ಮಂಗಳೂರು: ಮಹಿಳೆ ಮತ್ತು ಮಗುವಿದ್ದ ಕಾರಿನ ಟಯರ್ ಪಂಕ್ಚರ್ ಆಗಿದ್ದು, ಇದನ್ನು ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ಬೇರೆ ಟಯರ್ ಅಳವಡಿಸಿ ಮಾನವೀಯತೆ ಮೆರೆದರು. ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ಎಳೆಯ ಮಗುವಿನ ಜೊತೆಗೆ ಕಾರಿನಲ್ಲಿ ತೆರಳುವ ಸಂದರ್ಭ ಪಂಪ್ವೆಲ್ ಬಳಿ ಟಯರ್ ಪಂಕ್ಚರ್ ಆಗಿತ್ತು. ಇದೇ ಸಂದರ್ಭ ಹೈವೇ ಪ್ಯಾಟ್ರಲ್
ಆರು ಭಾಷೆಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಇಂದು ನಿಧನರಾದರು . ‘ ಜೇನುಗೂಡು ‘ ಚಿತ್ರವು ಜಯಂತಿ ಅವರು ನಾಯಕಿ ನಟಿಯಾಗಿ ನಟಿಸಿದ ಮೊದಲ ಸಿನಿಮಾ. ನಾಲ್ಕು ಬಾರಿ ಅತ್ಯುತ್ತಮ ನಟಿ ರಾಜ್ಯ ಪ್ರಶಸ್ತಿ ಪಡೆದಿದ್ದ ಜಯಂತಿ ಅವರು 500 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದರು. 1945 ರ ಜನವರಿ 6 ರಂದು ಜನಿಸಿದ್ದ ಜಯಂತಿ ಅವರ ಮೂಲ ಹೆಸರು ಕಮಲ ಕುಮಾರಿ ಎಂಬುದಾಗಿತ್ತು . ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ಅವರ ಬೆಂಗಳೂರಿನ […]
ದ.ಕ. ಜಿಲ್ಲೆಯಾದ್ಯಂತ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ ’ಸುಧಾ’ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಸುಧಾಗೆ ಭಾವಪೂರ್ಣ ಅಂತಿಮ ನಮನವನ್ನು ಸಲ್ಲಿಸಲಾಯಿತು. ಬಿಳಿ ವಸ್ತ್ರದಲ್ಲಿ ಶ್ವಾನ ಸುಧಾಳ ಮೃತದೇಹವನ್ನು ಸುತ್ತಿ, ಹೂವಿನಿಂದ ಅಲಂಕರಿಸಿ ಪೊಲೀಸ್ ವಾದ್ಯ, ತೋಪು ಹಾರಿಸುವಿಕೆ
ಸುರತ್ಕಲ್ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ
ಪೀಠ ಕ್ರಿಯೇಷನ್ ವತಿಯಿಂದ ’ವಿವಾಸ್ವತ’ ಕನ್ನಡ ಕಿರುಚಿತ್ರದ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರ್ಮಾರ್ಗ ಅವರು ’ವಿವಾಸ್ವತ’ ಕನ್ನಡ ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಪೀಠ ಕ್ರಿಯೇಶನ್ನವರು ವಿವಾಸ್ವತ ಎಂಬ ಕಿರುಚಿತ್ರವನ್ನು ಹೊರತಂದಿದೆ. ಸಮಾಜಕ್ಕೆ ಕನ್ನಡಿ ಹಿಡಿದು ಸಮಾಜವನ್ನು ತಿದ್ದುವ ಕೆಲಸ ಇವರ ಕಿರುಚಿತ್ರ
ಮಂಜೇಶ್ವರ: ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ ದೂರವಾಣಿ ವಿವರಗಳನ್ನು ಸೋರಿಕೆ ಮಾಡಿರುವುದು ಅತ್ಯಂತ ಗಂಭೀರವಾಗಿದೆ.ಇರ ವಿರುದ್ಧ ಎ ಐ ವೈ ಎಫ್ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ ಕೃಷ್ಣನ್ ಪೆಗಾಸಸ್ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಸೇವೆ ಸಲ್ಲಿಸುತ್ತದೆ. ಆದ್ದರಿಂದ ಕೇಂದ್ರ ಸಚಿವರು ಸೇರಿದಂತೆ
ಆಲೂರು: ಆಲೂರು ತಾಲೂಕಿನಾದ್ಯಂತ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದು ತಾಲೂಕು ಪಾಳ್ಯ ಚಂದ್ರಶೇಖರ್ ಎಂಬುವವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಡೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆಯುವ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿ ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ
ನಾಗಮಂಗಲ: ಪ್ರತಿಯೊಬ್ಬರು ಸಮಾಜದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರೂ ಆರೋಗ್ಯದಿಂದ ಎಚ್ಚರಿಕೆಯಿಂದ ಇರುವಂತೆ ಶಾಸಕ ಸುರೇಶಗೌಡ ಕರೆ ನೀಡಿದರು. ಅವರಿಂದು ನಾಗಮಂಗಲ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸುತ್ತ ಕರೋನಾ ಮಹಾಮಾರಿಯ ಕಡಿಮೆ ಯಾಗಿದೆ ಎಂದು ಎಚ್ಚರ ತಪ್ಪಿದರೆ ಅಪಾಯ ಆದ್ದರಿಂದ ಸಾಮಾಜಿಕ ಅಂತರದೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಈ
ಸುರತ್ಕಲ್ ಭಾಗದಲ್ಲಿ ಹಲವು ಸಮಯಗಳಿಂದ ಭಿಕ್ಷಾಟನೆಯ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆಯನ್ನು ನೀಡುತ್ತಿದ್ದು ಇದರ ಬಗ್ಗೆ ಹಲವಾರು ಬಾರಿ ಆಪತ್ಭಾಂಧವ ಸಮಾಜ ಸೇವಾ ಸಂಘ(ರಿ.) ಸುರತ್ಕಲ್ ವಿವಿಧ ಇಲಾಖೆಗಳ ಗಮನಕ್ಕೆ ತಂದಿದ್ದರೂ ಅದರ ಬಗ್ಗೆ ಯಾವುದೇ ತರಹದ ಕ್ರಮ ಕೈಗೊಂಡಿಲ್ಲ. ಸುರತ್ಕಲ್ ನಲ್ಲಿ ಹಲವಾರು ದಾನಿಗಳ ನೆರವಿನಿಂದ ಫ್ಲೈ ಓವರ್ ಅಡಿಯನ್ನು ಸ್ವಚ್ಛ ಭಾರತದ ಯೋಜನೆಯಡಿಯಲ್ಲಿ ಸ್ವಚ್ಛ ಸುರತ್ಕಲ್ ಎಂಬ ಯೋಜನೆಯೊಂದಿಗೆ ನಿರ್ಮಿಸಲಾಗಿದ್ದ ಫ್ಲೈ ಓವರ್ ಅಡಿಯಲ್ಲಿ
ಒಲಿಂಪಿಕ್ಸ್ನ ಮೊದಲ ದಿನದಂದು ಪದಕದ ಬೇಟೆ ಆರಂಭಿಸಿದೆ. ಮಹಿಳೆಯರ 49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದರು. ವೇಟ್ಲಿಫ್ಟಿಂಗ್ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ವೇಟ್ ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೀನಾದ ಝಿಹುಯಿ ಸ್ನ್ಯಾಚ್ ಹಾಗೂ ಕ್ಲೀನ್ ಮತ್ತು ಜೆರ್ಕ್ ಎರಡರಲ್ಲೂ ಒಲಿಂಪಿಕ್ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ. ಕ್ಲೀನ್ ಹಾಗೂ ಜರ್ಕ್ ನಲ್ಲಿ ಒಟ್ಟು 110 ಕೆಜಿ ಎತ್ತಿ ಹಿಡಿದಿರುವ ಭಾರತದ


















