ಅತ್ಯಂತ ವಿನೀತ, ಮೃದು ಭಾಷಿ,ಸಾತ್ವಿಕ ಮನೋಭಾವದ ಸಹೃದಯಿ ವಿದ್ವಾಂಸ ಹರಿದಾಸ ಅಂಬಾತನಯ ಮುದ್ರಾಡಿ (88) ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. ಶಿಕ್ಷಕ, ಹರಿದಾಸ,ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಪ್ರವಚನಕಾರ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ,ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿ
ಮಂಗಳೂರು: ‘ಯಕ್ಷಗಾನವನ್ನು ನಿರಂತರವಾಗಿ ಉಳಿಸಿ, ಬೆಳೆಸಲು ಕಲಾಪೋಷಕರ ಪಾತ್ರ ಹಿರಿದು, ಬೊಂಡಾಲದಲ್ಲಿ ದೀರ್ಘಕಾಲ ಯಕ್ಷಗಾನವನ್ನು ಸೇವಾರೂಪದಲ್ಲಿ ಆಡಿಸುವುದಲ್ಲದೆ, ಕಲಾವಿದರನ್ನು ಸನ್ಮಾನಿಸುವ ಮೂಲಕ ಕಲಾಮಾತೆಯ ಸೇವೆಯನ್ನೂ ನಡೆಸಿಕೊಂಡು ಬರುತ್ತಿರುವುದು ಸ್ತುತ್ಯರ್ಹ’ ಎಂದು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದ್ದಾರೆ. ಹಳೆ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ಧನ
ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಇವರ ಪ್ರೊತ್ಸಾಹದೊಂದಿಗೆ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಇದೇ ಬರುವ ಜನವರಿ 22 ರಂದು ಸಂಜೆ 4 ರಿಂದ ರಾತ್ರಿ 10 ರವರೆಗೆ ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳವಾಗಿರುವ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳ, ಇವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಕೃಷ್ಣ ಗಾರುಡಿ’ ಮತ್ತು
ಡಿಸೆಂಬರ್ 8, 2022 ರಿಂದ ಜನವರಿ 7, 2023 ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದ ನ್ಯಾಷನಲ್ ಆರ್ಟ್ ಗ್ಯಾಲರಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 19ನೇ ಏಷ್ಯನ್ ಆರ್ಟ್ ಬಿಯೆನ್ನಲ್ಗೆ ಮಂಗಳೂರಿನ ಕಲಾವಿದ ಸಂತೋಷ್ ಅಂದ್ರಾದೆ ಆಯ್ಕೆಯಾಗಿದ್ದಾರೆ.ಈ ಏμÁ್ಯದ ಅತಿದೊಡ್ಡ ಕಲಾ ಸಂಭ್ರಮದ 19ನೇ ಆವೃತ್ತಿಯನ್ನು ಮೂಲತಃ 2020ಕ್ಕೆ ನಿಗದಿಪಡಿಸಲಾಗಿತ್ತು ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಇದನ್ನು ಬಾಂಗ್ಲಾದೇಶ ಸಾಂಸ್ಕøತಿಕ ವ್ಯವಹಾರಗಳ
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು ಯಕ್ಷಗಾನ(Yakshagana) ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು(Guruvappa Bayaru) ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ
ಉಜಿರೆ : ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ,ದೇಯಿ ಬೈದೆತಿ ಅಮ್ಮನರ ಬೆಳಕಿನಗೆಜ್ಜೆ ಸೇವೆಯ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಯಕ್ಷಗಾನ ಬಯಲಾಟ , ಯಕ್ಷಗಾನ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬಳಿ ಯಕ್ಷ ಬಳಗ ಬೆಳ್ತಂಗಡಿ ಬಳಗದ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಕ್ಷ ಬಳಗ ಬೆಳ್ತಂಗಡಿ ಗೌರವ ಅಧ್ಯಕ್ಷರಾದ , ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರು ಯಕ್ಷಗಾನವನ್ನು ಉಳಿಸಿ
ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ,
ಬೈಂದೂರು: ನಾಗೂರಿನ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯಕ್ ಸ್ಮರಣ ವೇದಿಕೆಯಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೆಬಲ್ ಟ್ರಸ್ಟ್ ಕಿರಿಮಂಜೇಶ್ವರ ವತಿಯಿಂದ ಸೆ.18ರಿಂದ ಸೆ.24ರವರೆಗೆ ಯಕ್ಷಗಾನ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮವನ್ನು ಯಕ್ಷ ಪ್ರೇಮಿ ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ಈ ವೇಳೆ ಕರಾವಳಿ ಭಾಗದ ಯಕ್ಷಗಾನ ತಾಳಮದ್ದಳೆ ಕಲಾವಿದರಿಗೆ ಸರಕಾರದಿಂದ ಇನ್ನು ಮುಂದೆ ಹೆಚ್ಚು ಹೆಚ್ಚು ಪೆÇ್ರೀತ್ಸಾಹ ಹಾಗೂ ಪ್ರಶಸ್ತಿ ನೀಡಬೇಕು
ಕಾರ್ಕಳ: ಯಕ್ಷಗಾನವೆಂಬುದು ಕರಾವಳಿಯ ಮಣ್ಣಿನ ಕಲೆಯಾಗಿದೆ ಈ ಕಲೆಯು ಸ್ವರ್ಗವನ್ನ ಭೂಮಿಯಲ್ಲಿ ಭಾಸವಾಗುವಂತೆ ಸ್ಪರ್ಶವಿಲ್ಲದೆ ನಿಭಾಯಿಸುವಂತೆ ಮಾಡುತ್ತದೆ ಕಲಾವಿದನ ಬದುಕಿಗೆ ಕಲಾ ಸಂಘಟಕರು ಕಲಾ ಕಲಾಭಿಮಾನಿಗಳು ಜೀವ ತುಂಬುವವರು ಆಗಿರುತ್ತಾರೆ. ಎಂದು ಕಟೀಲ್ನ ಹರಿನಾರಾಯಣ ಅಸ್ರಣ್ಣರು ಹೇಳಿದರು. ಅವರು ನಾರಾವಿಯ ಧರ್ಮ ಶ್ರೀ ಸಭಾಭವನದ ಬಲಿಪ ಪ್ರಸಾದ ಭಟ್ ವೇದಿಕೆಯಲ್ಲಿ ಜರುಗಿದ ಯಕ್ಷ ತೀರ್ಥ ಸಂಭ್ರಮ 2022ರ ಕಾರ್ಯಕ್ರಮವನ್ನು ಉದ್ಘಾಟಿಸಿ, ಉದ್ದೇಶಿಸಿ
ಬಹರೈನ್: ಯಕ್ಷಗಾನಕ್ಕೂ ಹಾಗು ಬಹರೇನ್ ದ್ವೀಪ ರಾಷ್ಟ್ರಕ್ಕೂ ಸುಮಾರು ನಾಲ್ಕು ದಶಕಗಳ ಅವಿನಾಭಾವ ಸಂಭಂದವಿದೆ. ಪ್ರಪ್ರಥಮವಾಗಿ ಯಕ್ಷಗಾನವನ್ನು ಸೀಮೋಲಂಘನ ಮಾಡಿಸಿದ ಕೀರ್ತಿಯ ಜೊತೆಗೆ ಸಂಪೂರ್ಣ ಹಿಮ್ಮೇಳ ಮುಮ್ಮೇಳವನ್ನು ಹಿಒಂದಿರುವ ಕೀರ್ತಿ ಕೂಡ ಬಹರೈನ್ ದ್ವೀಪ ರಾಷ್ಟ್ರಕ್ಕೆ ಸಲ್ಲುತ್ತದೆ. ಹಾಗಾಗಿ ದ್ವೀಪ ರಾಷ್ಟ್ರದಲ್ಲಿ ಆಗಾಗ್ಗೆ ಅಲ್ಲಲ್ಲಿ ಲಯಬದ್ಧವಾದ ಚೆಂಡೆಯ ಸದ್ದು ಕೇಳಿಸುತ್ತಲೇ ಇರುತ್ತದೆ. ದ್ವೀಪ ರಾಷ್ಟ್ರ ಬಹರೈನ್ನಲ್ಲಿ ಮತ್ತೆ ಕರಾಳಿಯ ಗಂಡು