ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಡೆಯುತ್ತಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ಸ್ಪರ್ಧಾಕೂಟವನ್ನು ಇಂದು ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕುಡ್ಲ ಪಿಲಿಪರ್ಬದ ರೂವಾರಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರ ತಂಡದ
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೆÇೀರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮಾತನಾಡಿದ ವೇದವ್ಯಾಸ ಕಾಮತ್ ಅವರು, ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ ಕಲ್ಪನೆಯ ದಿಕ್ಕಿನೆಡೆಗೆ ರಾಜ್ಯವನ್ನು ಕೊಂಡೊಯ್ಯುವುದು
ಭಾರತೀಯ ಜನತಾ ಪಾರ್ಟಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾದಿಂದ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರಿಗೆ ನೀಡುವ ಮೂಲಕ ಮತ್ತೊಮ್ಮೆ ಅವರನ್ನು ಬಹುಮತದಿಂದ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ.” ಎಂದು ವೇದವ್ಯಾಸ ಕಾಮತ್
ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ” ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ. ಡಿ ವೇದವ್ಯಾಸ್ ಕಾಮತ್ ಅವರು ಇಂದು ಕದ್ರಿ ಉತ್ತರ ವಾರ್ಡ್ ಹಾಗೂ ಅಳಪೆ ದಕ್ಷಿಣ ವಾರ್ಡ್ ನಲ್ಲಿ ಮತಯಾಚಿಸಿದರುಮನೆ ಮನೆಯಲ್ಲೂ ಬಿಜೆಪಿ ಪರ ಅಲೆ ಇರುವುದು ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ವೇದವ್ಯಾಸ ಕಾಮತ್ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್, ಬಿಜೆಪಿ ಮುಖಂಡರು, ಹಾಗೂ ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದರು.
ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಮತ್ತೊಮ್ಮೆ ಅವಕಾಶ ದೊರಕಿದರೆ 2025ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ನಗರದ ಅಟಲ್ ಸೇವಾ ಕೇಂದ್ರದಲ್ಲಿ ತನ್ನ ಐದು ವರ್ಷಗಳ ಅವಧಿಯಲ್ಲಿ ಮಾಡಲಾದ ಸಾಧನೆ ಹಾಗೂ ಅಭಿವೃದ್ದಿಯ ಕುರಿತಾದ
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಶಿವಭಾಗ್ ವಾರ್ಡಿನ ಪದವು ಮೇಗಿನಮನೆ ಹಾಗೂ ಬಿಕರ್ನಕಟ್ಟೆ ಪರಿಸರದಲ್ಲಿ ಮತಯಾಚನೆ ನಡೆಸಿದರು. ಸಂದರ್ಭದಲ್ಲಿ ಮಾತನಾಡಿದ ವೇದವ್ಯಾಸ್ ಕಾಮತ್, ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದ ಅಭಿವೃದ್ಧಿಗಾಗಿ ಕೈಗೊಂಡ ಯೋಜನೆಗಳನ್ನು ತಿಳಿಸಿ ಮತ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಜನ್ ದಾಸ್ ಕುಡುಪು, ಕಾವ್ಯ ನಟರಾಜ್, ರಾಮಚಂದ್ರ ಚೌಟ, ಯೋಗಿಶ್ ಶೆಣೈ,
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ನವಗಳಿಂದ ಮಂಗಳೂರು ನಗರ ದಕ್ಷಿಣದಲ್ಲಿ ಅಭಿವೃದ್ಧಿ, ಜನಪರ ಕಾರ್ಯಗಳು ಹಾಗೂ ನಿರಂತರವಾಗಿ ಕ್ಷೇತ್ರದ ಜನರೊಂದಿಗೆ ಬೆರೆತಿದ್ದೇನೆ ಎಂದು ಹೇಳಿದರು. ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಮಾಹಿತಿ ಮನೆ ಮನೆಗೆ
ಭಾರತ ದೇಶ ಹಾಗೂ ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ನೀಡಿದ ಕೊಡುಗೆ ಅತ್ಯಮೂಲ್ಯವಾದದ್ದು ಎಂದು ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಬಣ್ಣಿಸಿದರು.ಅವರು ಫೆ. 19ರ ಭಾನುವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದಕ್ಷಿಣ ಕನ್ನಡ ಹಾಗೂ ಜಿಲ್ಲೆಯ ಆರ್ಯ ಯಾನೆ ಮರಾಠ ಸಮಾಜ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿಯವರ 396ನೇ
ಮಂಗಳೂರುಃ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಾರ್ಟಿ, 4750 ಕೋಟಿಯಲ್ಲಿ ಶೇ.40 ಎಷ್ಟಾಗುತ್ತದೆ ಎಂದು ಪ್ರಶ್ನಿಸಿದೆ. ಆಮ್ ಆದ್ಮಿ ಪಾರ್ಟಿ ಮುಖಂಡರಾದ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ನಲ್ವತ್ತು ಪರ್ಸೆಂಟ್ ಕಮೀಷನ್ ವಹಿವಾಟು ಕರ್ನಾಟಕದ ಮನೆ ಮನೆಯಲ್ಲಿ