ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗೆ ಕುಂಜತ್ತೂರು ಮಾಡ ಎಂಬಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕುಂಜತ್ತೂರು ಮಾಡ ವಲಯದ ರಘು ಶೆಟ್ಡಿ ಎಂಬವರ ಪುತ್ರ ಸುಮಂತ್ (17) ಗಾಯಗೊಂಡ ಬಾಲಕ ಎಂದು
ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ. ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ ಸಹೋದರಿ ಸುಂದರಿ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಲತಾ ಭಂಡಾರಿಯವರ ಪತಿ ಜಗನಾಥ ಭಂಡಾರಿ ಎಂದಿನಂತೆ ಯಶರಾಜ್ ಬಾರ್ಗೆ ಕೆಲಸಕ್ಕೆ ಹೋಗಿದ್ದರು. 4:30 ಕ್ಕೆ ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಕೋಣೆಯಲ್ಲಿ ತಮ್ಮ ಹೆಂಡತಿ ಮತ್ತು ಅತ್ತಿಗೆ
ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ ಮಾತೆಯಿಂದ ಅನೇಕ ಸಜ್ಜನ ಬಂಧುಗಳ ಭಾವನಾತ್ಮಕ ಮತ್ತು ಸರ್ವ ರೀತಿಯ ನೆರವಿನಿಂದ ಅನೇಕ ಚಟುವಟಿಕೆಗಳು
ಟ್ವಿಟರ್ ಹಾಗೂ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್ ಮಸ್ಕ್ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿದ್ದು, ಈ ವಿಚಾರ “ಈಗ ಭಾರತಕ್ಕೆ ಟೆಸ್ಲಾ ಕಾಲಿಡುವ ಮುನ್ಸೂಚನೆಯೇ’ ಎಂದು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಟ್ವಿಟರ್ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಮಸ್ಕ್ 195 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದು, ಈ ಪೈಕಿ ಇತ್ತೀಚೆಗಷ್ಟೇ ಮೋದಿ ಕೂಡ ಸೇರ್ಪಡೆಗೊಂಡಿದ್ದಾರೆ. ಮೋದಿ ಅವರನ್ನು ಫಾಲೋ ಮಾಡುತ್ತಿರುವ
ಮಂಗಳೂರು : ತುಳು ಪರಿಷತ್ ಮತ್ತು ಮ್ಯಾಪ್ಸ್ ಕಾಲೇಜ್ ಮಂಗಳೂರು ಜಂಟಿ ಆಶ್ರಯದಲ್ಲಿ ಪುಸ್ತಕ ಬಿಡುಗಡೆ ಹಾಗೂ ಬಿಸು ಪರ್ಬದ ಮಾತುಕತೆ ಕಾರ್ಯಕ್ರಮ ಏ.13 ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ಮ್ಯಾಪ್ಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಮುಂಬಯಿಯ ಲೇಖಕಿ ಶಾರದಾ ಎ. ಅಂಚನ್ ಅವರ “ನಂಬಿ ಸತ್ಯೋಲು” ಅನುವಾದಿತ ಕೃತಿ ಮತ್ತು “ರಕ್ತ ಶುದ್ಧಿ- ಆರೋಗ್ಯ ವೃದ್ಧಿ” ಎಂಬ ವೈದ್ಯಕೀಯ ಲೇಖನಗಳ ಕೃತಿ ಹಾಗೂ ಡಾ.ಪ್ರಭಾಕರ್ ನೀರ್ ಮಾರ್ಗ ಅವರ
ಧರ್ಮಸ್ಥಳ ಬಿಜೆಪಿ ಪಕ್ಷದ ದುರಾಡಳಿತಕ್ಕೆ ಬೇಸತ್ತು. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ.ದಿವಾಕರ ಕಲ್ಮಂಜ ಯೋಗೀಶ್ ಕಲ್ಮಂಜ ಗಂಗಾಧರ ಕಲ್ಮಂಜ.ಕರಿಯ ಗೌಡ ಧರ್ಮಸ್ಥಳ ಕಾಂಗ್ರೆಸ್ ಪಕ್ಷಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರದ ಕೇಶವ್ ಪಿ ಬೆಳಾಲು. ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರದ ಹರೀಶ್ ಸುವರ್ಣ. ಭಾರತಿ. ಧರ್ಮಸ್ಥಳ
ಇತ್ತೀಚೆಗೆ ನಿಧನರಾದ ತುಳು ಕನ್ನಡ ಮಲೆಯಾಳ ಭಾಷೆಯ ಉದಯೋನ್ಮುಖ ಲೇಖಕಿ ಶ್ವೇತ ಕಜೆ ಇವರಿಗೆ ಜೈ ತುಳುನಾಡು (ರಿ) ಸಂಘಟನೆ ಹಾಗೂ ತುಳುವೆರ ಆಯನ ಕೂಟದ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ “ನುಡಿ ಪುರ್ಪ ” ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಇತ್ತೀಚೆಗೆ ನಿಧನರಾದ ಕುಂಬಳೆ ಬದಿಯಡ್ಕ ಬೇಳಿಂಜೆ ಗ್ರಾಮ ಕಜೆ ನಿವಾಸಿ, ಖ್ಯಾತ ತುಳು ,ಕನ್ನಡ, ಮಲೆಯಾಳಂ ಲೇಖಕಿ, ಜೈ ತುಳುನಾಡ್(ರಿ) ನ ಸದಸ್ಯೆ ಕು| ಶ್ವೇತಾ ಕಜೆ ಇವರಿಗೆ, ಜೈ ತುಳುನಾಡ್(ರಿ) ಸಂಘಟನೆ
ಕಿನ್ನಿಗೋಳಿ: ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವ ನಾಯಕ ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನೇತ್ರತ್ವದಲ್ಲಿ ಯುವ ಸಂಕಲ್ಪ ಕಾರ್ಯಕ್ರಮ ಕಿನ್ನಿಗೋಳಿ ಸಮೀಪದ ಎಸ್.ಕೋಡಿ ಪದ್ಮಾವತಿ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯ್ ಚಂದ್ರ ಜೈನ್ ಮಾತನಾಡಿ ಈಗಿನ ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು ಬೆಲೆ ಏರಿಕೆಗೆ
ಮೋದಿ, ಅದಾನಿ, ಅಂಬಾನಿಗೆ ಬಂದ ಅಮೃತಕಾಲ ದಲಿತರಿಗೆ ಬರುವುದು ಯಾವಾಗ : ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಪ್ರಶ್ನೆ
ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಸಚಿವರಿಗೆ, ದೊಡ್ಡ ಉದ್ಯಮಿಗಳಿಗೆ ಇಂದು ಅಮೃತಕಾಲ, ಪ್ರತಿದಿನವೂ ದಲಿತ ದೌರ್ಜನ್ಯ ನಡೆಯುತ್ತಿದ್ದು, ಅದೀಗ ಹೆಚ್ಚಾಗಿದೆ, ದಲಿತರಿಗೆ ಅಮೃತ ಕಾಲಬರುವುದು ಯಾವಾಗ ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಪ್ರಶ್ನಿಸಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕಗಳ
ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯದ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಭಾನುವಾರ ಸಂಜೆ ಸಂಪನ್ನಗೊಂಡಿತು. ಫಲಿತಾಂಶ : ಹಗ್ಗ ಕಿರಿಯ ವಿಭಾಗದಲ್ಲಿ 20ಜತೆ ಕೋಣಗಳು ಭಾಗವಹಿಸಿದ್ದು ಕಲ್ಯಾ ಹಾಳೆಕಟ್ಟೆ ನಿತೀಶ್ ಭವಿಷ್ಯ ದೇವಾಡಿಗ ಅವರ ಕೋಣಗಳು ಪ್ರಥಮ ( ಓಡಿಸಿದವರು: ಕಾವೂರು ದೋಟ ಸುದರ್ಶನ್), ಕೆಲ್ಲಪುತ್ತಿಗೆ ಪ್ರವೀಣ್ ಕುಮಾರ್ ದ್ವಿತೀಯ ( ಕೋಣ ಓಡಿಸಿದವರು:

























