಕ್ರಮವನ್ನು ಗಾಯಕಿ ಅನಸೂಯ ದೇವಸ್ಥಳಿ ಅವರು ನಡೆಸಿಕೊಟ್ಟರು. “ಮನವನ್ನು ತಣಿಸುವ ಮೋಹನಸೂತ್ರ”, “ಅವಳಿಲ್ಲಿಗೆ ಬಂದಾಗ”, “ಮಣ್ಣಿನಲಿ ಮಾಡಿರಲಿ ತನುವಿನಲಿ ನೀ ಕುಳಿತು”, “ಬಾರೋ ವಸಂತ”, “ಶೂದಷಚೈತ್ರದ ಸುಂದರಿ ನೀನು” ಹಾಡುಗಳಿಗೆ ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆಗೈದರು. ತಬಲಾದಲ್ಲಿ ಗೌರವ್

ಸಾಹಿತ್ಯ ಸಮ್ಮೇಳನದಲ್ಲಿ ಮನಸೆಳೆದ ನೃತ್ಯೋತ್ಸವ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಇಪ್ಪತ್ತೈದನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನ ಶುಕ್ರವಾರದಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರ ತಂಡ ನೃತ್ಯ ರೂಪಕದ ಮೂಲಕ ಕಲಾ ಆರಾಧಕರನ್ನು ಮೂಕವಿಸ್ಮಿತರನ್ನಾಗಿಸಿತು. ವಿದುಷಿ ಶಾಲಿನಿ ಆತ್ಮಭೂಷಣ ನಿರ್ದೇಶನದಲ್ಲಿ ಹತ್ತೊಂಬತ್ತು ಮಂದಿ ಕಲಾವಿದರು ತಂಡ ತಂಡವಾಗಿ ‘ನೃತ್ಯೋsಹಂ’ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ಪ್ರಸ್ತುತಪಡಿಸಿದರು.   ಸರ್ವ ದೇವರ ಸಂತೃಪ್ತಿಗೆಂದು ಪುಷ್ಪಾಂಜಲಿ

ಸಾಹಿತ್ಯ ಸಮ್ಮೇಳನ: ಸನ್ಮಾನ ಕಾರ್ಯಕ್ರಮ

ಉಜಿರೆ, ಫೆ.4: ಸಾಹಿತ್ಯ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿವಿಧ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಸಮ್ಮಾನಿಸುವುದರಿಂದ ಅವರ ಸಾಧನೆಗೆ ಇನ್ನಷ್ಟು ಸ್ಫೂರ್ತಿ ನೀಡಿದಂತಾಗುತ್ತದೆ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಹೇಳಿದರು. ಅವರು ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಸಾರಾ ಅಬೂಬಕ್ಕರ್