ಅಥ್ಲೆಟಿಕ್ ಕೋಚ್ ದಿನೇಶ್ ಕುಂದರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಮಂಗಳೂರಿನ ಬೊಕ್ಕಪಟ್ಣದ ಅಥ್ಲೆಟಿಕ್ ಕೋಚ್ ದಿನೇಶ್ ಕುಂದರ್ ಅವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಎಸ್. ಅಂಗಾರ ಅವರು ಪ್ರಶಸ್ತಿ ಪ್ರದಾನ ಮಾಡಿದರು.

Related Posts

Leave a Reply

Your email address will not be published.