ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಗ್ರಾಮದ ಐಕ್ಯತೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕ್ಷೇತ್ರಗಳು
ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಮಿತ್ರಮಂಡಳಿ, ಧನುಷ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ರಿಯಾಲಿಟಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮುಂಬೈ ನ ಸ್ಥಾಪಕ ಕೃಷ್ಣ ಪೂಜಾರಿಯವರು ನಡೆಸಿಕೊಂಡು ಬರುತ್ತಿರುವ ಹಳ್ಳಿಗಾಡಿನ ಯುವಕ ಯುವತಿಯರಿಗಾಗಿ ಹೇ ರನ್ ಜಾಲ್ ಆಯೋಜಿಸಿದ್ದರು ಕಳೆದ ನಾಲ್ಕು ವರ್ಷಗಳಿಂದ ಪ್ರತೀ ಪೆಬ್ರವರಿ ಅಥವಾ ಮಾರ್ಚ್ ತಿಂಗಳ ಒಂದು ಭಾನುವಾರದಂದು ಇಲ್ಲಿನ ಯುವಕ ಯುವತಿಯರಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ.ಮಾರ್ಚ್ 5ರ
ಪುತ್ತೂರು: ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು.ಅವರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಸಾಮಾಜಿಕ ನ್ಯಾಯ ನೀಡಲು ಪೂರಕವಾಗಿ
ಮೂಡುಬಿದಿರೆ: ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ (ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸಂಸ್ಥೆಯ ಮೂಲಕ ಪ್ರವರ್ತಿಸಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘಗಳ 23ನೇ ವಾರ್ಷಿಕ ಹಾಗೂ ಸ್ವಾವಲಂಬನಾ ದಿನಾಚರಣೆಯು ವಿಜಯನಗರದ ಆದರ್ಶಧಾಮದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.ಬೆಂಗಳೂರು ಇದರ ನಿರ್ದೇಶಕಿ ಭಾರತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಬದುಕಲು ಉತ್ತಮವಾದ ಆರೋಗ್ಯ
ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಮೃತ
ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸಿದೆ. ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಕುಡ್ಲ ಕುದ್ರು ಪ್ಯಾರಡೈಸ್ ಐಲ್ಯಾಂಡ್ ನಲ್ಲಿ ಭಾನುವಾರದಂದು ನಡೆದ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಅವರು ಕಡಬ ಪ್ರೆಸ್ ಕ್ಲಬ್ ಗೆ ಇಸಿಜಿ ಯಂತ್ರವನ್ನು ಹಸ್ತಾಂತರ ಮಾಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ಕಾರ್ಯದರ್ಶಿ ವಿಜಯ ಕುಮಾರ್ ಇಸಿಜಿ ಯಂತ್ರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಖ್ಯಾತ ಚಿತ್ರನಟ, ಬಿಗ್ ಬಾಸ್ ವಿನ್ನರ್ ರೂಪೇಶ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಎನ್ಐಎ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು
ಮೂಡುಬಿದಿರೆ : ಕಡಂದಲೆ ಗ್ರಾಮದ ಸರ್ವೆ ನಂಬ್ರ 308/ಪಿ1ರ 27 ಎಕ್ರೆ ಸರ್ಕಾರಿ ಭೂಮಿಯಲ್ಲಿ 400/220 ಕೆಪಿ ವಿದ್ಯುತ್ ಕೇಂದ್ರವನ್ನು ಸ್ಥಾಪಿಸಲುದ್ದೇಶಿಸಿದ್ದು ಈ ಸ್ಥಳದಲ್ಲಿರುವ 2229 ಮರಗಳನ್ನು ಕಡಿಯುವ ಹಿನ್ನಲೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯು ಮೂಡುಬಿದಿರೆ ಅರಣ್ಯ ಇಲಾಖೆಯ ಸಭಾಭವನದಲ್ಲಿ ಶನಿವಾರ ನಡೆಯಿತು.. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಉದ್ದೇಶಿತ ಯೋಜನೆಗಾಗಿ ಮರಗಳ ನ್ನು ತೆರವುಗೊಳಿಸಲಿದ್ದು
ಬಂಟ್ವಾಳ: ರೈತರ ವಿರೋಧದ ನಡುವೆಯೂ ಕೃಷಿ ಭೂಮಿಯನ್ನು ನಾಶಪಡಿಸಿ, ರೈತರ ಹಿತಾಸಕ್ತಿ ಕಾಪಾಡದೆ ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹಾದುಹೋಗಲು ಶತಾಯ ಗತಯ ಪ್ರಯತ್ನ ಪಡುತ್ತಿರುವ ಕಂಪೆನಿ ಹಾಗೂ ಜಿಲ್ಲಾಡಳಿತದ ವಿರುದ್ಧ ಮಾ. 8ರಂದು ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ



























