HomeFresh Newsಉಡುಪಿಯ ಕಾಂಗ್ರೆಸ್ ಭವನದಲ್ಲಿ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕೆ ಅವಕಾಶ

ಉಡುಪಿಯ ಕಾಂಗ್ರೆಸ್ ಭವನದಲ್ಲಿ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕೆ ಅವಕಾಶ

ಆಸ್ಕರ್ ಫೆರ್ನಾಂಡಿಸ್ ಮೃತದೇಹ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ತಲುಪಿದ್ದು ಆಸ್ಕರ್ ಮೃತದೇಹ ತಲುಪಿದ್ದು ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ, ಫಾದರ್ ಡೆನ್ನಿಸ್, ಫಾದರ್ ಚಾರ್ಲ್ಸ್ ಉಪಸ್ಥಿತಿಯಲ್ಲಿ ಪ್ರಾರ್ಥನೆ ನಡೆಯಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಆಗಮಿಸಿದ್ದಾರೆ. ಬಳಿಕ ಅವರ ಪಾರ್ಥಿವ ಶರೀರವನ್ನು ಕಾಂಗ್ರೆಸ್ ಭವನಕ್ಕೆ ಕೊಂಡೊಯ್ದು ಅಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments