ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಾವಿತ್ರಿ ಸತ್ಯವಾನ್ ಟ್ರಸ್ಟ್ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಅವರು ಹೊಸ ದಿಲ್ಲಿಯಲ್ಲಿ ಕೇಂದ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಇದೇ ವೇಳೆ ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಬಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಕಳ
ಮೂಲಭೂತ ಸೌಕರ್ಯ ವಂಚಿತ ಮೀನು ಮಾರುಕಟ್ಟೆ, ತಾತ್ಕಾಲಿಕ ಮಾರುಕಟ್ಟೆಯೊಳಗಡೆ ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಾರುಕಟ್ಟೆ, ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಮಾರುಕಟ್ಟೆ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮೀನು ವ್ಯಾಪಾರ ಮಹಿಳೆಯರ ಅಳಲು ಇದು ಸುರತ್ಕಲ್ ಮೀನು ವ್ಯಾಪಾರ ಮಾರುಕಟ್ಟೆಯ ದುಸ್ಥಿತಿ. ಕಳೆದ ನಾಲ್ಕು ವರ್ಷದಿಂದ ಅಲ್ಲಿನ ಮೀನುಗಾರಿಗೆ ತಾತ್ಕಾಲಿಕ ಮಾರುಕಟ್ಟೆಯ ವ್ಯವಸ್ಥೆಯನ್ನು ರೂಪಿಸಿದ್ದರು. ಆದರೆ ವರ್ಷ ನಾಲ್ಕು ಕಳೆದರೂ,
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಮೊಗವೀರರಿಗೆ ಕಾಂಗ್ರೆಸ್ ಮಣೆ ಹಾಕಿದೆ.ಪ್ರಸಾದ್ ರಾಜ್ ಈಗಾಗಲೇ ಪಕ್ಷದ ಪ್ರಚಾರ
ಮಂಗಳೂರು: ನಗರದ ಉರ್ವಸ್ಟೋರ್ನಲ್ಲಿರುವ ಸ್ವಸ್ತಿಕ ನ್ಯಾಷನಲ್ ಸ್ಕೂಲ್ನ ಭಾಷಾ ಸಂಘದ ಸಹಯೋಗದಲ್ಲಿ ಸ್ವಸ್ತಿಕದಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಕವಿ, ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಹಾಗೂ 41ನೇ ಕೃತಿ ಲೇಖನಗಳ ಸಂಕಲನ ‘ಎಲ್ಲಿಗೋ ಪಯಣ ಯಾವುದೋ ದಾರಿ’ ಬಿಡುಗಡೆಗೊಂಡಿತು. ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಕೃತಿಯನ್ನು ಬಿಡುಗಡೆಗೊಳಿಸಿದ ಹಿರಿಯ
ಪತ್ರಕರ್ತ ಪಿ.ಬಿ. ಹರೀಶ್ ರೈ ಅವರು ಬರೆದಿರುವ ಮತಪೆಟ್ಟಿಗೆ ಕರಾವಳಿ ಜನರ ತೀರ್ಪು ಕೃತಿ ಲೋಕಾರ್ಪಣೆ ಕಾರ್ಯಕ್ರಮವು ನಗರದ ಪ್ರೆಸ್ಕ್ಲಬ್ನಲ್ಲಿ ನಡೆಯಿತು.ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಪಿ.ಬಿ.ಹರೀಶ್ ರೈ ಬರೆದಿರುವ ಮತಪೆಟ್ಟಿಗೆ ಕೃತಿಯನ್ನು ಮಂಗಳೂರಿನ ಜಿ.ಆರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಎಸ್.ಗಣೇಶ್ ರಾವ್ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಇದೊಂದು
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿ ಶ್ರೀಮತಿ ಆಗ್ನೆಸ್ ಸಲ್ದಾನ ಅವರು ಬೆಂಗಳೂರಿನಲ್ಲಿ ಮಾರ್ಚ್ 27 ರಿಂದ 30 ರ ವರೆಗೆ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ 200 ಮೀ. ಓಟದಲ್ಲಿ ಕಂಚಿನ ಪದಕ ಹಾಗೂ ್ಠ4100 ಮೀ ರಿಲೇ ಓಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ. ಮಕ್ಕಳಿಗೆ ಪ್ರೇರಕ ಶಕ್ತಿಯಾಗಿರುವ ಶ್ರೀಮತಿ ಅಗ್ನೆಸ್ ಸಲ್ದಾನ ಅವರ ಸಾಧನೆಯನ್ನು ಸಂಸ್ಥೆಯ
ಮಂಗಳೂರು : ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಪತ್ರಿಕೆಯನ್ನು ಕ್ಷೇತ್ರದ ಸಭಾಂಗಣದಲ್ಲಿ ಎ 3 .ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಲೋಕರ್ಪಣೆಗೊಳಿಸಿದರು ಆ ಬಳಿಕ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ ಕಡಿಮೆ ಸಮಯದಲ್ಲಿ ಸುಂದರವಾಗಿ ರೂಪಗೊಂಡಿರುವ ಶ್ರೀ ಕ್ಷೇತ್ರ ಹಿಂದೂ ಧರ್ಮದ ರಕ್ಷಣೆಯ ಕೇಂದ್ರವಾಗಲಿ,ಬ್ರಹ್ಮಕಲಶೋತ್ಸವದ ಧರ್ಮ ಕಾರ್ಯದಲ್ಲಿ ಲಕ್ಷಾಂತರ ಭಕ್ತರು ಸೇರುವಂತಾಗಲಿ ಸಮಾಜಕ್ಕೆ
ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ ಮಹಿಳೆ ತತ್ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್ ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರ ದಲ್ಲಿ ಈ ಘಟನೆ ಸಂಭವಿ ಸಿದ್ದು, ಕುಡುಪು ಆಯರ ಮನೆ ಚಂದ್ರಾವತಿ ಅವರು ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದವರು. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು
ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್, ಬೈಂದೂರು ತಾಲೂಕು ಎ.ಗ್ರೇಡ್ ತಹಶೀಲ್ದಾರ್ ಪ್ರಭುಸ್ವಾಮಿ ಎ, ಬೈಂದೂರು ತಹಶೀಲ್ದಾರ ಶ್ರೀಕಾಂತ
ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಹಾಲಾಡಿ `ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತ 5 ಅವಧಿಗೆ ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ



























