Home Posts tagged #v4newskarnataka (Page 72)

ದೇರಳಕಟ್ಟೆ ಫ್ಲಾಟ್‍ನಲ್ಲಿ ತಪ್ಪಿದ ಭಾರೀ ಅಗ್ನಿ ಅವಘಢ

ಉಳ್ಳಾಲ: ದೇರಳಕಟ್ಟೆ ಎರಡು ಆಸ್ಪತ್ರೆಗಳ ನಡುವೆ ಇರುವ ಫ್ಲಾಟ್ ಒಂದರಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಫ್ಲಾಟ್ ನ ಮೆನೇಜರ್ ಸಮಯಪ್ರಜ್ಞೆಯಿಂದ 100ಕ್ಕೂ ಅಧಿಕ ಮಂದಿಯಿರುವ 13 ಮಹಡಿಗಳ ಫ್ಲಾಟ್‍ನಲ್ಲಿ ಅಗ್ನಿ ದುರಂತ ತಪ್ಪಿದೆ. ದೇರಳಕಟ್ಟೆ ಕ್ಷೇಮ ಆಸ್ಪತ್ರೆ ಬಳಿಯಿರುವ ಫ್ಲಾಮ ನೆಸ್ಟ್ ಫ್ಲಾಟ್‍ನಲ್ಲಿ ಅಗ್ನಿ ಅವಘಢ

ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯ ವರ್ತನೆ ಪ್ರಕರಣ : ಮೂಲ್ಕಿ- ಕೆರೆಕಾಡು ಗ್ರಾಮಸ್ಥರಿಂದ ಪೊಲೀಸ್ ಠಾಣೆಗೆ ಮುತ್ತಿಗೆ

ಮೂಲ್ಕಿ- ಕಳೆದ ಕೆಳ ದಿನಗಳ ಹಿಂದೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಾಡು ಎಂಬಲ್ಲಿ ಆರೋಪಿ ಹಳೆಯಂಗಡಿ ಇಂದಿರಾ ನಗರದ ನಿವಾಸಿ ದಾವುದ್ ಹಕೀಮ್ ಎಂಬಾತ ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಲ್ಕಿ ಪೆÇಲೀಸರು ಪ್ರಕರಣದ ತನಿಖೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕೆರೆಕಾಡು ಗ್ರಾಮಸ್ಥರು ಮುಲ್ಕಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಮುಲ್ಕಿ

ಗೂಂಡಾ ವರ್ತನೆಗೆ ಆಮ್ ಆದ್ಮಿ ಖಂಡನೆ

ಮಂಗಳೂರು : ಹಿಂದುತ್ವ ಸಂಘಟನೆಗಳಿಂದ ನಡೆದಿರುವ ಅನೈತಿಕ ಪೊಲೀಸ್ ಗಿರಿ ಗೂಂಡಾವರ್ತನೆ ಆಗಿದ್ದು ಖಂಡನೀಯವಾಗಿದ್ದು, ಕಾನೂನು ಕೈಗೆತ್ತಿಗೊಳ್ಳಲು ಪೊಲೀಸರು ಅವಕಾಶ ನೀಡಬಾರದು ಎಂದು ಆಮ್ ಆದ್ಮಿ ಹೇಳಿದೆ. ಚುನಾವಣೆ ಹತ್ತಿರ ಆಗುತ್ತಿರುವಂತೆ ಕರಾವಳಿಯಲ್ಲಿ ಅನೈತಿಕ ಗೂಂಡಾಗಿರಿ, ಕೋಮು ವೈಷಮ್ಯದ ಘಟನೆಗಳು ನಡೆಯುತ್ತಿದೆ. ಕೋಮು ದ್ವೇಷವನ್ನು ಹರಡುವ ಮೂಲಕ ಮತಗಳಿಸುವ ಕೆಟ್ಟ ರಾಜಕೀಯ ನಡೆಯುತ್ತಿರುವುದು ಶೋಚನೀಯವಾಗಿದೆ. ರಾಜಕೀಯ ಲಾಭಗೊಸ್ಕರ ಧರ್ಮವನ್ನು ಬಳಕೆ

ಮಂಗಳೂರು ವಿವಿ ಪದವಿ ಫಲಿತಾಂಶ ವಿಳಂಬ : ರಾಜೀನಾಮೆ ಮುಂದಾದ ಕುಲಸಚಿವರು

ಉಳ್ಳಾಲ: ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಫಲಿತಾಂಶ ವಿಳಂಬ ಖಂಡಿಸಿ ಕೊಣಾಜೆ ಮಂಗಳೂರು ವಿ.ವಿ ಆಡಳಿತ ಕಚೇರಿಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ಇಂದು ನಡೆದಿದೆ. ಈ ನಡುವೆ ಆಡಳಿತ ಕಚೇರಿಯಲ್ಲಿ ನಡೆಯುತ್ತಿದ್ದ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸ್ರು ತಡೆಹಿಡಿದಿದ್ದಾರೆ. ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯ್ಲ ,ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ

ಗಬ್ಬೆದ್ದ ಸ್ಮಾರ್ಟ್ ಸಿಟಿ ; ಡ್ರೈನೇಜ್ ರಾಡಿಯಲ್ಲಿ ಜನರನ್ನು ಮೀಯಿಸಿದ ಅಧಿಕಾರಸ್ಥರು !

ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ವೃತ್ತದಲ್ಲಿ ಒಂದು ವಾರದಿಂದ ಡ್ರೈನೇಜ್ ನೀರು ಮಳೆಗಾಲದ ರೀತಿ ಉಕ್ಕುತ್ತಾ ರಸ್ತೆಯಲ್ಲಿ ರಾಡಿಯೆಬ್ಬಿಸಿದೆ. ಜನರು ಅದೇ ಟಾಯ್ಲಟ್ ನೀರಿನಲ್ಲಿ ಕೈಕಾಲಿಗೆ ಅಭಿಷೇಕ ಮಾಡಿಕೊಂಡು ಮುಖ ಮುಚ್ಚಿಕೊಂಡು ನಡೆದುಕೊಂಡು ಹೋಗುತ್ತಿದ್ದಾರೆ. ನಾಲ್ಕು ದಿನಗಳ ಹಿಂದೆ ಪಾಲಿಕೆಯ ಕಾರ್ಮಿಕರು ಬಂದು ಅಲ್ಲೇನೋ ಪೈಪ್ ಹಾಕಿ ಏನೋ ಕೆರೆಯುತ್ತಿದ್ದರು. ಡ್ರೈನೇಜ್ ನೀರು ಮಾತ್ರ ನಿಂತಿರಲಿಲ್ಲ. ಅಲ್ಲಿದ್ದ ಪಾಲಿಕೆಯ ಅಧಿಕಾರಿಗಳು ಪೈ ಸೇಲ್ಸ್ ಕಟ್ಟಡದ

ಸ್ಮಾರ್ಟ್ ಸಿಟಿ ಮಂಗಳೂರಿನ ಗುಂಡಿ ಮಹಿಮೆ, ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ

ಮಂಗಳೂರು ನಗರದ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದ ಘಟನೆ ನಡೆದಿದೆ. ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಮಹಿಳೆ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾಮಗಾರಿಯ ನಿಮಿತ್ತ ಅಗೆಯಲ್ಪಟ್ಟ ಈ ಗುಂಡಿಯನ್ನು ಮುಚ್ಚದೆ ನಿರ್ಲಕ್ಷ್ಯ ತೋರಿರುವ ಆಡಳಿತ ವ್ಯವಸ್ಥೆಯ ವಿರುದ್ಧ ಜನರು ತೀವ್ರ ಆಕ್ರೋಶ

ಕಾರವಾರ: ದನಗಳನ್ನು ಬೇಟೆಯಾಡುತ್ತಿದ್ದ ಹುಲಿ ಬೋನಿಗೆ

ಕಾರವಾರ ತಾಲೂಕಿನ ಉಳವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಂದ್ರಾಳಿ ಮೊಳೆ ಊರುಗಳಲ್ಲಿ ಸಾಕು ದನಗಳ ಬೇಟೆ ಆಡುತ್ತಿದ್ದ ಹುಲಿಯನ್ನು ಗುಂದ ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಳೆದ 15 ದಿನಗಳಿಂದ ಹುಲಿಯೊಂದು ರೈತರ ದನದ ಕೊಟ್ಟಿಗೆಗೆ ಬಂದು ರಾತ್ರಿ ವೇಳೆ ದನಗಳನ್ನು ಕೊಂದು ಹೊತ್ತೊಯ್ಯುತ್ತಿತ್ತು. ಇಲ್ಲವೇ ತಿಂದು ಅರೆಜೀವ ಮಾಡಿ ಹೋಗುತ್ತಿತ್ತು. ಇದರಿಂದ ಬಡ ರೈತರು ಕಂಗಾಲಾಗಿ ಹೋಗಿದ್ದರ. ಅರಣ್ಯ ಇಲಾಖೆಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದರು.

ಬಂಟ್ವಾಳ : ಕಾರ್ಮಿಕರ ಕೊರತೆಯ ನಡುವೆಯೂ ಗದ್ದೆಯಲ್ಲಿ ನೇಜಿ ನಾಟಿ

ಬಂಟ್ವಾಳ : ಕಾರ್ಮಿಕರ ಕೊರತೆಯ ನಡುವೆಯೂ ಗದ್ದೆಯಲ್ಲಿ ನೇಜಿ ನಾಟಿಯಲ್ಲಿ ತೊಡಗಿಸಿಕೊಂಡಿರುವ ಮೂವತ್ತು ಮಂದಿ ಕಾರ್ಮಿಕರು… ಸೊಂಟ ಬಗ್ಗಿಸಿ ನೇಜಿ ನಾಟಿಗೆ ನಿಂತರೆ ಎರಡು ಗಂಟೆಯಲ್ಲಿ ಮೂರುವರೆ ಎಕರೆ ವಿಸೀರ್ಣದ ಕಂಬಳ ಗದ್ದೆಯಲ್ಲಿ ನಾಟಿ ಕಾರ್ಯ ಪೂರ್ಣ! ಕೃಷಿ ಯಂತ್ರಕ್ಕೂ ಸೆಡ್ಡು ಹೊಡೆಯುವ ರೀತಿಯಲ್ಲಿ ಕೃಷಿ ಕಾರ್ಯದಲ್ಲಿ ನಿರತರಾಗಿರುವ ಈ ಕೃಷಿ ಕಾರ್ಮಿಕರು ಕೊಪ್ಪಳ ಜಿಲೆಯ ಗಂಗಾವತಿ ತಾಲೂಕಿನವರು! ಭತ್ತದ ಬೇಸಾಯವೇ ಪ್ರಧಾನವಾಗಿದ್ದ ತುಳುನಾಡಿನಲ್ಲಿ ಕೃಷಿ

ಆಳ್ವಾಸ್ ಜಾಂಬೂರಿಯಲ್ಲಿ ಬಣ್ಣದ ಬಣ್ಣದ ಹೂ-ಗಿಡಗಳ ಲೋಕ ಸೃಷ್ಟಿ

ವಿದ್ಯಾಗಿರಿಯ ಆಳ್ವಾಸ್ ನ ಕ್ಯಾಂಪಸ್ ನ ಆವರಣದಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಆರಂಭಗೊಳ್ಳಲು ಇನ್ನು ಒಂದು ದಿನವಷ್ಟೇ ಬಾಕಿಯಿದೆ. ಆದರೆ ವಿವಿಧ ಜಾತಿಯ ಬಣ್ಣ ಬಣ್ಣದ ಹೂ-ಗಿಡಗಳಿಂದ ತುಂಬಿದ ಲೋಕವೊಂದು ಈಗಾಗಲೇ ಸೃಷ್ಟಿಯಾಗುವ ಮೂಲಕ ಕಣ್ಮನ ಸೆಳೆಯುತ್ತಿದೆ. ವಿವಿಧ ರಾಷ್ಟ್ರಗಳಿಂದ ಬರುವ ವಿದ್ಯಾರ್ಥಿಗಳು ತರಬೇತುದಾರರಿದ್ದಾರೆ. ಪ್ರದರ್ಶನಗೊಳ್ಳುವ ಕಲಾ ವೈಭವಗಳೂ ಅಷ್ಟೇ… ಅದೂ ಅಂತಾರಾಷ್ಟ್ರೀಯಕ್ಕೆ ಒತ್ತು ನೀಡಲಾಗಿದೆ. ಜೊತೆಗೆ ಇಲ್ಲಿರುವ

ಜಾಂಬೂರಿಗಾಗಿ ಮುಸ್ಲಿಂ ಸೌಹಾರ್ದ ಸಮಿತಿಯಿಂದ 20 ವಾಹನಗಳಲ್ಲಿ 5 ಲಕ್ಷ ಬೆಲೆಬಾಳುವ ಹೊರೆಕಾಣಿಕೆ

ಮೂಡುಬಿದಿರೆ: ವಲಯ ಮುಸ್ಲಿಂ ಸೌಹಾರ್ದ ಸಮಿತಿಯ ವತಿಯಿಂದ 20 ವಾಹನಗಳಲ್ಲಿ 5 ಲಕ್ಷ ಬೆಲೆಬಾಳುವ ಹೊರೆಕಾಣಿಕೆಯನ್ನು ದಫ್ ಕುಣಿತದ ಮೂಲಕ ಹೊರೆಕಾಣಿಕೆಯೊಂದಿಗೆ ಸಲ್ಲಿಸಲಾಯಿತು. ಸಮಿತಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ಕಾರ್ಯದರ್ಶಿ ಶಫಿ, ಜೈನುದ್ದೀನ್ ಸೇರಿದಂತೆ 1000 ಮಂದಿ ಭಾಗಿಯಾಗಿದ್ದಾರೆ.