Home Posts tagged #vishwakarma

ಬೈಂದೂರು : ತಾಲೂಕು ಆಡಳಿತ ಸೌಧ ವಿಶ್ವಕರ್ಮ ಜಯಂತಿ

ತಾಲೂಕು ಆಡಳಿತ ಸೌಧ ಬೈಂದೂರು, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ವಿಶ್ವಕರ್ಮ ಜಯಂತಿ‌ ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರ ಕಳಿ ಚಂದ್ರಯ್ಯ ಆಚಾರ್ಯ ವಿಶ್ವಕರ್ಮ ಜಯಂತಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ವಿಶ್ವಕರ್ಮ ಜಯಂತಿಯು ಕೇವಲ ಒಂದು ಸಮುದಾಯಕ್ಕೆ

ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ಸರ್ಕಾರ : ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ

ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್‍ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ ಅವರು, ಸಮುದಾಯದ ಶೇ.90ರಷ್ಟು ಜನರು