ಪುತ್ತೂರಿನ ಚೆಲ್ಯಡ್ಕ ಸೇತುವೆ ಎರಡನೇ ಬಾರಿಗೆ ಮುಳುಗಡೆ

ಪುತ್ತೂರು:ತಾಲೂಕಿನ ಏಕೈಕ ಮುಳುಗು ಸೇತುವೆಯಾಗಿರುವ ಚೆಲ್ಯಡ್ಕ ಸೇತುವೆ ಈ ವರ್ಷದ ಮಳೆಗಾಲದಲ್ಲಿ ಎರಡನೇ ಬಾರಿಗೆ ಮುಳುಗಡೆಯಾಗಿದೆ.

ಜು.18ರಂದು ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದ್ದು ಸೇತುವೆಯು ಮುಳುಗಡೆಯಾಗಿದೆ. ಇದರಿಂದಾಗಿ ದೇವಸ್ಯ ಮೂಲಕ ಸಂಚರಿಸಬೇಕಾದ ಖಾಸಗಿ ಬಸ್‌ಗಳು ಹಾಗೂ ಇತರೇ ವಾಹಗಳಿಗೆ ಅಡಚಣೆ ಉಂಟಾಗಿದ್ದು ಸಂಟ್ಯಾರು ರಸ್ತೆಯ ಮೂಲಕ ಸುತ್ತುವರಿದು ಚಲಿಸುವಂತಾಗಿದೆ.

 

Related Posts

Leave a Reply

Your email address will not be published.