Home Posts tagged #vishwahindu parishath

ನೀರುಮಾರ್ಗದ ಸುಬ್ರಹ್ಮಣ್ಯ ಭಜನಾ ಮಂದಿರ ಕಳವು ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ

ಮಂಗಳೂರು: ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಮಂಗಳೂರು ಇತ್ತೀಚಿಗೆ ಮಂದಿರದಲ್ಲಿ ನಡೆದ ಕಳವು ಪ್ರಕರಣ, ಗರ್ಭಗುಡಿಯ ಪಾವಿತ್ರ್ಯತೆಗೆ ದಕ್ಕೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳು ಸೇರಿ ಮಂಗಳೂರು ನಗರದ ಹೊರವಲಯದ ನೀರುಮಾರ್ಗದಲ್ಲಿ ಪ್ರತಿಭಟನೆ ನಡೆಸಿದರು. ಈ

ಪುರಾತನ ದೇವಸ್ಥಾನಗಳ ತೆರವು ವಿಚಾರ : ವಿಹಿಂಪ, ಬಜರಂಗದಳದಿಂದ ಪ್ರತಿಭಟನೆ

ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್‍ನ

ಮಂಗಳೂರಿನಲ್ಲಿ ವಿಶ್ವಹಿಂದು ಪರಿಷತ್, ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಲೈಂಗಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಿದ್ದು ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೂ ಮಹಿಳೆಯರಿಗೆ ರಕ್ಷಣೆಯನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿ ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ ನಡೆಸಿದರು. ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ಎಲ್ಲಾ