Home Posts tagged #vinay kumar sorake

ಉಡುಪಿ : ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶ

ಉಡುಪಿಯ ಮಹಾತ್ಮ ಗಾಂಧಿ ಮೈದಾನದಲ್ಲಿ ಗ್ಯಾರೆಂಟಿ ಸಮಾವೇಶದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗ್ಯಾರಂಟಿ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಿಜೆಪಿಯವರು ಗ್ಯಾರೆಂಟಿ ಯೋಜನೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನೇರವಾಗಿ ಫಲಾನುಭವಿಗಳಿಗೆ ಪ್ರಯೋಜನ ತಿಳಿಸಲು ಈ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಜಿಲ್ಲಾ

ಪಡುಬಿದ್ರಿ: ಡಿ.23ರಂದು ಸುಜ್ಲಾನ್ ಮುಂಭಾಗ ಭೂ ಅವ್ಯವಹಾರದ ವಿರುದ್ಧ ಪ್ರತಿಭಟನೆ: ಮಾಜಿ ಸಚಿವ ವಿನಯಕುಮಾರ್ ಸೊರಕೆ

ಸುಜ್ಲಾನ್ ಕಂಪನಿ ನಿರ್ಮಾಣ ಪೂರ್ವದಲ್ಲಿ ಪಡುಬಿದ್ರಿ, ನಂದಿಕೂರು, ಪಲಿಮಾರು ಪರಿಸರದಲ್ಲಿ ಕೆಐಡಿಬಿ ವತಿಯಿಂದ 1200 ಎಕ್ರೆ ಪ್ರದೇಶವನ್ನು ಭೂಸ್ವಾದೀನ ಮಾಡಿದ ಕಂಪನಿ ಇದೀಗ ನಷ್ಟ ಅನುಭವಿಸಿದ ಕಾರಣ ಆ ಜಾಗವನ್ನು ಕೆಐಡಿಗೆ ಮರಳಿಸಬೇಕಾಗಿದ್ದರೂ ಮರಳಿಸದೆ ಖಾಸಗಿ ವ್ಯಕ್ತಿಗಳಿಗೆ ದುಬಾರಿ ಬೆಲೆಗೆ ಮಾರಾಟ ಮಾಡುವ ಮೂಲಕ ಅಕ್ರಮ ಎಸಗಲಾಗಿದ್ದು ಇದರ ವಿರುದ್ಧ ಸಾರ್ಜನಿಕವಾಗಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸುದ್ದಿಗೋಷ್ಠಿಯಲ್ಲಿ

ಜಿಲ್ಲಾ ಎಸ್ಪಿಯವರ ತನಿಖೆಯಲ್ಲೂ ಬಿಜೆಪಿಗರಿಗೆ ವಿಶ್ವಾಸವಿಲ್ಲ : ಮಾಜಿ ಸಚಿವ ವಿನಯಕುಮಾರ್ ಸೊರಕೆ

ಉಡುಪಿಯಲ್ಲಿ ಶೌಚಾಲಯ ವಿಡಿಯೋ ನಡೆದಿದೆ ಎಂಬ ಪ್ರಕರಣಕ್ಕೆ ಉತ್ತರ ನೀಡ ಬೇಕಾದವರು ಕಾಲೇಜು ಆಡಳಿತ. ಆದರೆ ಆ ಘಟನೆಯನ್ನು ಹಿಜಾಬಿಗೆ ಹೋಲಿಕೆ ಮಾಡಿಕೊಂಡು ಉಡುಪಿ ಶಾಸಕರೇ ಸೇರಿ ಡೊಂಬರಾಟ ನಡೆಸುತ್ತಿದ್ದಾರೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವ್ಯಂಗವಾಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಆಡಳಿತದಲ್ಲಿರುವ ಸಂದರ್ಭದಲ್ಲೇ ಅವರೇ ಕರೆತಂದ ಜಿಲ್ಲಾ ಎಸ್ಪಿಯವರ ತನಿಖೆಯಲ್ಲೂ ಬಿಜೆಪಿಗರಿಗೆ ವಿಶ್ವಾಸವಿಲ್ಲದಂತಾಗಿದೆ. ಮಹಿಳಾ

ಮಣಿಪುರ ಕೃತ್ಯ ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ

ಮಹಿಳೆಯರನ್ನು ಮಾತೆಯರೆನ್ನುವ ಬಿಜೆಪಿ ಸರ್ಕಾರದ ಇನ್ನೊಂದು ಮುಖ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುವುದರ ಮೂಲಕ ಮಣಿಪುರದಲ್ಲಿ ಬಹಿರಂಗಗೊಂಡಿದೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಬಿಜೆಪಿ ಆಡಳಿತ ನಡೆಸುತ್ತಿರುವ ಮಣಿಪುರ ರಾಜ್ಯದಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ವಿರೋಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಕಾಪು ಪೇಟೆಯಲ್ಲಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್

ಸೋಲಿನಿಂದ ಎದೆಗುಂದದಿರಿ… ನಾನಿರುವೆ ಸದಾ ನಿಮ್ಮೊಂದಿಗೆ.. : ಕಾರ್ಯಕರ್ತರಿಗೆ ಸೊರಕೆ ಅಭಯ

 ಸೋಲು- ಗೆಲುವು ಎಲ್ಲಾ ರಂಗಗಳಲ್ಲಿಯೂ ಸಹಜ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ, ಸೋಲಿನ ಪರಾಮರ್ಶೆ ನಡೆಸಿ ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಕ್ರೀಡಾಸ್ಪೂರ್ತಿಯೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಸಂಘಟನಾತ್ಮಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷ ಬಲವರ್ಧನೆಗೆ ಪಣ ತೊಡೋಣ ಎಂದು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಕಾರ್ಯಕರ್ತರಿಗೆ ಕರೆ ನೀಡಿದರು.    ಅವರು ಕಾಪು

ಮಟ್ಟು : ತಲೆ ತಿರುಗಿ ಮೂರ್ಚೆ ಹೋಗಿದ್ದ ಮಹಿಳೆ : ಮಾನವೀಯತೆ ಮೆರೆದ ವಿನಯ್‍ಕುಮಾರ್ ಸೊರಕೆ

ಮತಯಾಚನೆ ಸಂದರ್ಭದಲ್ಲಿ ಕಾಪು ಕ್ಷೇತ್ರ ಮಟ್ಟುವಿನಲ್ಲಿ ರಸ್ತೆ ಮಧ್ಯದಲ್ಲಿ ತಲೆ ತಿರುಗಿ ಬಿದ್ದಿದ್ದ ಮಹಿಳೆಯನ್ನು ಎತ್ತಿ ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್‍ಕುಮಾರ್ ಸೊರಕೆ. ಮಾನವೀಯತೆ , ಮ್ರದುತ್ವ, ಉಪಚಾರ, ಸಂತೈಸುವಿಕೆ ಇವೆಲ್ಲವೂ ರಾಜಕೀಯ ರಂಗದಲ್ಲಿ ಕಾಣಿಸದ ಈ ದಿನಗಳಲ್ಲಿ ಕಾಪು ಕ್ಷೇತ್ರದ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಯವರು ರಾಜಕೀಯ ರಂಗಕ್ಕೆ ಮಾದರಿಯಾಗಿದ್ದಾರೆ. ಕಾಪು ಕ್ಷೇತ್ರದ ಮಟ್ಟು

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ

ನನಗೆ ಗೆಲುವಿನೊಂದಿಗೆ ವಿದಾಯ ಹೇಳಿ ಸೋಲಿನೊಂದಿಗೆ ಬೇಡ : ವಿನಯಕುಮಾರ್ ಸೊರಕೆ

ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನಲ್ಲಿ ಅವರು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯೆ ನಾನು ನನ್ನ ಅಂತಿಮ ಚುನಾವಣೆ ಎಂದಿದ್ದೆ. ಆದರೆ ನಮ್ಮ ಅತೀಯಾದ ಆತ್ಮವಿಶ್ವಾಸ ನಮಗೆ ಮುಳುವಾಗಿ ನಾನು ಸೋಲು ಕಂಡಿದ್ದೆ. ಸೊಲು ಕಂಡರೂ ನಾನು ಎಲ್ಲೊ ದೂರದ

ನನಗೆ ಗೆಲುವಿನೊಂದಿಗೆ ವಿದಾಯ ಹೇಳಿ ಸೋಲಿನೊಂದಿಗೆ ಬೇಡ
: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಮನವಿ

ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನಲ್ಲಿ ಅವರು ನಡೆಸಿದ ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯೆ ನಾನು ನನ್ನ ಅಂತಿಮ ಚುನಾವಣೆ ಎಂದಿದ್ದೆ..ಆದರೆ ನಮ್ಮ ಅತೀಯಾದ ಆತ್ಮವಿಶ್ವಾಸ ನಮಗೆ ಮುಳುವಾಗಿ ನಾನು ಸೋಲು ಕಂಡಿದ್ದೆ. ಸೊಲು ಕಂಡರೂ ನಾನು ಎಲ್ಲೊ ದೂರದ

ಕಾಪುವಿನಲ್ಲಿ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಐತಿಹಾಸಿಕ ದೇವಸ್ಥಾನಗಳನ್ನು ಒಡೆಯುವುದರೊಂದಿಗೆ ಭ್ರಷ್ಟಾಚಾರ, ಅವ್ಯವಹಾರ,