ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ  ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು  ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ  ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ  ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು  ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ  ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್  ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್  ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ  ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ  ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ  ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್,  ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ,  ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಚನ್ ಪಡೆದ ಪ್ರಶಸ್ತಿಗಳುಇವರ  ಕ್ರೀಡಾ ಬರವಣಿಗೆಗಾಗಿ...

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ  ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು  ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ  ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ  ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು  ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ  ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್  ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್  ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ  ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ  ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ  ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್,  ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ,  ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಚನ್ ಪಡೆದ ಪ್ರಶಸ್ತಿಗಳುಇವರ  ಕ್ರೀಡಾ ಬರವಣಿಗೆಗಾಗಿ...

ಉಡುಪಿ ವೈಟ್ ಲೋಟಸ್‌ನಲ್ಲಿ ಓಣಂ ಸಂಭ್ರಮ: 5 ದಿನಗಳಲ್ಲಿ 600ಕ್ಕೂ ಹೆಚ್ಚು ಗ್ರಾಹಕರಿಗೆ ಸಾಂಪ್ರದಾಯಿಕ ಸದ್ಯ

ಓಣಂ ಹಬ್ಬದ ಪ್ರಯುಕ್ತ ಉಡುಪಿಯ ಹೋಟೆಲ್ ವೈಟ್ ಲೋಟಸ್‌ನಲ್ಲಿ ಆಯೋಜಿಸಲಾಗಿದ್ದ ವಿಶೇಷ ಓಣಂ ಸದ್ಯಕ್ಕೆ ಗ್ರಾಹಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಆಗಸ್ಟ್ 26ರಿಂದ 30ರವರೆಗೆ ನಡೆದ ಐದು ದಿನಗಳ ಓಣಂ ಸಂಭ್ರಮದಲ್ಲಿ 600ಕ್ಕೂ...

HOUSE DESIGN

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ  ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು  ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ  ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ  ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು  ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ  ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್  ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್  ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ  ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ  ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ  ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್,  ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ,  ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಚನ್ ಪಡೆದ ಪ್ರಶಸ್ತಿಗಳುಇವರ  ಕ್ರೀಡಾ ಬರವಣಿಗೆಗಾಗಿ...

Stay Connected

260,000FansLike
51,500FollowersFollow
790FollowersFollow
339,000SubscribersSubscribe
spot_img

Make it modern

Latest Reviews

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ  ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು  ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ  ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ  ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು  ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ  ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್  ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್  ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ  ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ  ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ  ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್,  ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ,  ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಚನ್ ಪಡೆದ ಪ್ರಶಸ್ತಿಗಳುಇವರ  ಕ್ರೀಡಾ ಬರವಣಿಗೆಗಾಗಿ...
spot_img
spot_img
spot_img
spot_img
spot_img
spot_img
spot_img
spot_img

Performance Training

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ  ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು  ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ  ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ  ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು  ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ  ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್  ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್  ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ  ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ  ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ  ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್,  ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ,  ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಚನ್ ಪಡೆದ ಪ್ರಶಸ್ತಿಗಳುಇವರ  ಕ್ರೀಡಾ ಬರವಣಿಗೆಗಾಗಿ...

ಉಡುಪಿ ವೈಟ್ ಲೋಟಸ್‌ನಲ್ಲಿ ಓಣಂ ಸಂಭ್ರಮ: 5 ದಿನಗಳಲ್ಲಿ 600ಕ್ಕೂ ಹೆಚ್ಚು ಗ್ರಾಹಕರಿಗೆ ಸಾಂಪ್ರದಾಯಿಕ ಸದ್ಯ

ಓಣಂ ಹಬ್ಬದ ಪ್ರಯುಕ್ತ ಉಡುಪಿಯ ಹೋಟೆಲ್ ವೈಟ್ ಲೋಟಸ್‌ನಲ್ಲಿ ಆಯೋಜಿಸಲಾಗಿದ್ದ ವಿಶೇಷ ಓಣಂ ಸದ್ಯಕ್ಕೆ ಗ್ರಾಹಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಆಗಸ್ಟ್ 26ರಿಂದ 30ರವರೆಗೆ ನಡೆದ ಐದು ದಿನಗಳ ಓಣಂ ಸಂಭ್ರಮದಲ್ಲಿ 600ಕ್ಕೂ...

ಜಾಗತಿಕ ಕಂಪನಿಗೆ ರೈತನ ಮಗಳ ಪಾದಾಪ೯ಣೆ : ₹46.33 ಲಕ್ಷದ ಉದ್ಯೋಗ ಪ್ಯಾಕೇಜ್ ಗಿಟ್ಟಿಸಿಕೊಂಡ ಆಳ್ವಾಸ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸೃಷ್ಟಿ

ಮೂಡುಬಿದಿರೆ: ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಮಾಹಿತಿ ವಿಜ್ಞಾನ ಎಂಜಿನಿಯರಿಂಗ್ ವಿದ್ಯಾರ್ಥಿನಿ, ಹಾವೇರಿ ಹಟ್ಟಿಮತ್ತೂರು ಗ್ರಾಮದ ರೈತನ ಮಗಳು ಸೃಷ್ಟಿ ಮಂಜುನಾಥ ಉಳ್ಳಾಗಡ್ಡಿ ಜಾಗತಿಕ ಪಾವತಿ ತಂತ್ರಜ್ಞಾನ...

ಮೂಡುಬಿದಿರೆ: ವಾರೆಂಟ್ ಜಾರಿ: ಆರೋಪಿ ಬಂಧನ

ಮೂಡುಬಿದಿರೆ: ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಆರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಮೂಡುಬಿದಿರೆ ಪೊಲೀಸ್ ಠಾಣೆಯ ವಾರೆಂಟ್ ಜಾರಿ ಕರ್ತವ್ಯದ ಹೆಚ್.ಸಿ. ರವೀಂದ್ರ, ಪಿ.ಸಿ. ಲಿಂಗೇಶ್...

ಮೂಡುಬಿದಿರೆಯಲ್ಲಿ ಟ್ರಾಫಿಕ್ ಸಮಸ್ಯೆ : ಎಸಿಸಿ ನೇತೃತ್ವದಲ್ಲಿ ಜಂಟಿ ಸಮೀಕ್ಷೆ- ಸೆ. 1ರಂದು ವಿವಿಧ ವಾಹನಗಳ ಸಂಘಟನೆಗಳೊಂದಿಗೆ ಸಭೆ

ಮೂಡುಬಿದಿರೆ : ಘನ ವಾಹನಗಳ ಸಂಚಾರ, ಟ್ರಾಫಿಕ್ ಸಮಸ್ಯೆಯ ಬಗ್ಗೆ ಪಣಂಬೂರು ಎಸಿಪಿ, ಮೂಡುಬಿದಿರೆ ಪೊಲೀಸ್ ಠಾಣಾಧಿಕಾರಿ ಹಾಗೂ ಪುರಸಭೆಯ ಅಧಿಕಾರಿಗಳು ಜಂಟಿಯಾಗಿ ಸೋಮವಾರ ಮೂಡುಬಿದಿರೆ ಪಟ್ಟಣದ ವಿವಿಧ ಭಾಗಗಳಲ್ಲಿ ಸಂಚಾರ ಸಮೀಕ್ಷೆ...

Holiday Recipes

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ  ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು  ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ  ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ  ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು  ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ  ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್  ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್  ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ  ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ  ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ  ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್,  ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ,  ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಚನ್ ಪಡೆದ ಪ್ರಶಸ್ತಿಗಳುಇವರ  ಕ್ರೀಡಾ ಬರವಣಿಗೆಗಾಗಿ...
spot_img
spot_img
spot_img
spot_img

WRC Racing

Health & Fitness

Architecture

LATEST ARTICLES

Most Popular

Recent Comments