Home Posts tagged #vinayaka baliga murder protest

ಹರ್ಷ, ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಘಪರಿವಾರ ತೋರಿಸಿದ ಕಾಳಜಿ ಬಾಳಿಗಾ ಕೊಲೆಗೆ ಯಾಕಿಲ್ಲ?- ಪ್ರೋ ನರೇಂದ್ರ ನಾಯಕ್

ಆರ್.ಟಿ.ಐ ಕಾರ್ಯಕರ್ತ ವಿನಾಯಕಾ ಬಾಳಿಗಾ ಹತ್ಯೆ ನಡೆದು 7 ವರುಷ ಸಂದಿದೆ. ಆದರೆ ಬಿಜೆಪಿ ಸರಕಾರದ ಒಬ್ಬನೇ ಒಬ್ಬ ಜನಪ್ರತಿನಿಧಿ ಈವರೆಗೂ ಬಾಳಿಗಾ ಮನೆಗೆ ಭೇಟಿ ನೀಡಲಿಲ್ಲ, ಬಾಳಿಗಾ ಸಹೋದರಿಯರಿಗೆ ಧೈರ್ಯ ತುಂಬಲಿಲ್ಲ, ಸರಕಾರದಿಂದ ಕನಿಷ್ಟ ಪರಿಹಾರವನ್ನೂ ಒದಗಿಸಿಕೊಡಲಿಲ್ಲ. ಇತ್ತೀಚೆಗೆ ಹರ್ಷ ಮತ್ತು ಪ್ರವೀಣ್ ನೆಟ್ಟಾರ್ ಸಾವಿಗೆ ಸ್ಪಂದಿಸಿದ ಸಂಘಪರಿವಾರ, ಬಿಜೆಪಿ

ವಿನಾಯಕ ಬಾಳಿಗಾ ಕೊಲೆ ಪ್ರಕರಣ : ಮೆರವಣಿಗೆ

ಆರ್.ಟಿ.ಐ ಹಾಗೂ ಬಿಜೆಪಿ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ನಡೆದು7 ವರ್ಷಗಳಾದರೂ ನಿಧಾನಗತಿಯಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರತಿಭಟಿಸಿ ಮಂಗಳವಾರ ಸಂಜೆ ಮಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದ ಎದುರಿನಿಂದ ವಿನಾಯಕ ಬಾಳಿಗರ ಮನೆ ತನಕ ಮೆರವಣಿಗೆ ಸಾಗಿತು.ಮೆರವಣಿಗೆಯಲ್ಲಿ ವಿನಾಯಕ ಬಾಳಿಗಾ ಸಹೋದರಿ ರಾಧಾ ಬಾಳಿಗಾ , ಪ್ರೊ.ನರೇಂದ್ರ ನಾಯಕ್ , ಎಂ.ದೇವದಾಸ್