Home Posts tagged #vishwa hindu parishath

ಬೈಂದೂರಿನ ವಿಹಿಂಪ ಮತ್ತು ಭಜರಂಗದಳದಿಂದ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಪಂಜಿನ ಮೆರವಣಿಗೆ

ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಪ್ರಯುಕ್ತ ಪಂಜಿನ ಮೆರವಣಿಗೆ ಬೈಂದೂರಿನಲ್ಲಿ ನಡೆಯಿತು. ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷರಾದ ಕೃಷ್ಣದೇವಾಡಿಗ ಬೈಂದೂರು ಪಂಜಿನ ಮೆರವಣಿಗೆಗೆ ವಿದ್ಯುಕ್ತ ಚಾಲನೆ ನೀಡಿದರು. ಸಭಾಕಾರ್ಯಕ್ರಮದಲ್ಲಿ ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ

ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಬೀದಿಗಿಳಿದು ಹೋರಾಟ :ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಎಚ್ಚರಿಕೆ

ಪುತ್ತೂರು: ಮತಾಂತರದ ಪಿಡುಗು ಸಾಮಾನ್ಯವಾದುದಲ್ಲ. ಇದರ ವಿರುದ್ಧ ತಂದ ಕಾನೂನುಗಳನ್ನು ರದ್ದು ಮಾಡುವ ಮೂಲಕ ನಮ್ಮ ಮನೆಯಲ್ಲಿ ನಮಗೇ ಸ್ವಾತಂತ್ರ್ಯ ಇಲ್ಲದ ಸ್ಥಿತಿಯನ್ನು ರಾಜ್ಯ ಸರಕಾರ ಮಾಡುತ್ತಿದೆ. ಸಂತರಿಗೆ ಹಿಂದೂ ಎಂಬುದು ಮಾತ್ರ ಪಕ್ಷ. ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಯಾವುದೇ ಸರಕಾರ ಕೆಲಸ ಮಾಡಿದರೂ ಬೀದಿಗಿಳಿದು ಹೋರಾಟ ಮಾಡಲು ಸಂತರೆಲ್ಲರೂ ಈಗಾಗಲೇ ತೀರ್ಮಾನ ಮಾಡಿದ್ದೇವೆ ಎಂದು ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಸರಕಾರಕ್ಕೆ ಎಚ್ಚರಿಕೆ

‘ದಿ ಕೇರಳ ಸ್ಟೋರಿ’ : ಉಡುಪಿಯಲ್ಲಿ ಮಹಿಳೆಯರಿಗೆ ಉಚಿತ ಪ್ರದರ್ಶನ

ದಿ ಕೇರಳ ಸ್ಟೋರಿ, ರಾಷ್ಟ್ರಾದ್ಯಂತ ಹೊಸ ಸಂಚಲನ ಮೂಡಿಸಿರುವ ಈ ಸಿನಿಮಾದ ಉಚಿತ ಪ್ರದರ್ಶನ ಉಡುಪಿ ಜಿಲ್ಲೆಯ ಅಲ್ಲಲ್ಲಿ ಏರ್ಪಟ್ಟಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪರ್ಕಳ, ಉಡುಪಿ ಸಂಘಟಕರು ಜಂಟಿಯಾಗಿ ಮೇ 23 ರಂದು ಮಣಿಪಾಲದ ಐನಾಕ್ಸ್ ಸಿನಿಮಾಸ್ ಮತ್ತು ಕೆನರಾ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ 18 ವರ್ಷ ಮೇಲ್ಪಟ್ಟ ಯುವತಿಯರಿಗೆ ಉಚಿತವಾಗಿ ‘ದಿ ಕೇರಳ ಸ್ಟೋರಿ’ ಚಿತ್ರ ಪ್ರದರ್ಶನ ನೀಡಿತು. ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿ,

ಸುಪ್ರೀಂ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟ ವಿಚಾರ : ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್‍ನಿಂದ ಖಂಡನೆ

ಸುಪ್ರೀಂಕೋರ್ಟ್ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ಆತುರದಿಂದ ಸಲಿಂಗ ವಿವಾಹಕ್ಕೆ ಪ್ರಾತಿನಿದ್ಯ ಕೊಡಲು ಯೋಚಿಸಿರುವುದು ಇಡೀ ನಾಗರೀಕ ಸಮಾಜಕ್ಕೆ ನೋವಾಗಿದೆ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದರು. ಭಾರತದಲ್ಲಿ ವಿವಾಹಕ್ಕೆ ಶ್ರೇಷ್ಠ ಪ್ರಾಮುಖ್ಯತೆಯನ್ನು ಹೊಂದಿದ್ದು, ಕೌಟುಂಬಿಕ ಸಮಾಜವನ್ನು ನಿರ್ಮಿಸುವುದರದಲ್ಲಿ

ಮೂಡುಬಿದರೆ : ಭಯೋತ್ಪಾದನೆ, ಲವ್ ಜಿಹಾದ್ ವಿರೋಧಿಸಿ ಪ್ರತಿಭಟನೆ

ಮೂಡುಬಿದಿರೆ: ಭಯೋತ್ಪಾದನೆ ಹಾಗೂ ಲವ್ ಜಿಹಾದನ್ನು ವಿರೋಧಿಸಿ ವಿಶ್ವ ಹಿಂದು ಪರಿಷತ್ – ಬಜರಂಗದಳ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ವಿಶ್ವ ಹಿಂದು ಪರಿಷತ್ ನ ಪ್ರಧಾನ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ದೇಶಾದ್ಯಂತ ಬಾಂಬನ್ನು ಸ್ಫೋಟಿಸಿ ಸಮಾಜದಲ್ಲಿ ಭಯವನ್ನು ನಿರ್ಮಿಸುವ ಕೆಲಸವನ್ನು ಉಗ್ರಗಾಮಿಗಳು ಮಾಡುತ್ತಿದ್ದಾರೆ. ಇಂದು ಭಯೋತ್ಪಾದನೆ ಎಂಬುದು ಕರಾವಳಿಗೆ

ಬೀಪ್ ಸ್ಟಾಲ್ ನಿರ್ಮಾಣವಾದ್ರೆ ಸೆಂಟ್ರಲ್ ಮಾರ್ಕೆಟ್‌ಗೆ ಶಿಲಾನ್ಯಾಸವೇ ಮಾಡುವುದಿಲ್ಲ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ನಾನು ನಾಲ್ಕು ವರ್ಷದಿಂದ ಶಾಸಕನಾಗಿದ್ದೇನೆ. ಆದ್ರೆ ಬಾಲ್ಯದಿಂದಲೇ ನಾನು ಸ್ಚಯಂ ಸೇವಕ ಸಂಘದ ಸೇವಕ‌. ಗೋಹತ್ಯೆಯನ್ನು ನಾನು ಕಟಿಬದ್ಧವಾಗಿ ಖಂಡಿಸುತ್ತೇನೆ, ಬಿಜೆಪಿ ಸರ್ಕಾರ ಇತ್ತೀಚೆಗೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದೆ. ಈ ಮಧ್ಯೆ ಬೀಪ್ ಸ್ಟಾಲ್ ನಿರ್ಮಾಣದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಒಂದು ವೇಳೆ ಸ್ಟಾಲ್ ನಿರ್ಮಾಣವಾದ್ರೆ ನಾನಂತೂ ಸೆಂಟ್ರಲ್ ಮಾರ್ಕೆಟ್‌ ನಿರ್ಮಾಣವಾದ ಬಳಿಕ ಶಿಲಾನ್ಯಾಸವೇ ಮಾಡುವುದಿಲ್ಲ ಎಂದು ಶಾಸಕ

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು, ಮತಾಂದ ಜಿಹಾದಿಗಳಿಂದ ಆಗುತ್ತಿರುವ ದೌರ್ಜನ್ಯವನ್ನು ಇಡೀ ದೇಶದ ಹಿಂದೂ ಸಂಘಟನೆಗಳು

ಪುತ್ತೂರಿನಲ್ಲಿ ಆಂಬುಲೆನ್ಸ್ ಲೋಕಾರ್ಪಣೆ

ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು, ಬಜರಂಗದಳ ಪ್ರಾಂತ ಸಹ ಸಂಯೋಜಕ್

ದಿ.ಇದಿನಬ್ಬ ಮಗನ ಮನೆಗೆ ಎನ್.ಐ.ಎ ದಾಳಿ ಪ್ರಕರಣ : ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮನೆಗೆ ಮುತ್ತಿಗೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ

ಪುತ್ತೂರಿನಲ್ಲಿ ಜಾನುವಾರುಗಳ ಏಲಂ ಪ್ರಕ್ರಿಯೆಗೆ ವಿರೋಧ

ಜುಲೈ.29ರಂದು 64 ಜಾನುವಾರುಗಳನ್ನು ಏಲಂ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು, ನಕಲಿ ರೈತರ ಹೆಸರಿನಲ್ಲಿ ಜಾನುವಾರುಗಳನ್ನು ಪಡೆದುಕೊಂಡು ಅವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುವ ಸಾಧ್ಯತೆಗಳಿವೆ. ಆದ ಕಾರಣ ಕೂಡಲೇ ಜಾನುವಾರುಗಳ ಏಲಂ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೆ. ಕೃಷ್ಣ ಪ್ರಸನ್ನ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನುವಾರುಗಳ ಏಲಂ